• ಮನೆ
  • ಸುದ್ದಿ
    • ಜಿಲ್ಲಾವಾರು ಸುದ್ದಿ
    • ಕ್ರೀಡಾಸುದ್ದಿ
    • ಕರ್ನಾಟಕ ರೌಂಡಪ್
    • ರಾಷ್ಟ್ರೀಯ ಸುದ್ದಿ
    • ಅಂತರಾಷ್ಟ್ರೀಯ ಸುದ್ದಿ
    • ವಾಣಿಜ್ಯ ಸುದ್ದಿ
    • ಸಂಪಾದಕೀಯ
    • ಡಿಂಕು ರೌಂಡಪ್
  • ಸಿನಿಮಾ
    • ಸಿನಿಸುದ್ದಿ
    • ಚಿತ್ರ ವಿಮರ್ಶೆ
    • ಬಾಲಿವುಡ್
    • ಹಾಲಿವುಡ್
    • ಗಾಸಿಪ್
    • ಟಿ.ವಿ
    • ಸಂದರ್ಶನ
    • ನಮ್ ಹಾಡು
  • ಲೈಫ್ ಲೈನ್
    • ಸೌಂದರ್ಯ
    • ಆರೋಗ್ಯ
    • ಮನೆಮದ್ದು
    • ಫಿಟ್ನೆಸ್
  • ಗ್ಯಾರೇಜ್
    • ಗ್ಯಾರೇಜ್ ಮಾತು
    • ಬೈಕ್ ರೈಡ್
    • ಹೊಸಕಾರು
    • ಸವಾರಿ
  • ಟೆಕ್ನಾಲಜಿ
    • ಸಾಫ್ಟ್ ಮಾತು
    • ಟ್ಯಾಬ್ಲೈಟ್ಸ್
    • ಕಂಪ್ಯೂಟರ್ಸ್
    • ಮೊಬೈಲ್ಸ್
  • ಇತರೆ
    • ಕೃಷಿ
      • ರೈತ
      • ಸಾವಯವ ಕೃಷಿ
      • ನಮ್ಮ ಜಲಾಶಯಗಳು
      • ನೇಗಿಲಯೋಗಿ
    • ಅಂಕಣ
      • ಬದುಕು ಬರಹ
      • ಲೇಖನ
      • ಕವನ
      • ಕತೆ
      • ರಂಗಭೂಮಿ
      • ವಿಮರ್ಶೆ
      • ಹೊಸಪುಸ್ತಕ
      • ಫ್ಯೂಚರ್
      • ಮುಗುಳುನಗೆ
      • ಮಕ್ಕಳ ಸಾಹಿತ್ಯ
    • ಮಹಿಳೆ
      • ಸಾಧಕಿ
      • ಉದ್ಯೋಗಿನಿ
      • ಅಡುಗೆಮನೆ
    • ವೀಡಿಯೋ
    • ಮಾರುಕಟ್ಟೆ
    • ನಾಗರಿಕ ಪತ್ರಕರ್ತ
    • ಪಂಚ್ ಪಾಪಣ್ಣ
    • ಪಬ್ಲಿಕ್ ಪವರ್
    • ಜನಮೆಚ್ಚಿದ ಸುದ್ದಿ
    • ಗೋಡೆಗಳ ಮಾತು
    • ಕೆ.ಎನ್.ಪಿ. ಪದಬಂಧ
    • ಕೆ.ಎನ್.ಪಿ. ಗ್ಯಾಲರಿ
Thursday, February 21, 2019
No Result
View All Result
  • ಮನೆ
  • ಸುದ್ದಿ
    • ಜಿಲ್ಲಾವಾರು ಸುದ್ದಿ
    • ಕ್ರೀಡಾಸುದ್ದಿ
    • ಕರ್ನಾಟಕ ರೌಂಡಪ್
    • ರಾಷ್ಟ್ರೀಯ ಸುದ್ದಿ
    • ಅಂತರಾಷ್ಟ್ರೀಯ ಸುದ್ದಿ
    • ವಾಣಿಜ್ಯ ಸುದ್ದಿ
    • ಸಂಪಾದಕೀಯ
    • ಡಿಂಕು ರೌಂಡಪ್
  • ಸಿನಿಮಾ
    • ಸಿನಿಸುದ್ದಿ
    • ಚಿತ್ರ ವಿಮರ್ಶೆ
    • ಬಾಲಿವುಡ್
    • ಹಾಲಿವುಡ್
    • ಗಾಸಿಪ್
    • ಟಿ.ವಿ
    • ಸಂದರ್ಶನ
    • ನಮ್ ಹಾಡು
  • ಲೈಫ್ ಲೈನ್
    • ಸೌಂದರ್ಯ
    • ಆರೋಗ್ಯ
    • ಮನೆಮದ್ದು
    • ಫಿಟ್ನೆಸ್
  • ಗ್ಯಾರೇಜ್
    • ಗ್ಯಾರೇಜ್ ಮಾತು
    • ಬೈಕ್ ರೈಡ್
    • ಹೊಸಕಾರು
    • ಸವಾರಿ
  • ಟೆಕ್ನಾಲಜಿ
    • ಸಾಫ್ಟ್ ಮಾತು
    • ಟ್ಯಾಬ್ಲೈಟ್ಸ್
    • ಕಂಪ್ಯೂಟರ್ಸ್
    • ಮೊಬೈಲ್ಸ್
  • ಇತರೆ
    • ಕೃಷಿ
      • ರೈತ
      • ಸಾವಯವ ಕೃಷಿ
      • ನಮ್ಮ ಜಲಾಶಯಗಳು
      • ನೇಗಿಲಯೋಗಿ
    • ಅಂಕಣ
      • ಬದುಕು ಬರಹ
      • ಲೇಖನ
      • ಕವನ
      • ಕತೆ
      • ರಂಗಭೂಮಿ
      • ವಿಮರ್ಶೆ
      • ಹೊಸಪುಸ್ತಕ
      • ಫ್ಯೂಚರ್
      • ಮುಗುಳುನಗೆ
      • ಮಕ್ಕಳ ಸಾಹಿತ್ಯ
    • ಮಹಿಳೆ
      • ಸಾಧಕಿ
      • ಉದ್ಯೋಗಿನಿ
      • ಅಡುಗೆಮನೆ
    • ವೀಡಿಯೋ
    • ಮಾರುಕಟ್ಟೆ
    • ನಾಗರಿಕ ಪತ್ರಕರ್ತ
    • ಪಂಚ್ ಪಾಪಣ್ಣ
    • ಪಬ್ಲಿಕ್ ಪವರ್
    • ಜನಮೆಚ್ಚಿದ ಸುದ್ದಿ
    • ಗೋಡೆಗಳ ಮಾತು
    • ಕೆ.ಎನ್.ಪಿ. ಪದಬಂಧ
    • ಕೆ.ಎನ್.ಪಿ. ಗ್ಯಾಲರಿ
No Result
View All Result

