• ಮನೆ
  • ಸುದ್ದಿ
    • ಜಿಲ್ಲಾವಾರು ಸುದ್ದಿ
    • ಕ್ರೀಡಾಸುದ್ದಿ
    • ಕರ್ನಾಟಕ ರೌಂಡಪ್
    • ರಾಷ್ಟ್ರೀಯ ಸುದ್ದಿ
    • ಅಂತರಾಷ್ಟ್ರೀಯ ಸುದ್ದಿ
    • ವಾಣಿಜ್ಯ ಸುದ್ದಿ
    • ಸಂಪಾದಕೀಯ
    • ಡಿಂಕು ರೌಂಡಪ್
  • ಸಿನಿಮಾ
    • ಸಿನಿಸುದ್ದಿ
    • ಚಿತ್ರ ವಿಮರ್ಶೆ
    • ಬಾಲಿವುಡ್
    • ಹಾಲಿವುಡ್
    • ಗಾಸಿಪ್
    • ಟಿ.ವಿ
    • ಸಂದರ್ಶನ
    • ನಮ್ ಹಾಡು
  • ಲೈಫ್ ಲೈನ್
    • ಸೌಂದರ್ಯ
    • ಆರೋಗ್ಯ
    • ಮನೆಮದ್ದು
    • ಫಿಟ್ನೆಸ್
  • ಗ್ಯಾರೇಜ್
    • ಗ್ಯಾರೇಜ್ ಮಾತು
    • ಬೈಕ್ ರೈಡ್
    • ಹೊಸಕಾರು
    • ಸವಾರಿ
  • ಟೆಕ್ನಾಲಜಿ
    • ಸಾಫ್ಟ್ ಮಾತು
    • ಟ್ಯಾಬ್ಲೈಟ್ಸ್
    • ಕಂಪ್ಯೂಟರ್ಸ್
    • ಮೊಬೈಲ್ಸ್
  • ಇತರೆ
    • ಕೃಷಿ
      • ರೈತ
      • ಸಾವಯವ ಕೃಷಿ
      • ನಮ್ಮ ಜಲಾಶಯಗಳು
      • ನೇಗಿಲಯೋಗಿ
    • ಅಂಕಣ
      • ಬದುಕು ಬರಹ
      • ಲೇಖನ
      • ಕವನ
      • ಕತೆ
      • ರಂಗಭೂಮಿ
      • ವಿಮರ್ಶೆ
      • ಹೊಸಪುಸ್ತಕ
      • ಫ್ಯೂಚರ್
      • ಮುಗುಳುನಗೆ
      • ಮಕ್ಕಳ ಸಾಹಿತ್ಯ
    • ಮಹಿಳೆ
      • ಸಾಧಕಿ
      • ಉದ್ಯೋಗಿನಿ
      • ಅಡುಗೆಮನೆ
    • ವೀಡಿಯೋ
    • ಮಾರುಕಟ್ಟೆ
    • ನಾಗರಿಕ ಪತ್ರಕರ್ತ
    • ಪಂಚ್ ಪಾಪಣ್ಣ
    • ಪಬ್ಲಿಕ್ ಪವರ್
    • ಜನಮೆಚ್ಚಿದ ಸುದ್ದಿ
    • ಗೋಡೆಗಳ ಮಾತು
    • ಕೆ.ಎನ್.ಪಿ. ಪದಬಂಧ
    • ಕೆ.ಎನ್.ಪಿ. ಗ್ಯಾಲರಿ
Sunday, February 17, 2019
No Result
View All Result
  • ಮನೆ
  • ಸುದ್ದಿ
    • ಜಿಲ್ಲಾವಾರು ಸುದ್ದಿ
    • ಕ್ರೀಡಾಸುದ್ದಿ
    • ಕರ್ನಾಟಕ ರೌಂಡಪ್
    • ರಾಷ್ಟ್ರೀಯ ಸುದ್ದಿ
    • ಅಂತರಾಷ್ಟ್ರೀಯ ಸುದ್ದಿ
    • ವಾಣಿಜ್ಯ ಸುದ್ದಿ
    • ಸಂಪಾದಕೀಯ
    • ಡಿಂಕು ರೌಂಡಪ್
  • ಸಿನಿಮಾ
    • ಸಿನಿಸುದ್ದಿ
    • ಚಿತ್ರ ವಿಮರ್ಶೆ
    • ಬಾಲಿವುಡ್
    • ಹಾಲಿವುಡ್
    • ಗಾಸಿಪ್
    • ಟಿ.ವಿ
    • ಸಂದರ್ಶನ
    • ನಮ್ ಹಾಡು
  • ಲೈಫ್ ಲೈನ್
    • ಸೌಂದರ್ಯ
    • ಆರೋಗ್ಯ
    • ಮನೆಮದ್ದು
    • ಫಿಟ್ನೆಸ್
  • ಗ್ಯಾರೇಜ್
    • ಗ್ಯಾರೇಜ್ ಮಾತು
    • ಬೈಕ್ ರೈಡ್
    • ಹೊಸಕಾರು
    • ಸವಾರಿ
  • ಟೆಕ್ನಾಲಜಿ
    • ಸಾಫ್ಟ್ ಮಾತು
    • ಟ್ಯಾಬ್ಲೈಟ್ಸ್
    • ಕಂಪ್ಯೂಟರ್ಸ್
    • ಮೊಬೈಲ್ಸ್
  • ಇತರೆ
    • ಕೃಷಿ
      • ರೈತ
      • ಸಾವಯವ ಕೃಷಿ
      • ನಮ್ಮ ಜಲಾಶಯಗಳು
      • ನೇಗಿಲಯೋಗಿ
    • ಅಂಕಣ
      • ಬದುಕು ಬರಹ
      • ಲೇಖನ
      • ಕವನ
      • ಕತೆ
      • ರಂಗಭೂಮಿ
      • ವಿಮರ್ಶೆ
      • ಹೊಸಪುಸ್ತಕ
      • ಫ್ಯೂಚರ್
      • ಮುಗುಳುನಗೆ
      • ಮಕ್ಕಳ ಸಾಹಿತ್ಯ
    • ಮಹಿಳೆ
      • ಸಾಧಕಿ
      • ಉದ್ಯೋಗಿನಿ
      • ಅಡುಗೆಮನೆ
    • ವೀಡಿಯೋ
    • ಮಾರುಕಟ್ಟೆ
    • ನಾಗರಿಕ ಪತ್ರಕರ್ತ
    • ಪಂಚ್ ಪಾಪಣ್ಣ
    • ಪಬ್ಲಿಕ್ ಪವರ್
    • ಜನಮೆಚ್ಚಿದ ಸುದ್ದಿ
    • ಗೋಡೆಗಳ ಮಾತು
    • ಕೆ.ಎನ್.ಪಿ. ಪದಬಂಧ
    • ಕೆ.ಎನ್.ಪಿ. ಗ್ಯಾಲರಿ
No Result
View All Result

