• ಮನೆ
  • ಸುದ್ದಿ
    • ಜಿಲ್ಲಾವಾರು ಸುದ್ದಿ
    • ಕ್ರೀಡಾಸುದ್ದಿ
    • ಕರ್ನಾಟಕ ರೌಂಡಪ್
    • ರಾಷ್ಟ್ರೀಯ ಸುದ್ದಿ
    • ಅಂತರಾಷ್ಟ್ರೀಯ ಸುದ್ದಿ
    • ವಾಣಿಜ್ಯ ಸುದ್ದಿ
    • ಸಂಪಾದಕೀಯ
    • ಡಿಂಕು ರೌಂಡಪ್
  • ಸಿನಿಮಾ
    • ಸಿನಿಸುದ್ದಿ
    • ಚಿತ್ರ ವಿಮರ್ಶೆ
    • ಬಾಲಿವುಡ್
    • ಹಾಲಿವುಡ್
    • ಗಾಸಿಪ್
    • ಟಿ.ವಿ
    • ಸಂದರ್ಶನ
    • ನಮ್ ಹಾಡು
  • ಲೈಫ್ ಲೈನ್
    • ಸೌಂದರ್ಯ
    • ಆರೋಗ್ಯ
    • ಮನೆಮದ್ದು
    • ಫಿಟ್ನೆಸ್
  • ಗ್ಯಾರೇಜ್
    • ಗ್ಯಾರೇಜ್ ಮಾತು
    • ಬೈಕ್ ರೈಡ್
    • ಹೊಸಕಾರು
    • ಸವಾರಿ
  • ಟೆಕ್ನಾಲಜಿ
    • ಸಾಫ್ಟ್ ಮಾತು
    • ಟ್ಯಾಬ್ಲೈಟ್ಸ್
    • ಕಂಪ್ಯೂಟರ್ಸ್
    • ಮೊಬೈಲ್ಸ್
  • ಇತರೆ
    • ಕೃಷಿ
      • ರೈತ
      • ಸಾವಯವ ಕೃಷಿ
      • ನಮ್ಮ ಜಲಾಶಯಗಳು
      • ನೇಗಿಲಯೋಗಿ
    • ಅಂಕಣ
      • ಬದುಕು ಬರಹ
      • ಲೇಖನ
      • ಕವನ
      • ಕತೆ
      • ರಂಗಭೂಮಿ
      • ವಿಮರ್ಶೆ
      • ಹೊಸಪುಸ್ತಕ
      • ಫ್ಯೂಚರ್
      • ಮುಗುಳುನಗೆ
      • ಮಕ್ಕಳ ಸಾಹಿತ್ಯ
    • ಮಹಿಳೆ
      • ಸಾಧಕಿ
      • ಉದ್ಯೋಗಿನಿ
      • ಅಡುಗೆಮನೆ
    • ವೀಡಿಯೋ
    • ಮಾರುಕಟ್ಟೆ
    • ನಾಗರಿಕ ಪತ್ರಕರ್ತ
    • ಪಂಚ್ ಪಾಪಣ್ಣ
    • ಪಬ್ಲಿಕ್ ಪವರ್
    • ಜನಮೆಚ್ಚಿದ ಸುದ್ದಿ
    • ಗೋಡೆಗಳ ಮಾತು
    • ಕೆ.ಎನ್.ಪಿ. ಪದಬಂಧ
    • ಕೆ.ಎನ್.ಪಿ. ಗ್ಯಾಲರಿ
Friday, February 22, 2019
No Result
View All Result
  • ಮನೆ
  • ಸುದ್ದಿ
    • ಜಿಲ್ಲಾವಾರು ಸುದ್ದಿ
    • ಕ್ರೀಡಾಸುದ್ದಿ
    • ಕರ್ನಾಟಕ ರೌಂಡಪ್
    • ರಾಷ್ಟ್ರೀಯ ಸುದ್ದಿ
    • ಅಂತರಾಷ್ಟ್ರೀಯ ಸುದ್ದಿ
    • ವಾಣಿಜ್ಯ ಸುದ್ದಿ
    • ಸಂಪಾದಕೀಯ
    • ಡಿಂಕು ರೌಂಡಪ್
  • ಸಿನಿಮಾ
    • ಸಿನಿಸುದ್ದಿ
    • ಚಿತ್ರ ವಿಮರ್ಶೆ
    • ಬಾಲಿವುಡ್
    • ಹಾಲಿವುಡ್
    • ಗಾಸಿಪ್
    • ಟಿ.ವಿ
    • ಸಂದರ್ಶನ
    • ನಮ್ ಹಾಡು
  • ಲೈಫ್ ಲೈನ್
    • ಸೌಂದರ್ಯ
    • ಆರೋಗ್ಯ
    • ಮನೆಮದ್ದು
    • ಫಿಟ್ನೆಸ್
  • ಗ್ಯಾರೇಜ್
    • ಗ್ಯಾರೇಜ್ ಮಾತು
    • ಬೈಕ್ ರೈಡ್
    • ಹೊಸಕಾರು
    • ಸವಾರಿ
  • ಟೆಕ್ನಾಲಜಿ
    • ಸಾಫ್ಟ್ ಮಾತು
    • ಟ್ಯಾಬ್ಲೈಟ್ಸ್
    • ಕಂಪ್ಯೂಟರ್ಸ್
    • ಮೊಬೈಲ್ಸ್
  • ಇತರೆ
    • ಕೃಷಿ
      • ರೈತ
      • ಸಾವಯವ ಕೃಷಿ
      • ನಮ್ಮ ಜಲಾಶಯಗಳು
      • ನೇಗಿಲಯೋಗಿ
    • ಅಂಕಣ
      • ಬದುಕು ಬರಹ
      • ಲೇಖನ
      • ಕವನ
      • ಕತೆ
      • ರಂಗಭೂಮಿ
      • ವಿಮರ್ಶೆ
      • ಹೊಸಪುಸ್ತಕ
      • ಫ್ಯೂಚರ್
      • ಮುಗುಳುನಗೆ
      • ಮಕ್ಕಳ ಸಾಹಿತ್ಯ
    • ಮಹಿಳೆ
      • ಸಾಧಕಿ
      • ಉದ್ಯೋಗಿನಿ
      • ಅಡುಗೆಮನೆ
    • ವೀಡಿಯೋ
    • ಮಾರುಕಟ್ಟೆ
    • ನಾಗರಿಕ ಪತ್ರಕರ್ತ
    • ಪಂಚ್ ಪಾಪಣ್ಣ
    • ಪಬ್ಲಿಕ್ ಪವರ್
    • ಜನಮೆಚ್ಚಿದ ಸುದ್ದಿ
    • ಗೋಡೆಗಳ ಮಾತು
    • ಕೆ.ಎನ್.ಪಿ. ಪದಬಂಧ
    • ಕೆ.ಎನ್.ಪಿ. ಗ್ಯಾಲರಿ
No Result
View All Result

