• ಮನೆ
  • ಸುದ್ದಿ
    • ಜಿಲ್ಲಾವಾರು ಸುದ್ದಿ
    • ಕ್ರೀಡಾಸುದ್ದಿ
    • ಕರ್ನಾಟಕ ರೌಂಡಪ್
    • ರಾಷ್ಟ್ರೀಯ ಸುದ್ದಿ
    • ಅಂತರಾಷ್ಟ್ರೀಯ ಸುದ್ದಿ
    • ವಾಣಿಜ್ಯ ಸುದ್ದಿ
    • ಸಂಪಾದಕೀಯ
    • ಡಿಂಕು ರೌಂಡಪ್
  • ಸಿನಿಮಾ
    • ಸಿನಿಸುದ್ದಿ
    • ಚಿತ್ರ ವಿಮರ್ಶೆ
    • ಬಾಲಿವುಡ್
    • ಹಾಲಿವುಡ್
    • ಗಾಸಿಪ್
    • ಟಿ.ವಿ
    • ಸಂದರ್ಶನ
    • ನಮ್ ಹಾಡು
  • ಲೈಫ್ ಲೈನ್
    • ಸೌಂದರ್ಯ
    • ಆರೋಗ್ಯ
    • ಮನೆಮದ್ದು
    • ಫಿಟ್ನೆಸ್
  • ಗ್ಯಾರೇಜ್
    • ಗ್ಯಾರೇಜ್ ಮಾತು
    • ಬೈಕ್ ರೈಡ್
    • ಹೊಸಕಾರು
    • ಸವಾರಿ
  • ಟೆಕ್ನಾಲಜಿ
    • ಸಾಫ್ಟ್ ಮಾತು
    • ಟ್ಯಾಬ್ಲೈಟ್ಸ್
    • ಕಂಪ್ಯೂಟರ್ಸ್
    • ಮೊಬೈಲ್ಸ್
  • ಇತರೆ
    • ಕೃಷಿ
      • ರೈತ
      • ಸಾವಯವ ಕೃಷಿ
      • ನಮ್ಮ ಜಲಾಶಯಗಳು
      • ನೇಗಿಲಯೋಗಿ
    • ಅಂಕಣ
      • ಬದುಕು ಬರಹ
      • ಲೇಖನ
      • ಕವನ
      • ಕತೆ
      • ರಂಗಭೂಮಿ
      • ವಿಮರ್ಶೆ
      • ಹೊಸಪುಸ್ತಕ
      • ಫ್ಯೂಚರ್
      • ಮುಗುಳುನಗೆ
      • ಮಕ್ಕಳ ಸಾಹಿತ್ಯ
    • ಮಹಿಳೆ
      • ಸಾಧಕಿ
      • ಉದ್ಯೋಗಿನಿ
      • ಅಡುಗೆಮನೆ
    • ವೀಡಿಯೋ
    • ಮಾರುಕಟ್ಟೆ
    • ನಾಗರಿಕ ಪತ್ರಕರ್ತ
    • ಪಂಚ್ ಪಾಪಣ್ಣ
    • ಪಬ್ಲಿಕ್ ಪವರ್
    • ಜನಮೆಚ್ಚಿದ ಸುದ್ದಿ
    • ಗೋಡೆಗಳ ಮಾತು
    • ಕೆ.ಎನ್.ಪಿ. ಪದಬಂಧ
    • ಕೆ.ಎನ್.ಪಿ. ಗ್ಯಾಲರಿ
Sunday, February 17, 2019
No Result