Knp

No Result
View All Result

ಅನುಮತಿ ಇಲ್ಲದೆ ಮರಗಳಿಗೆ ಜಾಹೀರಾತು ಅಳವಡಿಸಿದರೆ ಕಠಿಣ ಶಿಕ್ಷೆ : ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ.ವ್ಹಿ. ಮಂಜುನಾಥ

admin by admin
August 19, 2018
in ಜಿಲ್ಲಾವಾರು ಸುದ್ದಿ, ಧಾರವಾಡ, ಸುದ್ದಿ, ಹೋಮ್ ಸ್ಲೈಡರ್
0
ಮರಗಳಿಗೆ ಜಾಹೀರಾತು ಅಳವಡಿಸಿದರೆ ಕಠಿಣ ಶಿಕ್ಷೆ
Views: 172

ಕೆ.ಎನ್.ಪಿ.ವಾರ್ತೆ,ಧಾರವಾಡ,ಆ.19;

ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಅನುಮತಿ ಇಲ್ಲದೆ ಮರಗಳಿಗೆ ಅನೇಕ ರೀತಿಯ ಜಾಹೀರಾತು ಫಲಕ, ಪೋಸ್ಟರ್, ಬ್ಯಾನರ್ ಗಳನ್ನು ಅಳವಡಿಸಲಾಗುತ್ತಿದೆ. ಇದು ಮರಗಳ ಬೆಳವಣಿಗೆ ಮೇಲೆ ವ್ಯತಿರಿಕ್ತವಾಗಿ ಪರಿಣಾಮ ಬೀರುತ್ತಿದೆ. ಅರಣ್ಯ ಹಾಗೂ ಪಾಲಿಕೆ ಕಾಯ್ದೆ ಅನ್ವಯ ಜಾಹೀರಾತಿನಲ್ಲಿ ಕಾಣಿಸಿರುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ಶಿಕ್ಷೆ ವಿಧಿಸಲಾಗುವುದು ಎಂದು ಧಾರವಾಡ ವಲಯದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ.ವ್ಹಿ. ಮಂಜುನಾಥ ಹೇಳಿದರು.