Knp

No Result
View All Result

ಗಜಲ್ : ತೂರಿ ಹೋಗಿವೆ ನೂರು ನೋವುಗಳು

# ಬಸವರಾಜ್ ಕಾಸೆ

admin by admin
June 12, 2018
in ಅಂಕಣ, ಕವನ
0
ಬಸವರಾಜ ಕಾಸೆ ಅವರ ಗಜಲ್
Views: 451

ಕೆ.ಎನ್.ಪಿ.ಕವಿತೆ,ಜೂ.11; 

ಕವಿಮಿತ್ರರೆ, ಇಂದು ಕೆ.ಎನ್.ಪಿ.ಯ ಕವಿತೆ ವಿಭಾಗದಲ್ಲಿ ಕವಿ ಬಸವರಾಜ ಕಾಸೆ ಅವರ  ಗಜಲ್ ಪ್ರಕಟಿಸಲಾಗಿದೆ.  ಸಹೃದಯರು ಗಜಲ್ ಓದಿ ತಮ್ಮ ಅಮೂಲ್ಯವಾದ ಅನಿಸಿಕೆ/ ಅಭಿಪ್ರಾಯಗಳನ್ನು ಕೆಳಗಿನ ಕಮೆಂಟ್ ಬಾಕ್ಸ್ ನಲ್ಲಿ ಬರೆಯಿರಿ. 