View All Result
  • ಮನೆ
  • ಸುದ್ದಿ
    • ಜಿಲ್ಲಾವಾರು ಸುದ್ದಿ
    • ಕ್ರೀಡಾಸುದ್ದಿ
    • ಕರ್ನಾಟಕ ರೌಂಡಪ್
    • ರಾಷ್ಟ್ರೀಯ ಸುದ್ದಿ
    • ಅಂತರಾಷ್ಟ್ರೀಯ ಸುದ್ದಿ
    • ವಾಣಿಜ್ಯ ಸುದ್ದಿ
    • ಸಂಪಾದಕೀಯ
    • ಡಿಂಕು ರೌಂಡಪ್
  • ಸಿನಿಮಾ
    • ಸಿನಿಸುದ್ದಿ
    • ಚಿತ್ರ ವಿಮರ್ಶೆ
    • ಬಾಲಿವುಡ್
    • ಹಾಲಿವುಡ್
    • ಗಾಸಿಪ್
    • ಟಿ.ವಿ
    • ಸಂದರ್ಶನ
    • ನಮ್ ಹಾಡು
  • ಲೈಫ್ ಲೈನ್
    • ಸೌಂದರ್ಯ
    • ಆರೋಗ್ಯ
    • ಮನೆಮದ್ದು
    • ಫಿಟ್ನೆಸ್
  • ಗ್ಯಾರೇಜ್
    • ಗ್ಯಾರೇಜ್ ಮಾತು
    • ಬೈಕ್ ರೈಡ್
    • ಹೊಸಕಾರು
    • ಸವಾರಿ
  • ಟೆಕ್ನಾಲಜಿ
    • ಸಾಫ್ಟ್ ಮಾತು
    • ಟ್ಯಾಬ್ಲೈಟ್ಸ್
    • ಕಂಪ್ಯೂಟರ್ಸ್
    • ಮೊಬೈಲ್ಸ್
  • ಇತರೆ
    • ಕೃಷಿ
      • ರೈತ
      • ಸಾವಯವ ಕೃಷಿ
      • ನಮ್ಮ ಜಲಾಶಯಗಳು
      • ನೇಗಿಲಯೋಗಿ
    • ಅಂಕಣ
      • ಬದುಕು ಬರಹ
      • ಲೇಖನ
      • ಕವನ
      • ಕತೆ
      • ರಂಗಭೂಮಿ
      • ವಿಮರ್ಶೆ
      • ಹೊಸಪುಸ್ತಕ
      • ಫ್ಯೂಚರ್
      • ಮುಗುಳುನಗೆ
      • ಮಕ್ಕಳ ಸಾಹಿತ್ಯ
    • ಮಹಿಳೆ
      • ಸಾಧಕಿ
      • ಉದ್ಯೋಗಿನಿ
      • ಅಡುಗೆಮನೆ
    • ವೀಡಿಯೋ
    • ಮಾರುಕಟ್ಟೆ
    • ನಾಗರಿಕ ಪತ್ರಕರ್ತ
    • ಪಂಚ್ ಪಾಪಣ್ಣ
    • ಪಬ್ಲಿಕ್ ಪವರ್
    • ಜನಮೆಚ್ಚಿದ ಸುದ್ದಿ
    • ಗೋಡೆಗಳ ಮಾತು
    • ಕೆ.ಎನ್.ಪಿ. ಪದಬಂಧ
    • ಕೆ.ಎನ್.ಪಿ. ಗ್ಯಾಲರಿ
No Result
View All Result