ಕೆಸಿಡಿ ವೃತ್ತದಲ್ಲಿ ಮರಗಳಿಗೆ ಅಳವಡಿಸಿದ ಜಾಹೀರಾತುಗಳನ್ನು ತೆರುವುಗೊಳಿಸುವ ಮೂಲಕ ಜಾಹೀರಾತು ಮುಕ್ತ ಮರ, ಗಿಡ ಅಭಿಯಾನಕ್ಕೆ ಚಾಲನೆ ನೀಡಿದರು.

ನೈಸರ್ಗಿಕವಾಗಿ ಗಾಳಿ, ನೀರು, ಬೆಳಕು ಪಡೆದು ಸ್ವಚ್ಚಂದವಾಗಿ ಬೆಳೆಯಬೇಕಾದ ಗಿಡ ಮರಗಳಿಗೆ ಕಂಬಿ ಕಟ್ಟುವ, ಹಗ್ಗ-ತಂತಿ ಬಿಗಿಯುವ ಮತ್ತು ಮೊಳೆ ಹೊಡೆಯುವ, ರೆಂಬೆ, ಕೊಂಬೆ, ಟೊಂಗೆಗಳನ್ನು ಕತ್ತರಿಸುವ ಮೂಲಕ ಅನೇಕ ರೀತಿಯ ಜಾಹೀರಾತುಗಳನ್ನು ನೇತು ಬಿಡಲಾಗುತ್ತಿದೆ. ಇದರಿಂದ ಅವುಗಳ ಬೆಳವಣಿಗೆ ಕುಂಠಿತವಾಗಿ ರೋಗಗಳಿಗೆ ತುತ್ತಾಗುತ್ತವೆ ಮತ್ತು ಮುಂದೊಂದು ದಿನ ಆ ಮರಗಳೇ ಸತ್ತು ಹೊಗುತ್ತವೆ.

