• ಮನೆ
  • ಸುದ್ದಿ
    • ಜಿಲ್ಲಾವಾರು ಸುದ್ದಿ
    • ಕ್ರೀಡಾಸುದ್ದಿ
    • ಕರ್ನಾಟಕ ರೌಂಡಪ್
    • ರಾಷ್ಟ್ರೀಯ ಸುದ್ದಿ
    • ಅಂತರಾಷ್ಟ್ರೀಯ ಸುದ್ದಿ
    • ವಾಣಿಜ್ಯ ಸುದ್ದಿ
    • ಸಂಪಾದಕೀಯ
    • ಡಿಂಕು ರೌಂಡಪ್
  • ಸಿನಿಮಾ
    • ಸಿನಿಸುದ್ದಿ
    • ಚಿತ್ರ ವಿಮರ್ಶೆ
    • ಬಾಲಿವುಡ್
    • ಹಾಲಿವುಡ್
    • ಗಾಸಿಪ್
    • ಟಿ.ವಿ
    • ಸಂದರ್ಶನ
    • ನಮ್ ಹಾಡು
  • ಲೈಫ್ ಲೈನ್
    • ಸೌಂದರ್ಯ
    • ಆರೋಗ್ಯ
    • ಮನೆಮದ್ದು
    • ಫಿಟ್ನೆಸ್
  • ಗ್ಯಾರೇಜ್
    • ಗ್ಯಾರೇಜ್ ಮಾತು
    • ಬೈಕ್ ರೈಡ್
    • ಹೊಸಕಾರು
    • ಸವಾರಿ
  • ಟೆಕ್ನಾಲಜಿ
    • ಸಾಫ್ಟ್ ಮಾತು
    • ಟ್ಯಾಬ್ಲೈಟ್ಸ್
    • ಕಂಪ್ಯೂಟರ್ಸ್
    • ಮೊಬೈಲ್ಸ್
  • ಇತರೆ
    • ಕೃಷಿ
      • ರೈತ
      • ಸಾವಯವ ಕೃಷಿ
      • ನಮ್ಮ ಜಲಾಶಯಗಳು
      • ನೇಗಿಲಯೋಗಿ
    • ಅಂಕಣ
      • ಬದುಕು ಬರಹ
      • ಲೇಖನ
      • ಕವನ
      • ಕತೆ
      • ರಂಗಭೂಮಿ
      • ವಿಮರ್ಶೆ
      • ಹೊಸಪುಸ್ತಕ
      • ಫ್ಯೂಚರ್
      • ಮುಗುಳುನಗೆ
      • ಮಕ್ಕಳ ಸಾಹಿತ್ಯ
    • ಮಹಿಳೆ
      • ಸಾಧಕಿ
      • ಉದ್ಯೋಗಿನಿ
      • ಅಡುಗೆಮನೆ
    • ವೀಡಿಯೋ
    • ಮಾರುಕಟ್ಟೆ
    • ನಾಗರಿಕ ಪತ್ರಕರ್ತ
    • ಪಂಚ್ ಪಾಪಣ್ಣ
    • ಪಬ್ಲಿಕ್ ಪವರ್
    • ಜನಮೆಚ್ಚಿದ ಸುದ್ದಿ
    • ಗೋಡೆಗಳ ಮಾತು
    • ಕೆ.ಎನ್.ಪಿ. ಪದಬಂಧ
    • ಕೆ.ಎನ್.ಪಿ. ಗ್ಯಾಲರಿ
Friday, February 22, 2019
No Result
View All Result
  • ಮನೆ
  • ಸುದ್ದಿ
    • ಜಿಲ್ಲಾವಾರು ಸುದ್ದಿ
    • ಕ್ರೀಡಾಸುದ್ದಿ
    • ಕರ್ನಾಟಕ ರೌಂಡಪ್
    • ರಾಷ್ಟ್ರೀಯ ಸುದ್ದಿ
    • ಅಂತರಾಷ್ಟ್ರೀಯ ಸುದ್ದಿ
    • ವಾಣಿಜ್ಯ ಸುದ್ದಿ
    • ಸಂಪಾದಕೀಯ
    • ಡಿಂಕು ರೌಂಡಪ್
  • ಸಿನಿಮಾ
    • ಸಿನಿಸುದ್ದಿ
    • ಚಿತ್ರ ವಿಮರ್ಶೆ
    • ಬಾಲಿವುಡ್
    • ಹಾಲಿವುಡ್
    • ಗಾಸಿಪ್
    • ಟಿ.ವಿ
    • ಸಂದರ್ಶನ
    • ನಮ್ ಹಾಡು
  • ಲೈಫ್ ಲೈನ್
    • ಸೌಂದರ್ಯ
    • ಆರೋಗ್ಯ
    • ಮನೆಮದ್ದು
    • ಫಿಟ್ನೆಸ್
  • ಗ್ಯಾರೇಜ್
    • ಗ್ಯಾರೇಜ್ ಮಾತು
    • ಬೈಕ್ ರೈಡ್
    • ಹೊಸಕಾರು
    • ಸವಾರಿ
  • ಟೆಕ್ನಾಲಜಿ
    • ಸಾಫ್ಟ್ ಮಾತು
    • ಟ್ಯಾಬ್ಲೈಟ್ಸ್
    • ಕಂಪ್ಯೂಟರ್ಸ್
    • ಮೊಬೈಲ್ಸ್
  • ಇತರೆ
    • ಕೃಷಿ
      • ರೈತ
      • ಸಾವಯವ ಕೃಷಿ
      • ನಮ್ಮ ಜಲಾಶಯಗಳು
      • ನೇಗಿಲಯೋಗಿ
    • ಅಂಕಣ
      • ಬದುಕು ಬರಹ
      • ಲೇಖನ
      • ಕವನ
      • ಕತೆ
      • ರಂಗಭೂಮಿ
      • ವಿಮರ್ಶೆ
      • ಹೊಸಪುಸ್ತಕ
      • ಫ್ಯೂಚರ್
      • ಮುಗುಳುನಗೆ
      • ಮಕ್ಕಳ ಸಾಹಿತ್ಯ
    • ಮಹಿಳೆ
      • ಸಾಧಕಿ
      • ಉದ್ಯೋಗಿನಿ
      • ಅಡುಗೆಮನೆ
    • ವೀಡಿಯೋ
    • ಮಾರುಕಟ್ಟೆ
    • ನಾಗರಿಕ ಪತ್ರಕರ್ತ
    • ಪಂಚ್ ಪಾಪಣ್ಣ
    • ಪಬ್ಲಿಕ್ ಪವರ್
    • ಜನಮೆಚ್ಚಿದ ಸುದ್ದಿ
    • ಗೋಡೆಗಳ ಮಾತು
    • ಕೆ.ಎನ್.ಪಿ. ಪದಬಂಧ
    • ಕೆ.ಎನ್.ಪಿ. ಗ್ಯಾಲರಿ
No Result
View All Result