Knp

No Result
View All Result

ಹೆಂಡತಿಯ ಶೀಲ ಶಂಕಿಸಿ ಬೆಂಕಿ ಹಚ್ಚಿದ ಪತಿರಾಯ

admin by admin
June 9, 2018
in ಕಲಬುರಗಿ, ಜಿಲ್ಲಾವಾರು ಸುದ್ದಿ, ಸುದ್ದಿ
0
ಹೆಂಡತಿಗೆ ಸೀಮೆಎಣ್ಣೆ ಸುರಿದು ಬೆಂಕಿ

ಸಾಂದರ್ಭಿಕ ಚಿತ್ರ

Views: 354

ಕೆ.ಎನ್.ಪಿ.ವಾರ್ತೆ,ಕಲಬುರ್ಗಿ,ಜೂ.09;

ಆಳಂದ ತಾಲ್ಲೂಕು ಕೊಡಲಹಂಗರಾದಲ್ಲಿ ಹೆಂಡತಿ ಶಾರದಾಬಾಯಿ(20) ಯ ಶೀಲ ಶಂಕಿಸಿ ಗಂಡನೋರ್ವ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ, ಕೊಲೆಗೈಯಲು ಯತ್ನಿಸಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಗಂಡನೋರ್ವ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿರುವ ಪರಿಣಾಮ ಹೆಂಡತಿಯ ಮುಖ ಸೇರಿದಂತೆ ದೇಹದ ಬಹುತೇಕ ಭಾಗ ಬೆಂಕಿಯಿಂದ ಸುಟ್ಟಿದ್ದು, ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾರದಾಬಾಯಿ ಪರಿಸ್ಥಿತಿ ಗಂಭೀರವಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಒಂದು ವರ್ಷದ ಹಿಂದೆ ಕೊಡಲಹಂಗರಗಾದ ವೀರಣ್ಣ ಅವರ ಜೊತೆ ಶಾರಾದಾಬಾಯಿ ಅವರ ಮದುವೆಯಾಗಿತ್ತು. ವೀರಣ್ಣ ಒಕ್ಕಲುತನ ಕೆಲಸ ಮಾಡಿಕೊಂಡಿದ್ದರು. ಮದುವೆ ಆದಾಗಿನಿಂದಲೂ ಗಂಡ ಅನುಮಾನದ ದೃಷ್ಠಿಯಿಂದ ನೋಡುತ್ತಿದ್ದನಂತೆ. ಯಾರೊಂದಿಗೆ ಮಾತನಾಡಿದರೂ ಅವರೊಂದಿಗೆ ಅನೈತಿಕ ಸಂಬಂಧ ಕಟ್ಟಿ ಹೆಂಡತಿಯ ಶೀಲ ಶಂಕಿಸಿ ಕಿರುಕುಳ ನೀಡುತ್ತಿದ್ದನಂತೆ. ಇದೇ ವಿಷಯಕ್ಕೆ ಗಂಡ-ಹೆಂಡತಿ ಮಧ್ಯೆ ಜಗಳವಾಗಿದೆ ಎನ್ನಲಾಗಿದ್ದು, ನಿನ್ನೆ ಬೆಳಿಗ್ಗೆ ಅತ್ತೆ ನೀಲಮ್ಮ, ಮಾವ ಗುಂಡಪ್ಪ, ಗಂಡ ವೀರಣ್ಣ ಅವರು ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಶಾರದಾಬಾಯಿ ತವರು ಮನೆಯವರು ಆರೋಪಿಸಿದ್ದು, ಬೆಂಕಿ ಹಚ್ಚಿದ ನಂತರ ಜಿಲ್ಲಾ ಆಸ್ಪತ್ರೆಗೆ ಸೇರಿಸಿದ ಗಂಡ, ಅತ್ತೆ, ಮಾವ ನಾಪತ್ತೆಯಾಗಿದ್ದಾರೆ ಎಂದು ದೂರಿದ್ದಾರೆ.

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

9513326661

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ. 

  • ಕೆ.ಎನ್.ಪಿ.ಫೇಸ್ಬುಕ್ ಅಕೌಂಟ್ ಗಾಗಿ ಈ ಗುಂಡಿ ಒತ್ತಿರಿ
  • ಕೆ.ಎನ್.ಪಿ.ಯುಟ್ಯೂಬ್ ಚಾನಲ್ ಗಾಗಿ ಈ ಗುಂಡಿ ಒತ್ತಿರಿ
  • ಕೆ.ಎನ್.ಪಿ.ಆ್ಯಪ್ ಗಾಗಿ ಈ ಗುಂಡಿ ಒತ್ತಿರಿ

Tags: ಆಳಂದ ತಾಲ್ಲೂಕು ಕೊಡಲಹಂಗರಾಕಲಬುರ್ಗಿಕೆ.ಎನ್.ಪಿ.ವಾರ್ತೆಹೆಂಡತಿಯ ಶೀಲ ಶಂಕಿಸಿ ಬೆಂಕಿ ಹಚ್ಚಿದ ಪತಿರಾಯ
Previous Post