ಗಜಲ್ : ತೂರಿ ಹೋಗಿವೆ ನೂರು ನೋವುಗಳು

ಆಹಾ! ಅಬ್ಬಬ್ಬಾ ಇದರಲ್ಲಿ ಏನಿದೆ ಹೇಳೆ ನಾ ಕಾಣೆ ಸಾಕಿ/
ಮೈ ಧಗೆ ಹೆಚ್ಚಿ ಜಗ ಮರೆಸುವ ಸುಖ ಖಾತ್ರಿ ಕಣೆ ಸಾಕಿ//

ಕುಲುಕಿ ತಿರುಗಿಸಿ ಬಿಚ್ಚುವ  ಸೀಸೆಯ ಹಣೆ ಮಧುರ ಮೈತ್ರಿ/
ನೆಂಚಲು ಸುಟ್ಟ ಕೋಳಿ ಕುದಿಸಿದ ಕಾಲು ಸೂಪು ಬೆಣ್ಣೆ ಸಾಕಿ//

ಪ್ರತಿ ಗುಟುಕಿಗೆ ತೂರಿ ಹೋಗಿವೆ ನೂರು ನೋವುಗಳು/
ಹೊರ ಬರಲು ತುಳುಕುವ ಮಾತು ಮನದ ಮಿಣುಕು ಸಾಣೆ ಸಾಕಿ//

ಒಳ ದೇಗುಲ ಸ್ಪರ್ಶಿಸಿದ ಹನಿಗಳು ಕಡೆದ ಕಡಲ ಪಂಚಾಮೃತ/
ವೇದನೆ ತಾಳದೆ ಮಾಯವಾದ ಕಷ್ಟಗಳಿಗೆ ಈ ಎಣ್ಣೆ ಹೊಣೆ ಸಾಕಿ//

ಕುಡಿತದ ಮಹಿಮೆ ವೇದಗಳ ಸಾರ ಇನ್ನೆಲ್ಲಿಯ ರಾಮಾಯಣ/
ಸುರಪಾನ ಸೇವನೆ ದೇವತೆಗಳ ಬಳುವಳಿ ಹಾಕುತ್ತಿರು ಮಣೆ ಸಾಕಿ//

ಮಹಾ ಮಹಿಳೆಯರೆ ಮಂಡಿ ಉರಿ ಪಾವನವಾದರು ಪುಣ್ಯಾತ್ಮರು/
ಬಸುನ ಅಮಲೇರಿಸುವ ನೀ ಹೆಂಡತಿಗಿಂತ ಪ್ರಿಯ ಜಾಣೆ ಸಾಕಿ//

  • ಬಸವರಾಜ ಕಾಸೆ

ನಿಮ್ಮ ಕವಿತೆಗಳನ್ನು ಕೂಡ ಕಳುಹಿಸಬಹುದು.

ವಾಟ್ಸಪ್ ಮಾಡಿ

   9513326661

ನೀವು ಕೂಡ ಬರೆಯಬಹುದು :

ಆತ್ಮೀಯರೇ ಕೆ.ಎನ್.ಪಿ.ಯಲ್ಲಿ ನೀವು ಕೂಡ ಬರೆಯಬಹುದಾಗಿದೆ. ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆಯಿರಿ, ಕೆ.ಎನ್.ಪಿ.ಗೆ ಕಳುಹಿಸಿರಿ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ. 