ಅರಣ್ಯ, ಮರಗಳ ಸಂಖ್ಯೆ ಕಡಿಮೆ ಆಗಿರುವದರಿಂದ ಪ್ರಕೃತಿ ವಿಕೋಪ ಉಂಟಾಗುತ್ತಿದೆ. ಇದರಿಂದ ಜೀವ ಸಂಕುಲ ಅಪಾಯಕ್ಕೆ ಸಿಲುಕಿದೆ. ಆದ್ದರಿಂದ ಯಾವುದೇ ಪೂರ್ವಾನುಮತಿ ಹಾಗೂ ಪರವಾನಿಗೆ ಇಲ್ಲದೆ ಇನ್ನು ಮುಂದೆ ಮರಗಳಿಗೆ ಜಾಹೀರಾತು ಅಂಟಿಸಿದರೆ ಅಥವಾ ಅಳವಡಿಸಿದರೆ ಅಂತವರ ವಿರುದ್ಧ ಅರಣ್ಯ ಸಂರಕ್ಷಣಾ ಕಾಯ್ದೆ ಪ್ರಕಾರ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ ಎಂದು ಹೇಳಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ. ಮಹೇಶಕುಮಾರ ಮಾತನಾಡಿ, ಆಗಸ್ಟ್ 15 ರಿಂದ ಹಸಿರು ಕರ್ನಾಟಕ ಯೋಜನೆಯಲ್ಲಿ ಸಸಿಗಳನ್ನು ಜಿಲ್ಲೆಯಾದ್ಯಾಂತ ನೆಡಲಾಗುತ್ತಿದೆ. ಈಗ ವಿವಿಧ ಸಂಘ ಸಂಸ್ಥೆ ಮತ್ತು ಮಹಾನಗರ ಪಾಲಿಕೆ ಸಹಯೋಗದಲ್ಲಿ ನಗರ ವ್ಯಾಪ್ತಿಯಲ್ಲಿರುವ ಮರಗಳಿಗೆ ಅನಧಿಕೃತವಾಗಿ ಅಳವಡಿಸಿರುವ ಎಲ್ಲ ರೀತಿಯ ಜಾಹೀರಾತುಗಳನ್ನು ತೆರವುಗೊಳಿಸುವ ಕಾರ್ಯ ಆರಂಭಿಸಲಾಗಿದೆ. ಇದಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು ಮತ್ತು ಜಾಹೀರಾತುದಾರರು ಬೇಕಾಬಿಟ್ಟಿಯಾಗಿ ಪರವಾನಿಗೆ ಇಲ್ಲದೆ ಮರಗಳಿಗೆ ಜಾಹೀರಾತು ಅಳವಡಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ನೆಚರ್ ಪಸ್ಟ್ ಸಂಸ್ಥೆಯ ಮುಖ್ಯಸ್ಥ ಪಿ.ವ್ಹಿ. ಹಿರೇಮಠ ಅವರು ಮಾತನಾಡಿ, ಆಗಸ್ಟ್ 18 ರಿಂದ 10 ದಿನಗಳ ಕಾಲ ವಿವಿಧ ಸಂಘ, ಸಂಸ್ಥೆ ಪಾಲಿಕೆ ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿಗಳ ಸಹಯೋಗದಲ್ಲಿ ನಗರದ ಪ್ರತಿ ಮರದ ಮೇಲೆ ಅಳವಡಿಸಿರುವ ಜಾಹೀರಾತುಗಳನ್ನು ತೆರವುಗೊಳಿಸಲಾಗುವುದು.
ನಾಲ್ಕು ಜನರ ತಂಡ ರಚಿಸಿ, ಪ್ರತಿ ತಂಡದಿಂದ ಪ್ರತಿಯೊಂದು ಓಣಿಗೆ ತೆರಳಿ ಮರಗಳನ್ನು ಸ್ವಚ್ಚಗೊಳಿಸಲಾಗುವುದು ಮತ್ತು ಮರಗಳಿಗೆ ಅಳವಡಿಸಿರುವ ಜಾಹೀರಾತು ಫಲಕ, ಬ್ಯಾನರ್, ಹಗ್ಗ, ತಂತಿಗಳನ್ನು ತೆಗೆದು ಅರಣ್ಯ ಇಲಾಖೆಗೆ ಒಪ್ಪಿಸಲಾಗುವುದು. ನಗರದ ಅಂದ ಹೆಚ್ಚಿಸಲು ಎಲ್ಲರ ಸಹಕಾರ ಮುಖ್ಯ ಎಂದು ಹೇಳಿದರು.

ಈ ವೇಳೆ ಪಾಲಿಕೆಯ ಸಹಾಯಕ ಆಯುಕ್ತ ರಂಜಿತಕುಮಾರ ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು, ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಪ್ರಕಾಶ ಗೌಡರ ಪಾಲ್ಗೊಂಡಿದ್ದರು.

ವರದಿ : ಚಂದ್ರು ಹಿರೇಮಠ ಧಾರವಾಡ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ. 

  • ಕೆ.ಎನ್.ಪಿ.ಫೇಸ್ಬುಕ್ ಅಕೌಂಟ್ ಗಾಗಿ ಈ ಗುಂಡಿ ಒತ್ತಿರಿ
  • ಕೆ.ಎನ್.ಪಿ.ಯುಟ್ಯೂಬ್ ಚಾನಲ್ ಗಾಗಿ ಈ ಗುಂಡಿ ಒತ್ತಿರಿ
  • ಕೆ.ಎನ್.ಪಿ.ಆ್ಯಪ್ ಗಾಗಿ ಈ ಗುಂಡಿ ಒತ್ತಿರಿ
Tags: ಅನುಮತಿ ಇಲ್ಲದೆ ಮರಗಳಿಗೆ ಜಾಹೀರಾತು ಅಳವಡಿಸಿದರೆ ಕಠಿಣ ಶಿಕ್ಷೆಕೆ.ಎನ್.ಪಿ.ವಾರ್ತೆಗಿಡ ಅಭಿಯಾನಕ್ಕೆ ಚಾಲನೆಜಾಹೀರಾತು ತೆರುವುಜಾಹೀರಾತು ಫಲಕಜಾಹೀರಾತು ಮುಕ್ತಜಾಹೀರಾತು ಮುಕ್ತ ಮರಧಾರವಾಡಪೋಸ್ಟರ್ಬ್ಯಾನರ್ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ.ವ್ಹಿ. ಮಂಜುನಾಥ
Previous Post