Knp

No Result
View All Result

ಹೆಣ್ಣು ಅಬಲೆಯಲ್ಲ ಸಬಲೆ

hennu-abhaleyalla-sabhale

admin by admin
March 8, 2018
in ಮಹಿಳೆ, ಹೋಮ್ ಸ್ಲೈಡರ್
0
ಹೆಣ್ಣು ಅಬಲೆಯಲ್ಲ ಸಬಲೆ
Views: 559

ಕೆ.ಎನ್.ಪಿ.ವಾರ್ತೆ,ಲೇಖನ;

ಮಹಿಳಾ ದಿನಾಚರಣೆಯ ಶುಭಾಶಯಗಳು

ಹೆಣ್ಣೆಂದರೆ ದೀಪವೋ ಬೆಂಕಿಯಲ್ಲ ಬೆಳಕು….ಅಂತರಾಷ್ಟ್ರೀಯ ಮಹಿಳಾ ದಿನವೆಂಬುದು ಮಹಿಳೆಯರ ಶಕ್ತಿ ಸಾಮರ್ಥ್ಯ, ತ್ಯಾಗ ಬಲಿದಾನಗಳ ಬಗ್ಗೆ ಹಾಡಿ ಹೊಗಳಲು ಮತ್ತೊಂದು ವಿಶೇಷ ದಿನ. ಈ ದಿನದಂದು ಸಾಧಾರಣವಾಗಿ ಪುರುಷರು ಮಹಿಳೆಯರಿಗೆ ತಮ್ಮ ಗೌರವವನ್ನು ವ್ಯಕ್ತಪಡಿಸುತ್ತಾರೆ.