  • ಕೆ.ಎನ್.ಪಿ.ಫೇಸ್ಬುಕ್ ಅಕೌಂಟ್ ಗಾಗಿ ಈ ಗುಂಡಿ ಒತ್ತಿರಿ
  • ಕೆ.ಎನ್.ಪಿ.ಯುಟ್ಯೂಬ್ ಚಾನಲ್ ಗಾಗಿ ಈ ಗುಂಡಿ ಒತ್ತಿರಿ
  • ಕೆ.ಎನ್.ಪಿ.ಆ್ಯಪ್ ಗಾಗಿ ಈ ಗುಂಡಿ ಒತ್ತಿರಿ

Previous Post

ಅವನು ಹೂವು ಅವಳು ಚಿಟ್ಟೆ

Next Post

ಆರಂಭಗೊಂಡ ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆಯ ಮತ ಎಣಿಕೆ

Related Posts

ಕವಿತೆ | ಪಾಪಿಸ್ತಾನ | ದೇವರಾಜ್ ನಿಸರ್ಗತನಯ
ಅಂಕಣ

ಕವಿತೆ | ಪಾಪಿಸ್ತಾನ | ದೇವರಾಜ್ ನಿಸರ್ಗತನಯ

February 15, 2019
ಹಾವನೂರ ಗ್ರಾಮದೇವತೆಯ ಜಾತ್ರಾ ಪ್ರಯುಕ್ತ ವಿಶೇಷ ಲೇಖನ
ಜಿಲ್ಲಾವಾರು ಸುದ್ದಿ