ಮೆಕ್ಕೆಜೋಳ ಬೆಳೆಗೆ ಹೊಸ ಪ್ರಬೇಧದ ಪಾಲ್ ಸೈನಿಕ ಹುಳು ಕೀಟಬಾಧೆ : ಜಿಲ್ಲಾಧಿಕಾರಿ ಎಂ. ದೀಪಾ

Next Post

ಬಿ.ಆರ್.ಟಿ.ಎಸ್. ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ ಎಂ. ದೀಪಾ

Related Posts

ಶಾಸಕ ಆನಂದ್ ಸಿಂಗ್ ಹಲ್ಲೆ ಪ್ರಕರಣ : ಶಾಸಕ ಗಣೇಶ್ ಬಂಧನ
ಜಿಲ್ಲಾವಾರು ಸುದ್ದಿ

ಶಾಸಕ ಆನಂದ್ ಸಿಂಗ್ ಹಲ್ಲೆ ಪ್ರಕರಣ : ಶಾಸಕ ಗಣೇಶ್ ಬಂಧನ

February 20, 2019
ಶಾಸಕ ಸಿಟಿ ರವಿ ಕಾರು ಅಪಘಾತ : ಕಾರು ಚಾಲಕನ ಬಂಧನ
ಜಿಲ್ಲಾವಾರು ಸುದ್ದಿ

ಶಾಸಕ ಸಿಟಿ ರವಿ ಕಾರು ಅಪಘಾತ : ಕಾರು ಚಾಲಕನ ಬಂಧನ

February 20, 2019
ಅನಿಲ್‌ ಅಂಬಾನಿಗೆ ಸುಪ್ರೀಂಕೋರ್ಟ್ ನಲ್ಲಿ ಭಾರೀ ಮುಖಭಂಗ : ತಿಂಗಳಲ್ಲಿ ರೂ.453 ಕೋಟಿ ಹಣ ಪಾವತಿಸುವಂತೆ ಸೂಚನೆ
ರಾಷ್ಟ್ರೀಯ ಸುದ್ದಿ

ಅನಿಲ್‌ ಅಂಬಾನಿಗೆ ಸುಪ್ರೀಂಕೋರ್ಟ್ ನಲ್ಲಿ ಭಾರೀ ಮುಖಭಂಗ : ತಿಂಗಳಲ್ಲಿ ರೂ.453 ಕೋಟಿ ಹಣ ಪಾವತಿಸುವಂತೆ ಸೂಚನೆ

February 20, 2019
ಛತ್ರಪತಿ ಶಿವಾಜಿ ಜಯಂತಿ ಆಚರಣೆ
ಜಿಲ್ಲಾವಾರು ಸುದ್ದಿ

ಛತ್ರಪತಿ ಶಿವಾಜಿ ಜಯಂತಿ ಆಚರಣೆ

February 20, 2019
ಕೆಲಸದ ವೇಳೆ ಮದ್ಯಪಾನ ಮಾಡಿದ ಉಪನೊಂದಣಿ ಅಧಿಕಾರಿ ವಿರುದ್ಧ ಸಾರ್ವಜನಿಕರಿಂದ ಪ್ರತಿಭಟನೆ
ಗದಗ

ಕೆಲಸದ ವೇಳೆ ಮದ್ಯಪಾನ ಮಾಡಿದ ಉಪನೊಂದಣಿ ಅಧಿಕಾರಿ ವಿರುದ್ಧ ಸಾರ್ವಜನಿಕರಿಂದ ಪ್ರತಿಭಟನೆ

February 20, 2019
ಜಗತ್ತು ಅಂದ್ರೆ ಇದ್ದಿದ್ದು ಇದ್ದಂಗ ಇರಲ್ಲ ; ಜಗತ್ತು ಚಲನಶೀಲವಾದದ್ದು : ಗವಿಶ್ರೀಗಳು
ಗದಗ

ಜಗತ್ತು ಅಂದ್ರೆ ಇದ್ದಿದ್ದು ಇದ್ದಂಗ ಇರಲ್ಲ ; ಜಗತ್ತು ಚಲನಶೀಲವಾದದ್ದು : ಗವಿಶ್ರೀಗಳು

February 20, 2019
Next Post
ಬಿ.ಆರ್.ಟಿ.ಎಸ್. ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ ಎಂ. ದೀಪಾ