ಹೆಣ್ಣು ಮನೆಯ ಕಣ್ಣು, ಹೆಣ್ಣಿಂದಲೆ ಮನೆಯ ಬೆಳಕು. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರದಂತೆ ಎಂಬ ಹೆಗ್ಗಳಿಕೆಗಳು ಮಹಿಳೆಯರಿಗೆ ಸೇರುತ್ತವೆ. ತಾಯಿಯಾಗಿ, ಸೋದರಿಯಾಗಿ, ಪತ್ನಿಯಾಗಿ, ಮಗಳಾಗಿ ಹೆಣ್ಣು ನಿರ್ವಹಿಸುವ ಪಾತ್ರಗಳು ಹಲವು. ಗಂಡು ಅವಳಿಗೆ ಸಮಾನನಲ್ಲ, ಹೆಣ್ಣೇ ಗಂಡಿಗಿಂತ ಬಲಶಾಲಿ ಎಂಬ ಮಾತು ಸುಳ್ಳಲ್ಲ. ಇದು ಸೃಷ್ಟಿ ಹೆಣ್ಣಿಗೆ ಕೊಟ್ಟ ಶಕ್ತಿ.

ನಮ್ಮ ಜನ್ಮದಾತೆ ತಾಯಿ, ನಮ್ಮ ತಪ್ಪುಗಳನ್ನು ತಿದ್ದುತ್ತಾ ಚೇಷ್ಟಿಸುತ್ತಾ ನಮ್ಮ ಜೊತೆ ಬೆಳೆಯುವ ಅಕ್ಕ, ತಂಗಿ, ನಮ್ಮನ್ನೂ ಕೊನೆಯವರೆಗೆ ಪೋಷಿಸುವ ಸಂಗಾತಿ ಹೀಗೆ ಹತ್ತು ಹಲವು ಮಾರ್ಗ ರೂಪಿಯಾಗಿರುವ ಹೆಣ್ಣಿನ ಕಾರ್ಯ ವರ್ಣಿಸಲೂ ಅಸಾಧ್ಯ.

ಹೆಣ್ಣೆಂದರೆ ಭೋಗದ ವಸ್ತುವಲ್ಲ, ಸಮಾಜ ಹೆಣ್ಣನ್ನು ನೋಡುವ ದೃಷ್ಟಿಕೋನ ಬದಲಾಗಬೇಕಿದೆ. ಹೆಣ್ಣು ಸದ್ಯದ ದಿನಮಾನದಲ್ಲಿ ಪುರುಷರ ಸಮಾನ ನಿಂತಿದ್ದಾಳೆ. ಸಾಂಸ್ಕೃತಿಕ, ರಾಜಕೀಯ, ಸಂಗೀತ, ಕಲೆ, ಚಲನಚಿತ್ರ ಹೀಗೆ ಎಲ್ಲ ಕ್ಷೇತ್ರಗಳಲ್ಲೂ ಹೆಣ್ಣಿನ ಸಾಧನೆ ಮುಂದುವರೆದಿದೆ.