ಹಾವನೂರ ಗ್ರಾಮದೇವತೆಯ ಜಾತ್ರಾ ಪ್ರಯುಕ್ತ ವಿಶೇಷ ಲೇಖನ

February 6, 2019
ವರಕವಿ | ಶ್ರೀನಿವಾಸ ಎಂ ಪಣಕಹಳ್ಳಿ
ಅಂಕಣ

ಕವಿತೆ | ವರಕವಿ | ಶ್ರೀನಿವಾಸ ಎಂ ಪಣಕಹಳ್ಳಿ

January 31, 2019
ನಾನು ಮತ್ತು ಗಾಂಧೀಜಿ | ದೇವರಾಜ್ ನಿಸರ್ಗತನಯ
ಅಂಕಣ

ಕವಿತೆ | ನಾನು ಮತ್ತು ಗಾಂಧೀಜಿ | ದೇವರಾಜ್ ನಿಸರ್ಗತನಯ

January 29, 2019
ನಡೆದಾಡುವ ದೇವರು | ಶ್ರೀನಿವಾಸ ಎಂ ಪಣಕಹಳ್ಳಿ
ಅಂಕಣ

ಕವಿತೆ | ನಡೆದಾಡುವ ದೇವರು | ಶ್ರೀನಿವಾಸ ಎಂ ಪಣಕಹಳ್ಳಿ

January 26, 2019
ನಾವು ಭಾರತೀಯರು | ದೇವರಾಜ್ ನಿಸರ್ಗತನಯ
ಅಂಕಣ

ಭಾವೈಕ್ಯತಾ ಗೀತೆ | ನಾವು ಭಾರತೀಯರು | ದೇವರಾಜ್ ನಿಸರ್ಗತನಯ

January 26, 2019
Next Post
ಮತ ಎಣಿಕೆ

ಆರಂಭಗೊಂಡ ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆಯ ಮತ ಎಣಿಕೆ

Leave a Reply Cancel reply

Your email address will not be published. Required fields are marked *

Latest News

ಹುತಾತ್ಮ ಯೋಧರ ಶ್ರದ್ಧಾಂಜಲಿ ಸಭೆಯಲ್ಲಿ ಪಾಕ್ ಪರ ಘೋಷಣೆ ; ಓರ್ವನ ಬಂಧನ

ಹುತಾತ್ಮ ಯೋಧರ ಶ್ರದ್ಧಾಂಜಲಿ ಸಭೆಯಲ್ಲಿ ಪಾಕ್ ಪರ ಘೋಷಣೆ ; ಓರ್ವನ ಬಂಧನ

by admin
February 16, 2019
0

ಕೆ.ಎನ್.ಪಿ.ವಾರ್ತೆ,ಹಾವೇರಿ,ಫೆ.16; ಪುಲ್ವಾಮಾದಲ್ಲಿ ಉಗ್ರದಾಳಿಗೆ ಸಿಕ್ಕು ಹುತಾತ್ಮರಾದ ವೀರ ಯೋಧರಿಗೆ ಗೌರವ ಸಲ್ಲಿಸಲು ಏರ್ಪಡಿಸಿದ್ದ ಸಭೆಯಲ್ಲಿ ಪಾಕ್-ಪರ ಘೋಷಣೆ ಕೂಗಿದ್ದ ಓರ್ವನನ್ನು ಹಾವೇರಿ ಪೋಲೀಸರು ಬಂಧಿಸಿದ್ದಾರೆ. ಶುಕ್ರವಾರ ರಾತ್ರಿ...

ರಜೌರಿಯಲ್ಲಿ ಐಇಡಿ ಸ್ಫೋಟ : ಸೇನಾ ಮೇಜರ್ ಹುತಾತ್ಮ

ರಜೌರಿಯಲ್ಲಿ ಐಇಡಿ ಸ್ಫೋಟ : ಸೇನಾ ಮೇಜರ್ ಹುತಾತ್ಮ

by admin
February 16, 2019
0

ಕೆ.ಎನ್.ಪಿ.ವಾರ್ತೆ,ಶ್ರೀನಗರ,ಫೆ.16; ಪುಲ್ವಾಮಾ ಭಯೋತ್ಪಾದನಾ ದಾಳಿಯಿಂದ ದೇಶದ 40ಕ್ಕೂ ಹೆಚ್ಚು ಸಿಆರ್ ಪಿಎಫ್ ಯೋಧರು ಹುತಾತ್ಮರಾದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆ ನೌಶೇರಾ ವಲಯದಲ್ಲಿ ಐಇಡಿ (ಸುಧಾರಿತ...

ಕರ್ನಾಟಕ ಆಚೀವರ್ಸ್ ಬುಕ್ ಆಫ್ ರೆಕಾರ್ಡ್

ಕರ್ನಾಟಕ ಆಚೀವರ್ಸ್ ಬುಕ್ ಆಫ್ ರೆಕಾರ್ಡ್ ನ ಸಾಧಕರಿವರು….

by admin
February 16, 2019
0

ಕೆ.ಎನ್.ಪಿ.ವಾರ್ತೆ,ಬೆಂಗಳೂರು,16; ಇತ್ತೀಚೆಗಷ್ಟೇ ವೆಬ್ಸೈಟ್ ಲಾಂಚ್ ಮಾಡಿ ನಾಡಿಗೆ ಹೊಸ ವೇದಿಕೆಯನ್ನು ಸಾಧಕರಿಗೆ ತಮ್ಮ ಅಮೂಲ್ಯ ಪ್ರತಿಭೆಯನ್ನು ಅನಾವರಣ ಮಾಡಲು ಅವಕಾಶ ಕಲ್ಪಿಸಿಕೊಡುವ ಕರ್ನಾಟಕ ಆಚೀವರ್ಸ್ ಬುಕ್ ಆಫ್...

ಹುತಾತ್ಮ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಹುತಾತ್ಮ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ

by admin
February 16, 2019
0

ಕೆ.ಎನ್.ಪಿ.ವಾರ್ತೆ,ಹಾವೇರಿ,ಫೆ.16; ತಾಲೂಕಿನ ನೆಗಳೂರ ಗ್ರಾಮದಲ್ಲಿ ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಗೆ ಸಿಲುಕಿ ವೀರಮರಣವನ್ನಪ್ಪಿದ ಸಿ.ಆರ್.ಪಿ.ಎಫ್ ನ ವೀರ ಯೋಧರಿಗೆ ಗ್ರಾಮಸ್ಥರು ಹಾಗೂ ಡ್ರೀಮ್ ನೆಗಳೂರ ಯೂಥ್ ಕ್ಲಬ್...

KNP

The Karnataka news portal offers latest updates of Karnataka news, current affairs, stories, videos, photos, movies, sports, literature, new short films, political news and interviews, automobile, health, technology related news and information's.