Knp

No Result
View All Result

ವಿಶ್ವಗುರು ಬಸವಣ್ಣನವರ 885ನೇ ಜಯಂತಿ

admin by admin
April 17, 2018
in ಕೊಪ್ಪಳ, ಜಿಲ್ಲಾವಾರು ಸುದ್ದಿ, ಸುದ್ದಿ, ಹೋಮ್ ಸ್ಲೈಡರ್
0
ವಿಶ್ವಗುರು ಬಸವಣ್ಣನವರ 885ನೇ ಜಯಂತಿ
Views: 268

ಕೆ.ಎನ್.ಪಿ.ವಾರ್ತೆ,ಗಂಗಾವತಿ,ಏ.17;

ತಾಲೂಕಿನ ಬಸವೇಶ್ವರ ಜಯಂತ್ಯೋತ್ಸವ ಆಚರಣೆ ಸಮಿತಿಯಿಂದ ಮಹಾ ಮಾನವತಾವಾದಿ ಲಿಂಗಾಯತ ಧರ್ಮ ಸಂಸ್ಥಾಪಕ ವಿಶ್ವಗುರು ಬಸವಣ್ಣನವರ 885ನೇ ಜಯಂತಿಯನ್ನು ನಾಳೆ ಆಯೋಜಿಸಲಾಗಿದೆ. 

ನಗರದ ಬಸವೇಶ್ವರ ವೃತ್ತದಲ್ಲಿ ನಾಳೆ ಬೆಳಿಗ್ಗೆ 8ಗಂಟೆಗೆ ವಿಶ್ವಗುರು ಬಸವಣ್ಣನವರ 885ನೇ ಜಯಂತಿ ಪ್ರಯುಕ್ತ, ಶರಣ ಹೆಚ್.ಬಸವಲಿಂಗಪ್ಪ ಅವರಿಂದ ಷಟಸ್ಥಲ ದ್ವಜಾರೋಹಣ ನೆರವೇರಲಿದ್ದು, ಇದೇ ವೇಳೆ ಗುರು ಬಸವ ಪೂಜೆ ಹಾಗೂ ವಚನ ಮಂಗಲ ನೆರವೇರಲಿದೆ.