ವಿಶ್ವಸಂಸ್ಥೆ 1975ರಲ್ಲಿ ಈ ದಿನವನ್ನು “ವಿಶ್ವ ಮಹಿಳಾ ದಿನ” ಎಂದು ಘೋಷಿಸಿತು. ದುಡಿವ ಮಹಿಳೆಯರನ್ನು ಗೌರವಿಸಿ, ಪ್ರೋತ್ಸಾಹ ನೀಡುವುದಕ್ಕೆ “ಮಹಿಳಾ ದಿನ” ಆಚರಿಸಲಾಗುತ್ತದೆ. ಇದು ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಸಾಧನೆಯ ಸಂಕೇತ ದಿನ.  ಹೆಣ್ಣು, ವೃತ್ತಿ, ಸಂಸಾರ ಎರಡನ್ನೂ ನಿಭಾಯಿಸಬಲ್ಲೆ ಎಂದು ಮಾದರಿಯಾಗಿ ನಿಂತಿದ್ದಾಳೆ. ಹೆಣ್ಣು, ಕಷ್ಟ ಎದುರಾದರೆ ಗೊಳೋ ಎಂದು ಅಳುವ ಅಳುಮುಂಜಿಯಾಗಿಲ್ಲ. ದಿಟ್ಟೆಯಾಗಿ ಜೀವನದ ಪ್ರತಿಯೊಂದು ಸಮಸ್ಯೆಯನ್ನೂ ಪರಿಹರಿಸಿಕೊಳ್ಳುವ ಶಕ್ತಿ ಆಗಿದ್ದಾಳೆ.

ಬದುಕು ಎಂದರೆ ನೋವು ನಲಿವುಗಳ ಸಮ್ಮಿಲನ. ಆದರೆ ಹೆಣ್ಣಿನ ಬದುಕು ಅಂದರೆ ಅದು ಕೇವಲ ನೋವುಗಳ ಸಂಕಲನ. ಬುದ್ಧಿವಂತಿಕೆ, ಪರಿಶ್ರಮ, ಕ್ರೀಯಾಶಿಲತೆ, ನೋವು ನುಂಗುವ ಶಕ್ತಿ ಮತ್ತು ಸಂಘಟನೆಯಲ್ಲಿ ತಾನು ಮುಂದು ಎಂದು ಹೆಣ್ಣು ತೋರಿಸಿಕೊಟ್ಟಿದ್ದಾಳೆ. ಬಹುತೇಕ ಪ್ರಮುಖ ಹುದ್ದೆಗಳಲ್ಲಿ, ವಿವಿಧ ಕ್ಷೇತ್ರಗಳಲ್ಲಿ ಮಹಿಳೆ ರಾರಾಜಿಸುತ್ತಿದ್ದಾಳೆ.

ಇವತ್ತು ಮಹಿಳೆ ಉತ್ತಮ ಶಿಕ್ಷಣ ಪಡೆಯುತ್ತಿದ್ದಾಳೆ. ಒಳಮನೆ ಮಾತ್ರವೇ ಅಲ್ಲ ಹೊರ ಜಗತ್ತಿನ ಅರಿವೂ ಆಕೆಗೆ ಆಗಿದೆ. ಯಾರನ್ನು ಹೇಗೆ ಎಲ್ಲಿ ನಿಭಾಯಿಸಬೇಕೆಂಬ ಕಲೆಯೂ ಕರಗತವಾಗಿದೆ. ಕೊಟ್ಟ ಕೆಲಸವನ್ನು ಅಚ್ಚುಕಟ್ಟಾಗಿ ನಿಭಾಯಿಸುವ ತಾಳ್ಮೆ ಮತ್ತು ಚಾಕಚಕ್ಯತೆ ಆಕೆಯ ರಕ್ತದಲ್ಲೇ ಇದೆ. ಅದಕ್ಕೀಗ ವೇದಿಕೆ ದೊರಕುತ್ತಿದೆಯಷ್ಟೆ.