Follow Us

February 2019
M T W T F S S
« Jan    
 123
45678910
11121314151617
18192021222324
25262728  
  • ಮನೆ
  • ಸುದ್ದಿ
  • ಸಿನಿಮಾ
  • ಲೈಫ್ ಲೈನ್
  • ಗ್ಯಾರೇಜ್
  • ಟೆಕ್ನಾಲಜಿ
  • ಇತರೆ

Copyrights © 2018 Karnatakanewsportal.com | All Rights Reserved.

No Result
View All Result
  • ಮನೆ
  • ಸುದ್ದಿ
    • ಜಿಲ್ಲಾವಾರು ಸುದ್ದಿ
    • ಕ್ರೀಡಾಸುದ್ದಿ
    • ಕರ್ನಾಟಕ ರೌಂಡಪ್
    • ರಾಷ್ಟ್ರೀಯ ಸುದ್ದಿ
    • ಅಂತರಾಷ್ಟ್ರೀಯ ಸುದ್ದಿ
    • ವಾಣಿಜ್ಯ ಸುದ್ದಿ
    • ಸಂಪಾದಕೀಯ
    • ಡಿಂಕು ರೌಂಡಪ್
  • ಸಿನಿಮಾ
    • ಸಿನಿಸುದ್ದಿ
    • ಚಿತ್ರ ವಿಮರ್ಶೆ
    • ಬಾಲಿವುಡ್
    • ಹಾಲಿವುಡ್
    • ಗಾಸಿಪ್
    • ಟಿ.ವಿ
    • ಸಂದರ್ಶನ
    • ನಮ್ ಹಾಡು
  • ಲೈಫ್ ಲೈನ್
    • ಸೌಂದರ್ಯ
    • ಆರೋಗ್ಯ
    • ಮನೆಮದ್ದು
    • ಫಿಟ್ನೆಸ್
  • ಗ್ಯಾರೇಜ್
    • ಗ್ಯಾರೇಜ್ ಮಾತು
    • ಬೈಕ್ ರೈಡ್
    • ಹೊಸಕಾರು
    • ಸವಾರಿ
  • ಟೆಕ್ನಾಲಜಿ
    • ಸಾಫ್ಟ್ ಮಾತು
    • ಟ್ಯಾಬ್ಲೈಟ್ಸ್
    • ಕಂಪ್ಯೂಟರ್ಸ್
    • ಮೊಬೈಲ್ಸ್
  • ಇತರೆ
    • ಕೃಷಿ
      • ರೈತ
      • ಸಾವಯವ ಕೃಷಿ
      • ನಮ್ಮ ಜಲಾಶಯಗಳು
      • ನೇಗಿಲಯೋಗಿ
    • ಅಂಕಣ
      • ಬದುಕು ಬರಹ
      • ಲೇಖನ
      • ಕವನ
      • ಕತೆ
      • ರಂಗಭೂಮಿ
      • ವಿಮರ್ಶೆ
      • ಹೊಸಪುಸ್ತಕ
      • ಫ್ಯೂಚರ್
      • ಮುಗುಳುನಗೆ
      • ಮಕ್ಕಳ ಸಾಹಿತ್ಯ
    • ಮಹಿಳೆ
      • ಸಾಧಕಿ
      • ಉದ್ಯೋಗಿನಿ
      • ಅಡುಗೆಮನೆ
    • ವೀಡಿಯೋ
    • ಮಾರುಕಟ್ಟೆ
    • ನಾಗರಿಕ ಪತ್ರಕರ್ತ
    • ಪಂಚ್ ಪಾಪಣ್ಣ
    • ಪಬ್ಲಿಕ್ ಪವರ್
    • ಜನಮೆಚ್ಚಿದ ಸುದ್ದಿ
    • ಗೋಡೆಗಳ ಮಾತು
    • ಕೆ.ಎನ್.ಪಿ. ಪದಬಂಧ
    • ಕೆ.ಎನ್.ಪಿ. ಗ್ಯಾಲರಿ

Copyrights © 2018 Karnatakanewsportal.com | All Rights Reserved.