ಅನ್ನದಾತ

Next Post

ಗಂಗಾವತಿ : ಅಂತರರಾಷ್ಟ್ರೀಯ ಬಾಲ ಕಾರ್ಮಿಕರ ವಿರೋಧಿ ದಿನಾಚರಣೆ ಜಾಥಾ

Related Posts

ಹುತಾತ್ಮ ಯೋಧರ ಶ್ರದ್ಧಾಂಜಲಿ ಸಭೆಯಲ್ಲಿ ಪಾಕ್ ಪರ ಘೋಷಣೆ ; ಓರ್ವನ ಬಂಧನ
ಜಿಲ್ಲಾವಾರು ಸುದ್ದಿ

ಹುತಾತ್ಮ ಯೋಧರ ಶ್ರದ್ಧಾಂಜಲಿ ಸಭೆಯಲ್ಲಿ ಪಾಕ್ ಪರ ಘೋಷಣೆ ; ಓರ್ವನ ಬಂಧನ

February 16, 2019
ರಜೌರಿಯಲ್ಲಿ ಐಇಡಿ ಸ್ಫೋಟ : ಸೇನಾ ಮೇಜರ್ ಹುತಾತ್ಮ
ರಾಷ್ಟ್ರೀಯ ಸುದ್ದಿ

ರಜೌರಿಯಲ್ಲಿ ಐಇಡಿ ಸ್ಫೋಟ : ಸೇನಾ ಮೇಜರ್ ಹುತಾತ್ಮ

February 16, 2019
ಕರ್ನಾಟಕ ಆಚೀವರ್ಸ್ ಬುಕ್ ಆಫ್ ರೆಕಾರ್ಡ್
ಜಿಲ್ಲಾವಾರು ಸುದ್ದಿ

ಕರ್ನಾಟಕ ಆಚೀವರ್ಸ್ ಬುಕ್ ಆಫ್ ರೆಕಾರ್ಡ್ ನ ಸಾಧಕರಿವರು….

February 16, 2019
ಹುತಾತ್ಮ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ
ಜಿಲ್ಲಾವಾರು ಸುದ್ದಿ

ಹುತಾತ್ಮ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ

February 16, 2019
ಆಪರೇಷನ್‌ ಕಮಲ ಆಡಿಯೋ ಪ್ರಕರಣದಲ್ಲಿ ಬಿಎಸ್‌ವೈಗೆ ಬಿಗ್‌ ರಿಲೀಫ್‌
ಜಿಲ್ಲಾವಾರು ಸುದ್ದಿ

ಆಪರೇಷನ್‌ ಕಮಲ ಆಡಿಯೋ ಪ್ರಕರಣದಲ್ಲಿ ಬಿಎಸ್‌ವೈಗೆ ಬಿಗ್‌ ರಿಲೀಫ್‌

February 16, 2019
ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ : ಮಹಿಳೆಯರ ರಕ್ಷಣೆ
ಜಿಲ್ಲಾವಾರು ಸುದ್ದಿ

ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ : ಮಹಿಳೆಯರ ರಕ್ಷಣೆ

February 15, 2019
Next Post
ಅಂತರರಾಷ್ಟ್ರೀಯ ಬಾಲ ಕಾರ್ಮಿಕರ ವಿರೋಧಿ ದಿನಾಚರಣೆ

ಗಂಗಾವತಿ : ಅಂತರರಾಷ್ಟ್ರೀಯ ಬಾಲ ಕಾರ್ಮಿಕರ ವಿರೋಧಿ ದಿನಾಚರಣೆ ಜಾಥಾ

Leave a Reply Cancel reply

Your email address will not be published. Required fields are marked *

Latest News

ಹುತಾತ್ಮ ಯೋಧರ ಶ್ರದ್ಧಾಂಜಲಿ ಸಭೆಯಲ್ಲಿ ಪಾಕ್ ಪರ ಘೋಷಣೆ ; ಓರ್ವನ ಬಂಧನ

ಹುತಾತ್ಮ ಯೋಧರ ಶ್ರದ್ಧಾಂಜಲಿ ಸಭೆಯಲ್ಲಿ ಪಾಕ್ ಪರ ಘೋಷಣೆ ; ಓರ್ವನ ಬಂಧನ

by admin
February 16, 2019
0

ಕೆ.ಎನ್.ಪಿ.ವಾರ್ತೆ,ಹಾವೇರಿ,ಫೆ.16; ಪುಲ್ವಾಮಾದಲ್ಲಿ ಉಗ್ರದಾಳಿಗೆ ಸಿಕ್ಕು ಹುತಾತ್ಮರಾದ ವೀರ ಯೋಧರಿಗೆ ಗೌರವ ಸಲ್ಲಿಸಲು ಏರ್ಪಡಿಸಿದ್ದ ಸಭೆಯಲ್ಲಿ ಪಾಕ್-ಪರ ಘೋಷಣೆ ಕೂಗಿದ್ದ ಓರ್ವನನ್ನು ಹಾವೇರಿ ಪೋಲೀಸರು ಬಂಧಿಸಿದ್ದಾರೆ. ಶುಕ್ರವಾರ ರಾತ್ರಿ...

ರಜೌರಿಯಲ್ಲಿ ಐಇಡಿ ಸ್ಫೋಟ : ಸೇನಾ ಮೇಜರ್ ಹುತಾತ್ಮ

ರಜೌರಿಯಲ್ಲಿ ಐಇಡಿ ಸ್ಫೋಟ : ಸೇನಾ ಮೇಜರ್ ಹುತಾತ್ಮ

by admin
February 16, 2019
0

ಕೆ.ಎನ್.ಪಿ.ವಾರ್ತೆ,ಶ್ರೀನಗರ,ಫೆ.16; ಪುಲ್ವಾಮಾ ಭಯೋತ್ಪಾದನಾ ದಾಳಿಯಿಂದ ದೇಶದ 40ಕ್ಕೂ ಹೆಚ್ಚು ಸಿಆರ್ ಪಿಎಫ್ ಯೋಧರು ಹುತಾತ್ಮರಾದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆ ನೌಶೇರಾ ವಲಯದಲ್ಲಿ ಐಇಡಿ (ಸುಧಾರಿತ...

ಕರ್ನಾಟಕ ಆಚೀವರ್ಸ್ ಬುಕ್ ಆಫ್ ರೆಕಾರ್ಡ್

ಕರ್ನಾಟಕ ಆಚೀವರ್ಸ್ ಬುಕ್ ಆಫ್ ರೆಕಾರ್ಡ್ ನ ಸಾಧಕರಿವರು….

by admin
February 16, 2019
0

ಕೆ.ಎನ್.ಪಿ.ವಾರ್ತೆ,ಬೆಂಗಳೂರು,16; ಇತ್ತೀಚೆಗಷ್ಟೇ ವೆಬ್ಸೈಟ್ ಲಾಂಚ್ ಮಾಡಿ ನಾಡಿಗೆ ಹೊಸ ವೇದಿಕೆಯನ್ನು ಸಾಧಕರಿಗೆ ತಮ್ಮ ಅಮೂಲ್ಯ ಪ್ರತಿಭೆಯನ್ನು ಅನಾವರಣ ಮಾಡಲು ಅವಕಾಶ ಕಲ್ಪಿಸಿಕೊಡುವ ಕರ್ನಾಟಕ ಆಚೀವರ್ಸ್ ಬುಕ್ ಆಫ್...

ಹುತಾತ್ಮ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಹುತಾತ್ಮ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ

by admin
February 16, 2019
0

ಕೆ.ಎನ್.ಪಿ.ವಾರ್ತೆ,ಹಾವೇರಿ,ಫೆ.16; ತಾಲೂಕಿನ ನೆಗಳೂರ ಗ್ರಾಮದಲ್ಲಿ ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಗೆ ಸಿಲುಕಿ ವೀರಮರಣವನ್ನಪ್ಪಿದ ಸಿ.ಆರ್.ಪಿ.ಎಫ್ ನ ವೀರ ಯೋಧರಿಗೆ ಗ್ರಾಮಸ್ಥರು ಹಾಗೂ ಡ್ರೀಮ್ ನೆಗಳೂರ ಯೂಥ್ ಕ್ಲಬ್...

KNP

The Karnataka news portal offers latest updates of Karnataka news, current affairs, stories, videos, photos, movies, sports, literature, new short films, political news and interviews, automobile, health, technology related news and information's.