ಬಿ.ಆರ್.ಟಿ.ಎಸ್. ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ ಎಂ. ದೀಪಾ

Leave a Reply Cancel reply

Your email address will not be published. Required fields are marked *

Latest News

ಶಾಸಕ ಆನಂದ್ ಸಿಂಗ್ ಹಲ್ಲೆ ಪ್ರಕರಣ : ಶಾಸಕ ಗಣೇಶ್ ಬಂಧನ

ಶಾಸಕ ಆನಂದ್ ಸಿಂಗ್ ಹಲ್ಲೆ ಪ್ರಕರಣ : ಶಾಸಕ ಗಣೇಶ್ ಬಂಧನ

by admin
February 20, 2019
0

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಫೆ.20; ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್‌ ಅವರನ್ನು ಕೊನೆಗೂ ಪೊಲೀಸರು ಇಂದು ಬಂಧಿಸಿದ್ದಾರೆ. ಹೊರ ರಾಜ್ಯದಲ್ಲಿ...

ಶಾಸಕ ಸಿಟಿ ರವಿ ಕಾರು ಅಪಘಾತ : ಕಾರು ಚಾಲಕನ ಬಂಧನ

ಶಾಸಕ ಸಿಟಿ ರವಿ ಕಾರು ಅಪಘಾತ : ಕಾರು ಚಾಲಕನ ಬಂಧನ

by admin
February 20, 2019
0

ಕೆ.ಎನ್.ಪಿ.ವಾರ್ತೆ,ಕುಣಿಗಲ್,ಫೆ.20; ಶಾಸಕ ಸಿಟಿ ರವಿ ಅವರಿದ್ದ ಕಾರು ಇಬ್ಬರ ಮೇಲೆ ಹರಿದು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕನನ್ನು ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ಬೆಳಗಿನ ಜಾವ...

ಅನಿಲ್‌ ಅಂಬಾನಿಗೆ ಸುಪ್ರೀಂಕೋರ್ಟ್ ನಲ್ಲಿ ಭಾರೀ ಮುಖಭಂಗ : ತಿಂಗಳಲ್ಲಿ ರೂ.453 ಕೋಟಿ ಹಣ ಪಾವತಿಸುವಂತೆ ಸೂಚನೆ

ಅನಿಲ್‌ ಅಂಬಾನಿಗೆ ಸುಪ್ರೀಂಕೋರ್ಟ್ ನಲ್ಲಿ ಭಾರೀ ಮುಖಭಂಗ : ತಿಂಗಳಲ್ಲಿ ರೂ.453 ಕೋಟಿ ಹಣ ಪಾವತಿಸುವಂತೆ ಸೂಚನೆ

by admin
February 20, 2019
0

ಕೆ.ಎನ್.ಪಿ.ವಾರ್ತೆ,ನವದೆಹಲಿ,ಫೆ.20; ಎರಿಕ್ಸನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಸಂಸ್ಥೆಯ ಅನಿಲ್‌ ಅಂಬಾನಿಗೆ ಸುಪ್ರೀಂಕೋರ್ಟ್ ನಲ್ಲಿ ಭಾರೀ ಮುಖಭಂಗವಾಗಿದ್ದು, ಕೂಡಲೇ ಒಂದು ತಿಂಗಳಲ್ಲಿ ರೂ.453 ಕೋಟಿ ಹಣ ಪಾವತಿಸುವಂತೆ ಅನಿಲ್‌ ಅಂಬಾನಿಗೆ ಸುಪ್ರೀಂಕೋರ್ಟ್‌...

ಛತ್ರಪತಿ ಶಿವಾಜಿ ಜಯಂತಿ ಆಚರಣೆ

ಛತ್ರಪತಿ ಶಿವಾಜಿ ಜಯಂತಿ ಆಚರಣೆ

by admin
February 20, 2019
0

ಕೆ.ಎನ್.ಪಿ.ವಾರ್ತೆ,ಹಾವೇರಿ,ಫೆ.20; ಹಂದಿಗನೂರ ಗ್ರಾಮ ಪಂಚಾಯತಿಯಲ್ಲಿ ಛತ್ರಪತಿ ಶಿವಾಜಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ತಾಲೂಕಿನ ಹಂದಿಗನೂರ ಗ್ರಾ.ಪಂ. ನಲ್ಲಿ ಮಂಗಳವಾರ ಛತ್ರಪತಿ ಶಿವಾಜಿ ಜಯಂತಿಯನ್ನು ಆಚರಣೆ ಮಾಡಲಾಯಿತು. ಈ...