ವಿಶ್ವಾಸ, ಪ್ರೀತಿ, ಮಮತೆ, ನಂಬಿಕೆ, ನೈತಿಕ ಮೌಲ್ಯಗಳು ನಮ್ಮ ಸಮಾಜದ ಕಣ್ಣುಗಳಾಗಬೇಕು. ಮಹಿಳೆಯರ ಸಾಧನೆಗೆ ಪ್ರೋತ್ಸಾಹ ನೀಡಬೇಕು. ಇದಕ್ಕೆ ಪುರುಷರ ನೈತಿಕ ಬೆಂಬಲ ದೊರಕಬೇಕು. ‘ಯತ್ರ ನಾರ್ಯಸ್ತು ಪೂಜ್ಯಂತೆ ತತ್ರ ರಮಂತೆ ತತ್ರ ದೇವತಾಃ’ ಎಂಬ ಮಾತು ಕೇವಲ ಮಾತಾಗಿಯೇ ಇರಬಾರದು, ಅದನ್ನು ಆಚರಣೆಗೆ ತರಬೇಕು.  ಆಗ ಮಾತ್ರ ಈ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಒಂದು ಒಳ್ಳೆಯ ಸ್ಥಾನ ಸಿಗಲು ಸಾಧ್ಯ. ಹೀಗಾದಲ್ಲಿ ಮಾತ್ರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಉದ್ದೇಶ ಅರ್ಥಪೂರ್ಣ.

ನಮ್ಮ ಕೆ.ಎನ್.ಪಿ. ಪತ್ರಿಕೆಯ ಪರವಾಗಿ ಮಹಿಳೆಯರಿಗೆಲ್ಲರಿಗೂ “ಮಹಿಳಾ ದಿನಾಚರಣೆಯ ಶುಭಾಶಯಗಳು”

Previous Post

ನಾಳೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಯೋಜನೆ

Next Post

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Related Posts

ನಿಷೇಧಿತ ಔಷಧಿ ಪಟ್ಟಿಯಿಂದ ಸ್ಯಾರಿಡಾನ್ ಗೆ ಮುಕ್ತಿ
ರಾಷ್ಟ್ರೀಯ ಸುದ್ದಿ

ನಿಷೇಧಿತ ಔಷಧಿ ಪಟ್ಟಿಯಿಂದ ಸ್ಯಾರಿಡಾನ್ ಗೆ ಮುಕ್ತಿ

February 22, 2019
ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ
ಜಿಲ್ಲಾವಾರು ಸುದ್ದಿ

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

February 22, 2019
ಶಾಸಕ ಆನಂದ್ ಸಿಂಗ್ ಹಲ್ಲೆ ಪ್ರಕರಣ : ಶಾಸಕ ಗಣೇಶ್ ಗೆ 14ದಿನ ನ್ಯಾಯಾಂಗ ಬಂಧನ
ಜಿಲ್ಲಾವಾರು ಸುದ್ದಿ

ಶಾಸಕ ಆನಂದ್ ಸಿಂಗ್ ಹಲ್ಲೆ ಪ್ರಕರಣ : ಶಾಸಕ ಗಣೇಶ್ ಗೆ 14ದಿನ ನ್ಯಾಯಾಂಗ ಬಂಧನ

February 22, 2019
ಅತ್ಯಾಚಾರದ ವಿಡಿಯೋ ತೋರಿಸಿ ಯುವತಿಯ ಮೇಲೆ ನಿರಂತರ ಅತ್ಯಾಚಾರ
ರಾಷ್ಟ್ರೀಯ ಸುದ್ದಿ

ಅತ್ಯಾಚಾರದ ವಿಡಿಯೋ ತೋರಿಸಿ ಯುವತಿಯ ಮೇಲೆ ನಿರಂತರ ಅತ್ಯಾಚಾರ

February 22, 2019
ಬಿಜೆಪಿಯ 'ಮೋದಿ ವಿಜಯ ಸಂಕಲ್ಪ ಯಾತ್ರೆ' ಇಂದಿನಿಂದ ಆರಂಭ
ಜಿಲ್ಲಾವಾರು ಸುದ್ದಿ

ಬಿಜೆಪಿಯ ‘ಮೋದಿ ವಿಜಯ ಸಂಕಲ್ಪ ಯಾತ್ರೆ’ ಇಂದಿನಿಂದ ಆರಂಭ

February 22, 2019
ಕನ್ನಡ ಸಾಹಿತ್ಯ ಪರಿಷತ್ತಿನ 8ನೇ ತಿಂಗಳ ಸಾಹಿತ್ಯ ಚಿಂತನಾಗೋಷ್ಠಿ
ಗದಗ

ಸಾಹಸದ ಸಂಕೇತ ಸೈನಿಕ ಮತ್ತು ಜಾಗತಿಕ ಪಿಡುಗು ಭಯೋತ್ಪಾದನೆ

February 22, 2019
Next Post
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Leave a Reply Cancel reply