ಧರ್ಮಗುರು ಬಸವಣ್ಣನವರ ಭಾವಚಿತ್ರದ ಮೆರವಣಿಗೆ :

ಧರ್ಮಗುರು ಬಸವಣ್ಣನವರ ಭಾವಚಿತ್ರದ ಮೆರವಣಿಗೆಯು ಸಂಜೆ 4ಗಂಟೆಗೆ ಬಸವೇಶ್ವರ ವೃತ್ತದಿಂದ ಹೊರಟು ಶ್ರೀ ಕೃಷ್ಣದೇವರಾಯ ವೃತ್ತ, ನೀಲಕಂಠೇಶ್ವರ ವೃತ್ತ, ಭಗೀರಥ ವೃತ್ತ, ಅಂಬಿಗರ ಚೌಡಯ್ಯ ವೃತ್ತ, ಗಾಂಧಿ ಸರ್ಕಲ್, ಬಸವಣ್ಣ ಸರ್ಕಲ್, ವಾಸವಿ ಸರ್ಕಲ್, ಅಂಬೇಡ್ಕರ್ ಸರ್ಕಲ್ ಮುಖಾಂತರ ಕೊಟ್ಟೂರು ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಸಮಾರೋಪಗೊಳ್ಳಲಿದೆ.

ಸಂಜೆ 6ಗಂಟೆಯಿಂದ ಕೊಟ್ಟೂರು ಬಸವೇಶ್ವರ ವೇದಿಕೆಯಲ್ಲಿ ವೇದಿಕೆ ಕಾರ್ಯಕ್ರಮಗಳು ನಡೆಯಲಿದ್ದು, ವಾಣಿಜ್ಯೋದ್ಯಮಿಗಳಾದ ಶರಣ ಸುರೇಶ ಸಿಂಗನಾಳ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕೊಟ್ಟೂರು ಬಸವೇಶ್ವರ ದೇವಸ್ಥಾನ ಸಮಿತಿಯ ಕಾರ್ಯದರ್ಶಿಗಳಾದ ಶರಣ ಶೇಖರಪ್ಪ ಅರಳಿ ವಿಶೇಷ ಆಹ್ವಾನಿತರು.

ಶರಣ ಸಾಹಿತ್ಯ ಪರಿಷತ್ ಗಂಗಾವತಿ ತಾಲೂಕು ಘಟಕದ ಅಧ್ಯಕ್ಷರು ಹಾಗೂ ಗಂಗಾವತಿ ಬಸವೇಶ್ವರ ಜಯಂತ್ಯೋತ್ಸವ ಆಚರಣೆ ಸಮಿತಿಯ ಸಂಚಾಲಕರಾದ ಡಾ.ಶಿವಕುಮಾರ ಮಾಲಿಪಾಟೀಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಗಂಗಾವತಿಯ ರಾಷ್ಟ್ರೀಯ ಬಸವದಳದ ಅಧ್ಯಕ್ಷರಾದ ಶರಣ ಪಂಪಣ್ಣ ಕಿನ್ನಾಳ, ಬಸವಕೇಂದ್ರದ ಅಧ್ಯಕ್ಷರಾದ ಶರಣ ಕೆ.ಬಸವರಾಜ, ವೀರಶೈವ ಲಿಂಗಾಯತ ಯುವ ವೇದಿಕೆಯ ಮುಖಂಡರಾದ ಆನಂದ ಅಕ್ಕಿ, ಕದಳಿ ಮಹಿಳಾ ವೇದಿಕೆಯ ಕಾರ್ಯದರ್ಶಿ ಶ್ರೀಮತಿ ಸಿ.ಮಹಾಲಕ್ಷ್ಮಿ ಕಾರ್ಯಕ್ರಮಕ್ಕೆ ಮುಖ್ಯಅತಿಥಿಗಳಾಗಿ ಆಗಮಿಸಲಿದ್ದಾರೆ.