KNP

The Karnataka news portal offers latest updates of Karnataka news, current affairs, stories, videos, photos, movies, sports, literature, new short films, political news and interviews, automobile, health, technology related news and information's.

Follow Us

February 2019
M T W T F S S
« Jan    
 123
45678910
11121314151617
18192021222324
25262728  
  • ಮನೆ
  • ಸುದ್ದಿ
  • ಸಿನಿಮಾ
  • ಲೈಫ್ ಲೈನ್
  • ಗ್ಯಾರೇಜ್
  • ಟೆಕ್ನಾಲಜಿ
  • ಇತರೆ

Copyrights © 2018 Karnatakanewsportal.com | All Rights Reserved.

No Result
View All Result
  • ಮನೆ
  • ಸುದ್ದಿ
    • ಜಿಲ್ಲಾವಾರು ಸುದ್ದಿ
    • ಕ್ರೀಡಾಸುದ್ದಿ
    • ಕರ್ನಾಟಕ ರೌಂಡಪ್
    • ರಾಷ್ಟ್ರೀಯ ಸುದ್ದಿ
    • ಅಂತರಾಷ್ಟ್ರೀಯ ಸುದ್ದಿ
    • ವಾಣಿಜ್ಯ ಸುದ್ದಿ
    • ಸಂಪಾದಕೀಯ
    • ಡಿಂಕು ರೌಂಡಪ್
  • ಸಿನಿಮಾ
    • ಸಿನಿಸುದ್ದಿ
    • ಚಿತ್ರ ವಿಮರ್ಶೆ
    • ಬಾಲಿವುಡ್
    • ಹಾಲಿವುಡ್
    • ಗಾಸಿಪ್
    • ಟಿ.ವಿ
    • ಸಂದರ್ಶನ
    • ನಮ್ ಹಾಡು
  • ಲೈಫ್ ಲೈನ್
    • ಸೌಂದರ್ಯ
    • ಆರೋಗ್ಯ
    • ಮನೆಮದ್ದು
    • ಫಿಟ್ನೆಸ್
  • ಗ್ಯಾರೇಜ್
    • ಗ್ಯಾರೇಜ್ ಮಾತು
    • ಬೈಕ್ ರೈಡ್
    • ಹೊಸಕಾರು
    • ಸವಾರಿ
  • ಟೆಕ್ನಾಲಜಿ
    • ಸಾಫ್ಟ್ ಮಾತು
    • ಟ್ಯಾಬ್ಲೈಟ್ಸ್
    • ಕಂಪ್ಯೂಟರ್ಸ್
    • ಮೊಬೈಲ್ಸ್
  • ಇತರೆ
    • ಕೃಷಿ
      • ರೈತ
      • ಸಾವಯವ ಕೃಷಿ
      • ನಮ್ಮ ಜಲಾಶಯಗಳು
      • ನೇಗಿಲಯೋಗಿ
    • ಅಂಕಣ
      • ಬದುಕು ಬರಹ
      • ಲೇಖನ
      • ಕವನ
      • ಕತೆ
      • ರಂಗಭೂಮಿ
      • ವಿಮರ್ಶೆ
      • ಹೊಸಪುಸ್ತಕ
      • ಫ್ಯೂಚರ್
      • ಮುಗುಳುನಗೆ
      • ಮಕ್ಕಳ ಸಾಹಿತ್ಯ
    • ಮಹಿಳೆ
      • ಸಾಧಕಿ
      • ಉದ್ಯೋಗಿನಿ
      • ಅಡುಗೆಮನೆ
    • ವೀಡಿಯೋ
    • ಮಾರುಕಟ್ಟೆ
    • ನಾಗರಿಕ ಪತ್ರಕರ್ತ
    • ಪಂಚ್ ಪಾಪಣ್ಣ
    • ಪಬ್ಲಿಕ್ ಪವರ್
    • ಜನಮೆಚ್ಚಿದ ಸುದ್ದಿ
    • ಗೋಡೆಗಳ ಮಾತು
    • ಕೆ.ಎನ್.ಪಿ. ಪದಬಂಧ
    • ಕೆ.ಎನ್.ಪಿ. ಗ್ಯಾಲರಿ

Copyrights © 2018 Karnatakanewsportal.com | All Rights Reserved.