Follow Us

February 2019
M T W T F S S
« Jan    
 123
45678910
11121314151617
18192021222324
25262728  
  • ಮನೆ
  • ಸುದ್ದಿ
  • ಸಿನಿಮಾ
  • ಲೈಫ್ ಲೈನ್
  • ಗ್ಯಾರೇಜ್
  • ಟೆಕ್ನಾಲಜಿ
  • ಇತರೆ

Copyrights © 2018 Karnatakanewsportal.com | All Rights Reserved.

No Result
View All Result
  • ಮನೆ
  • ಸುದ್ದಿ
    • ಜಿಲ್ಲಾವಾರು ಸುದ್ದಿ
    • ಕ್ರೀಡಾಸುದ್ದಿ
    • ಕರ್ನಾಟಕ ರೌಂಡಪ್
    • ರಾಷ್ಟ್ರೀಯ ಸುದ್ದಿ
    • ಅಂತರಾಷ್ಟ್ರೀಯ ಸುದ್ದಿ
    • ವಾಣಿಜ್ಯ ಸುದ್ದಿ
    • ಸಂಪಾದಕೀಯ
    • ಡಿಂಕು ರೌಂಡಪ್
  • ಸಿನಿಮಾ
    • ಸಿನಿಸುದ್ದಿ
    • ಚಿತ್ರ ವಿಮರ್ಶೆ
    • ಬಾಲಿವುಡ್
    • ಹಾಲಿವುಡ್
    • ಗಾಸಿಪ್
    • ಟಿ.ವಿ
    • ಸಂದರ್ಶನ
    • ನಮ್ ಹಾಡು
  • ಲೈಫ್ ಲೈನ್
    • ಸೌಂದರ್ಯ
    • ಆರೋಗ್ಯ
    • ಮನೆಮದ್ದು
    • ಫಿಟ್ನೆಸ್
  • ಗ್ಯಾರೇಜ್
    • ಗ್ಯಾರೇಜ್ ಮಾತು
    • ಬೈಕ್ ರೈಡ್
    • ಹೊಸಕಾರು
    • ಸವಾರಿ
  • ಟೆಕ್ನಾಲಜಿ
    • ಸಾಫ್ಟ್ ಮಾತು
    • ಟ್ಯಾಬ್ಲೈಟ್ಸ್
    • ಕಂಪ್ಯೂಟರ್ಸ್
    • ಮೊಬೈಲ್ಸ್
  • ಇತರೆ
    • ಕೃಷಿ
      • ರೈತ
      • ಸಾವಯವ ಕೃಷಿ
      • ನಮ್ಮ ಜಲಾಶಯಗಳು
      • ನೇಗಿಲಯೋಗಿ
    • ಅಂಕಣ
      • ಬದುಕು ಬರಹ
      • ಲೇಖನ
      • ಕವನ
      • ಕತೆ
      • ರಂಗಭೂಮಿ
      • ವಿಮರ್ಶೆ
      • ಹೊಸಪುಸ್ತಕ
      • ಫ್ಯೂಚರ್
      • ಮುಗುಳುನಗೆ
      • ಮಕ್ಕಳ ಸಾಹಿತ್ಯ
    • ಮಹಿಳೆ
      • ಸಾಧಕಿ
      • ಉದ್ಯೋಗಿನಿ
      • ಅಡುಗೆಮನೆ
    • ವೀಡಿಯೋ
    • ಮಾರುಕಟ್ಟೆ
    • ನಾಗರಿಕ ಪತ್ರಕರ್ತ
    • ಪಂಚ್ ಪಾಪಣ್ಣ
    • ಪಬ್ಲಿಕ್ ಪವರ್
    • ಜನಮೆಚ್ಚಿದ ಸುದ್ದಿ
    • ಗೋಡೆಗಳ ಮಾತು
    • ಕೆ.ಎನ್.ಪಿ. ಪದಬಂಧ
    • ಕೆ.ಎನ್.ಪಿ. ಗ್ಯಾಲರಿ

Copyrights © 2018 Karnatakanewsportal.com | All Rights Reserved.