ತಾಲೂಕಿನ ಬಸವಕೇಂದ್ರದ ಪ್ರಧಾನ ಕಾರ್ಯದರ್ಶಿಗಳಾದ ಎ.ಕೆ.ಮಹೇಶಕುಮಾರ್ ಸಭಾ ನಿರ್ವಹಣೆ ಮಾಡಲಿದ್ದು, ರಾಷ್ಟ್ರೀಯ ಬಸವದಳದ ದಿಲೀಪಕುಮಾರ ಶರಣು ಸಮರ್ಪಣೆಯನ್ನು ನೆರವೇರಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಚಂದ್ರಶೇಖರ ನೂಲ್ವಿ ಅವರ ಸ್ಮರಣೆಯೊಂದಿಗೆ ಗಂಗಾವತಿಯ ಶರಣ ಕಲಾ ಬಳಗ ಕಾಂತ್ರಿಗೀತೆಗಳನ್ನು ಹಾಡಲಿದ್ದಾರೆ. ರಾತ್ರಿ 8ಗಂಟೆಗೆ ದಾಸೋಹ ನಡೆಯಲಿದ್ದು, ಬಳಿಕ ಸ್ಥಳಿಯ ಕಲಾವಿದರಿಂದ “ವೀರಗಣಾಚಾರಿ ಮಡಿವಾಳ ಮಾಚಿದೇವ” ನಾಟಕ ಪ್ರದರ್ಶನ ನೆರವೇರಲಿದೆ.

Tags: ಕೆ.ಎನ್.ಪಿ.ವಾರ್ತೆಗಂಗಾವತಿಬಸವೇಶ್ವರ ಜಯತ್ಯೋತ್ಸವ ಆಚರಣೆ ಸಮಿತಿವಿಶ್ವಗುರು ಬಸವಣ್ಣನವರ 885ನೇ ಜಯಂತಿ
Previous Post

ಬಿಜೆಪಿಯಿಂದ 2ನೇ ಪಟ್ಟಿ ಬಿಡುಗಡೆ

Next Post

ಸಿಡಿಲು ಬಡಿತಕ್ಕೆ ಇಬ್ಬರು ಸಾವು

Related Posts

ನಿಷೇಧಿತ ಔಷಧಿ ಪಟ್ಟಿಯಿಂದ ಸ್ಯಾರಿಡಾನ್ ಗೆ ಮುಕ್ತಿ
ರಾಷ್ಟ್ರೀಯ ಸುದ್ದಿ

ನಿಷೇಧಿತ ಔಷಧಿ ಪಟ್ಟಿಯಿಂದ ಸ್ಯಾರಿಡಾನ್ ಗೆ ಮುಕ್ತಿ

February 22, 2019
ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ
ಜಿಲ್ಲಾವಾರು ಸುದ್ದಿ

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

February 22, 2019
ಶಾಸಕ ಆನಂದ್ ಸಿಂಗ್ ಹಲ್ಲೆ ಪ್ರಕರಣ : ಶಾಸಕ ಗಣೇಶ್ ಗೆ 14ದಿನ ನ್ಯಾಯಾಂಗ ಬಂಧನ
ಜಿಲ್ಲಾವಾರು ಸುದ್ದಿ

ಶಾಸಕ ಆನಂದ್ ಸಿಂಗ್ ಹಲ್ಲೆ ಪ್ರಕರಣ : ಶಾಸಕ ಗಣೇಶ್ ಗೆ 14ದಿನ ನ್ಯಾಯಾಂಗ ಬಂಧನ

February 22, 2019
ಅತ್ಯಾಚಾರದ ವಿಡಿಯೋ ತೋರಿಸಿ ಯುವತಿಯ ಮೇಲೆ ನಿರಂತರ ಅತ್ಯಾಚಾರ
ರಾಷ್ಟ್ರೀಯ ಸುದ್ದಿ

ಅತ್ಯಾಚಾರದ ವಿಡಿಯೋ ತೋರಿಸಿ ಯುವತಿಯ ಮೇಲೆ ನಿರಂತರ ಅತ್ಯಾಚಾರ

February 22, 2019
ಬಿಜೆಪಿಯ 'ಮೋದಿ ವಿಜಯ ಸಂಕಲ್ಪ ಯಾತ್ರೆ' ಇಂದಿನಿಂದ ಆರಂಭ
ಜಿಲ್ಲಾವಾರು ಸುದ್ದಿ