Your email address will not be published. Required fields are marked *

Latest News

ನಿಷೇಧಿತ ಔಷಧಿ ಪಟ್ಟಿಯಿಂದ ಸ್ಯಾರಿಡಾನ್ ಗೆ ಮುಕ್ತಿ

ನಿಷೇಧಿತ ಔಷಧಿ ಪಟ್ಟಿಯಿಂದ ಸ್ಯಾರಿಡಾನ್ ಗೆ ಮುಕ್ತಿ

by admin
February 22, 2019
0

ಕೆ.ಎನ್.ಪಿ.ವಾರ್ತೆ,ನವದೆಹಲಿ,ಫೆ.22; ನೋವು ನಿವಾರಕ ಸಾರಿಡಾನ್ ಮಾತ್ರೆಯನ್ನು ಸುಪ್ರೀಂಕೋರ್ಟ್ ನಿಷೇಧಿತ ಔಷಧಿಗಳ ಪಟ್ಟಿಯಿಂದ ತೆಗೆದು ಹಾಕಿದೆ. ಈ ಕುರಿತಂತೆ ಮಾತ್ರೆ ಉತ್ಪಾದನಾ ಸಂಸ್ಥೆ ಪಿರಾಮಲ್ ಎಂಟರ್ಪ್ರೈಸಸ್ ಲಿಮಿಟೆಡ್ ಹೇಳಿಕೆ...

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

by admin
February 22, 2019
0

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಫೆ.22; ರಾಜ್ಯಾದ್ಯಂತ ಮಾ. 1ರಿಂದ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಗಳು ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು...

ಶಾಸಕ ಆನಂದ್ ಸಿಂಗ್ ಹಲ್ಲೆ ಪ್ರಕರಣ : ಶಾಸಕ ಗಣೇಶ್ ಗೆ 14ದಿನ ನ್ಯಾಯಾಂಗ ಬಂಧನ

ಶಾಸಕ ಆನಂದ್ ಸಿಂಗ್ ಹಲ್ಲೆ ಪ್ರಕರಣ : ಶಾಸಕ ಗಣೇಶ್ ಗೆ 14ದಿನ ನ್ಯಾಯಾಂಗ ಬಂಧನ

by admin
February 22, 2019
0

ಕೆ.ಎನ್.ಪಿ.ವಾರ್ತೆ,ರಾಮನಗರ,ಫೆ.22; ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಗೆ ರಾಮನಗರದ ಜೆಎಂಎಫ್ ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ...

ಅತ್ಯಾಚಾರದ ವಿಡಿಯೋ ತೋರಿಸಿ ಯುವತಿಯ ಮೇಲೆ ನಿರಂತರ ಅತ್ಯಾಚಾರ

ಅತ್ಯಾಚಾರದ ವಿಡಿಯೋ ತೋರಿಸಿ ಯುವತಿಯ ಮೇಲೆ ನಿರಂತರ ಅತ್ಯಾಚಾರ

by admin
February 22, 2019
0

ಕೆ.ಎನ್.ಪಿ.ವಾರ್ತೆ,ಪಾಟ್ನಾ,ಫೆ.21; ಯುವಕನೊಬ್ಬ ಅತ್ಯಾಚಾರ ಮಾಡಿದ ವಿಡಿಯೋ ತೋರಿಸಿ ಬೆದರಿಸಿ ಯುವತಿಯೊಬ್ಬಳ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಘಟನೆ ಪಾಟ್ನಾದಲ್ಲಿ ನಡೆದಿದೆ. ಯುವಕನೊಬ್ಬ ಜನವರಿ 18 ರಂದು...

KNP

The Karnataka news portal offers latest updates of Karnataka news, current affairs, stories, videos, photos, movies, sports, literature, new short films, political news and interviews, automobile, health, technology related news and information's.