ಬಿಜೆಪಿಯ ‘ಮೋದಿ ವಿಜಯ ಸಂಕಲ್ಪ ಯಾತ್ರೆ’ ಇಂದಿನಿಂದ ಆರಂಭ

February 22, 2019
ಕನ್ನಡ ಸಾಹಿತ್ಯ ಪರಿಷತ್ತಿನ 8ನೇ ತಿಂಗಳ ಸಾಹಿತ್ಯ ಚಿಂತನಾಗೋಷ್ಠಿ
ಗದಗ

ಸಾಹಸದ ಸಂಕೇತ ಸೈನಿಕ ಮತ್ತು ಜಾಗತಿಕ ಪಿಡುಗು ಭಯೋತ್ಪಾದನೆ

February 22, 2019
Next Post
ಸಿಡಿಲು ಬಡಿತಕ್ಕೆ ಇಬ್ಬರು ಸಾವು

ಸಿಡಿಲು ಬಡಿತಕ್ಕೆ ಇಬ್ಬರು ಸಾವು

Leave a Reply Cancel reply

Your email address will not be published. Required fields are marked *

Latest News

ನಿಷೇಧಿತ ಔಷಧಿ ಪಟ್ಟಿಯಿಂದ ಸ್ಯಾರಿಡಾನ್ ಗೆ ಮುಕ್ತಿ

ನಿಷೇಧಿತ ಔಷಧಿ ಪಟ್ಟಿಯಿಂದ ಸ್ಯಾರಿಡಾನ್ ಗೆ ಮುಕ್ತಿ

by admin
February 22, 2019
0

ಕೆ.ಎನ್.ಪಿ.ವಾರ್ತೆ,ನವದೆಹಲಿ,ಫೆ.22; ನೋವು ನಿವಾರಕ ಸಾರಿಡಾನ್ ಮಾತ್ರೆಯನ್ನು ಸುಪ್ರೀಂಕೋರ್ಟ್ ನಿಷೇಧಿತ ಔಷಧಿಗಳ ಪಟ್ಟಿಯಿಂದ ತೆಗೆದು ಹಾಕಿದೆ. ಈ ಕುರಿತಂತೆ ಮಾತ್ರೆ ಉತ್ಪಾದನಾ ಸಂಸ್ಥೆ ಪಿರಾಮಲ್ ಎಂಟರ್ಪ್ರೈಸಸ್ ಲಿಮಿಟೆಡ್ ಹೇಳಿಕೆ...

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

by admin
February 22, 2019
0

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಫೆ.22; ರಾಜ್ಯಾದ್ಯಂತ ಮಾ. 1ರಿಂದ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಗಳು ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು...

ಶಾಸಕ ಆನಂದ್ ಸಿಂಗ್ ಹಲ್ಲೆ ಪ್ರಕರಣ : ಶಾಸಕ ಗಣೇಶ್ ಗೆ 14ದಿನ ನ್ಯಾಯಾಂಗ ಬಂಧನ

ಶಾಸಕ ಆನಂದ್ ಸಿಂಗ್ ಹಲ್ಲೆ ಪ್ರಕರಣ : ಶಾಸಕ ಗಣೇಶ್ ಗೆ 14ದಿನ ನ್ಯಾಯಾಂಗ ಬಂಧನ

by admin
February 22, 2019
0

ಕೆ.ಎನ್.ಪಿ.ವಾರ್ತೆ,ರಾಮನಗರ,ಫೆ.22; ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಗೆ ರಾಮನಗರದ ಜೆಎಂಎಫ್ ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ...

ಅತ್ಯಾಚಾರದ ವಿಡಿಯೋ ತೋರಿಸಿ ಯುವತಿಯ ಮೇಲೆ ನಿರಂತರ ಅತ್ಯಾಚಾರ

ಅತ್ಯಾಚಾರದ ವಿಡಿಯೋ ತೋರಿಸಿ ಯುವತಿಯ ಮೇಲೆ ನಿರಂತರ ಅತ್ಯಾಚಾರ

by admin
February 22, 2019
0

ಕೆ.ಎನ್.ಪಿ.ವಾರ್ತೆ,ಪಾಟ್ನಾ,ಫೆ.21; ಯುವಕನೊಬ್ಬ ಅತ್ಯಾಚಾರ ಮಾಡಿದ ವಿಡಿಯೋ ತೋರಿಸಿ ಬೆದರಿಸಿ ಯುವತಿಯೊಬ್ಬಳ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಘಟನೆ ಪಾಟ್ನಾದಲ್ಲಿ ನಡೆದಿದೆ. ಯುವಕನೊಬ್ಬ ಜನವರಿ 18 ರಂದು...

KNP

The Karnataka news portal offers latest updates of Karnataka news, current affairs, stories, videos, photos, movies, sports, literature, new short films, political news and interviews, automobile, health, technology related news and information's.

Follow Us

February 2019
M T W T F S S
« Jan    
 123
45678910
11121314151617
18192021222324
25262728  
  • ಮನೆ
  • ಸುದ್ದಿ
  • ಸಿನಿಮಾ
  • ಲೈಫ್ ಲೈನ್
  • ಗ್ಯಾರೇಜ್
  • ಟೆಕ್ನಾಲಜಿ
  • ಇತರೆ

Copyrights © 2018 Karnatakanewsportal.com | All Rights Reserved.

No Result
View All Result
  • ಮನೆ
  • ಸುದ್ದಿ
    • ಜಿಲ್ಲಾವಾರು ಸುದ್ದಿ
    • ಕ್ರೀಡಾಸುದ್ದಿ
    • ಕರ್ನಾಟಕ ರೌಂಡಪ್
    • ರಾಷ್ಟ್ರೀಯ ಸುದ್ದಿ
    • ಅಂತರಾಷ್ಟ್ರೀಯ ಸುದ್ದಿ
    • ವಾಣಿಜ್ಯ ಸುದ್ದಿ
    • ಸಂಪಾದಕೀಯ
    • ಡಿಂಕು ರೌಂಡಪ್
  • ಸಿನಿಮಾ
    • ಸಿನಿಸುದ್ದಿ
    • ಚಿತ್ರ ವಿಮರ್ಶೆ
    • ಬಾಲಿವುಡ್
    • ಹಾಲಿವುಡ್
    • ಗಾಸಿಪ್
    • ಟಿ.ವಿ
    • ಸಂದರ್ಶನ
    • ನಮ್ ಹಾಡು
  • ಲೈಫ್ ಲೈನ್
    • ಸೌಂದರ್ಯ
    • ಆರೋಗ್ಯ
    • ಮನೆಮದ್ದು
    • ಫಿಟ್ನೆಸ್
  • ಗ್ಯಾರೇಜ್
    • ಗ್ಯಾರೇಜ್ ಮಾತು
    • ಬೈಕ್ ರೈಡ್
    • ಹೊಸಕಾರು
    • ಸವಾರಿ
  • ಟೆಕ್ನಾಲಜಿ
    • ಸಾಫ್ಟ್ ಮಾತು
    • ಟ್ಯಾಬ್ಲೈಟ್ಸ್
    • ಕಂಪ್ಯೂಟರ್ಸ್
    • ಮೊಬೈಲ್ಸ್
  • ಇತರೆ
    • ಕೃಷಿ
      • ರೈತ
      • ಸಾವಯವ ಕೃಷಿ
      • ನಮ್ಮ ಜಲಾಶಯಗಳು
      • ನೇಗಿಲಯೋಗಿ
    • ಅಂಕಣ
      • ಬದುಕು ಬರಹ
      • ಲೇಖನ
      • ಕವನ
      • ಕತೆ
      • ರಂಗಭೂಮಿ
      • ವಿಮರ್ಶೆ
      • ಹೊಸಪುಸ್ತಕ
      • ಫ್ಯೂಚರ್
      • ಮುಗುಳುನಗೆ
      • ಮಕ್ಕಳ ಸಾಹಿತ್ಯ
    • ಮಹಿಳೆ
      • ಸಾಧಕಿ
      • ಉದ್ಯೋಗಿನಿ
      • ಅಡುಗೆಮನೆ
    • ವೀಡಿಯೋ
    • ಮಾರುಕಟ್ಟೆ
    • ನಾಗರಿಕ ಪತ್ರಕರ್ತ
    • ಪಂಚ್ ಪಾಪಣ್ಣ
    • ಪಬ್ಲಿಕ್ ಪವರ್
    • ಜನಮೆಚ್ಚಿದ ಸುದ್ದಿ
    • ಗೋಡೆಗಳ ಮಾತು
    • ಕೆ.ಎನ್.ಪಿ. ಪದಬಂಧ
    • ಕೆ.ಎನ್.ಪಿ. ಗ್ಯಾಲರಿ

Copyrights © 2018 Karnatakanewsportal.com | All Rights Reserved.