Follow Us

February 2019
M T W T F S S
« Jan    
 123
45678910
11121314151617
18192021222324
25262728  
  • ಮನೆ
  • ಸುದ್ದಿ
  • ಸಿನಿಮಾ
  • ಲೈಫ್ ಲೈನ್
  • ಗ್ಯಾರೇಜ್
  • ಟೆಕ್ನಾಲಜಿ
  • ಇತರೆ

Copyrights © 2018 Karnatakanewsportal.com | All Rights Reserved.

No Result
View All Result
  • ಮನೆ
  • ಸುದ್ದಿ
    • ಜಿಲ್ಲಾವಾರು ಸುದ್ದಿ
    • ಕ್ರೀಡಾಸುದ್ದಿ
    • ಕರ್ನಾಟಕ ರೌಂಡಪ್
    • ರಾಷ್ಟ್ರೀಯ ಸುದ್ದಿ
    • ಅಂತರಾಷ್ಟ್ರೀಯ ಸುದ್ದಿ
    • ವಾಣಿಜ್ಯ ಸುದ್ದಿ
    • ಸಂಪಾದಕೀಯ
    • ಡಿಂಕು ರೌಂಡಪ್
  • ಸಿನಿಮಾ
    • ಸಿನಿಸುದ್ದಿ
    • ಚಿತ್ರ ವಿಮರ್ಶೆ
    • ಬಾಲಿವುಡ್
    • ಹಾಲಿವುಡ್
    • ಗಾಸಿಪ್
    • ಟಿ.ವಿ
    • ಸಂದರ್ಶನ
    • ನಮ್ ಹಾಡು
  • ಲೈಫ್ ಲೈನ್
    • ಸೌಂದರ್ಯ
    • ಆರೋಗ್ಯ
    • ಮನೆಮದ್ದು
    • ಫಿಟ್ನೆಸ್
  • ಗ್ಯಾರೇಜ್
    • ಗ್ಯಾರೇಜ್ ಮಾತು
    • ಬೈಕ್ ರೈಡ್
    • ಹೊಸಕಾರು
    • ಸವಾರಿ
  • ಟೆಕ್ನಾಲಜಿ
    • ಸಾಫ್ಟ್ ಮಾತು
    • ಟ್ಯಾಬ್ಲೈಟ್ಸ್
    • ಕಂಪ್ಯೂಟರ್ಸ್
    • ಮೊಬೈಲ್ಸ್
  • ಇತರೆ
    • ಕೃಷಿ
      • ರೈತ
      • ಸಾವಯವ ಕೃಷಿ
      • ನಮ್ಮ ಜಲಾಶಯಗಳು
      • ನೇಗಿಲಯೋಗಿ
    • ಅಂಕಣ
      • ಬದುಕು ಬರಹ
      • ಲೇಖನ
      • ಕವನ
      • ಕತೆ
      • ರಂಗಭೂಮಿ
      • ವಿಮರ್ಶೆ
      • ಹೊಸಪುಸ್ತಕ
      • ಫ್ಯೂಚರ್
      • ಮುಗುಳುನಗೆ
      • ಮಕ್ಕಳ ಸಾಹಿತ್ಯ
    • ಮಹಿಳೆ
      • ಸಾಧಕಿ
      • ಉದ್ಯೋಗಿನಿ
      • ಅಡುಗೆಮನೆ
    • ವೀಡಿಯೋ
    • ಮಾರುಕಟ್ಟೆ
    • ನಾಗರಿಕ ಪತ್ರಕರ್ತ
    • ಪಂಚ್ ಪಾಪಣ್ಣ
    • ಪಬ್ಲಿಕ್ ಪವರ್
    • ಜನಮೆಚ್ಚಿದ ಸುದ್ದಿ
    • ಗೋಡೆಗಳ ಮಾತು
    • ಕೆ.ಎನ್.ಪಿ. ಪದಬಂಧ
    • ಕೆ.ಎನ್.ಪಿ. ಗ್ಯಾಲರಿ

Copyrights © 2018 Karnatakanewsportal.com | All Rights Reserved.