• ಮನೆ
  • ಸುದ್ದಿ
    • ಜಿಲ್ಲಾವಾರು ಸುದ್ದಿ
    • ಕ್ರೀಡಾಸುದ್ದಿ
    • ಕರ್ನಾಟಕ ರೌಂಡಪ್
    • ರಾಷ್ಟ್ರೀಯ ಸುದ್ದಿ
    • ಅಂತರಾಷ್ಟ್ರೀಯ ಸುದ್ದಿ
    • ವಾಣಿಜ್ಯ ಸುದ್ದಿ
    • ಸಂಪಾದಕೀಯ
    • ಡಿಂಕು ರೌಂಡಪ್
  • ಸಿನಿಮಾ
    • ಸಿನಿಸುದ್ದಿ
    • ಚಿತ್ರ ವಿಮರ್ಶೆ
    • ಬಾಲಿವುಡ್
    • ಹಾಲಿವುಡ್
    • ಗಾಸಿಪ್
    • ಟಿ.ವಿ
    • ಸಂದರ್ಶನ
    • ನಮ್ ಹಾಡು
  • ಲೈಫ್ ಲೈನ್
    • ಸೌಂದರ್ಯ
    • ಆರೋಗ್ಯ
    • ಮನೆಮದ್ದು
    • ಫಿಟ್ನೆಸ್
  • ಗ್ಯಾರೇಜ್
    • ಗ್ಯಾರೇಜ್ ಮಾತು
    • ಬೈಕ್ ರೈಡ್
    • ಹೊಸಕಾರು
    • ಸವಾರಿ
  • ಟೆಕ್ನಾಲಜಿ
    • ಸಾಫ್ಟ್ ಮಾತು
    • ಟ್ಯಾಬ್ಲೈಟ್ಸ್
    • ಕಂಪ್ಯೂಟರ್ಸ್
    • ಮೊಬೈಲ್ಸ್
  • ಇತರೆ
    • ಕೃಷಿ
      • ರೈತ
      • ಸಾವಯವ ಕೃಷಿ
      • ನಮ್ಮ ಜಲಾಶಯಗಳು
      • ನೇಗಿಲಯೋಗಿ
    • ಅಂಕಣ
      • ಬದುಕು ಬರಹ
      • ಲೇಖನ
      • ಕವನ
      • ಕತೆ
      • ರಂಗಭೂಮಿ
      • ವಿಮರ್ಶೆ
      • ಹೊಸಪುಸ್ತಕ
      • ಫ್ಯೂಚರ್
      • ಮುಗುಳುನಗೆ
      • ಮಕ್ಕಳ ಸಾಹಿತ್ಯ
    • ಮಹಿಳೆ
      • ಸಾಧಕಿ
      • ಉದ್ಯೋಗಿನಿ
      • ಅಡುಗೆಮನೆ
    • ವೀಡಿಯೋ
    • ಮಾರುಕಟ್ಟೆ
    • ನಾಗರಿಕ ಪತ್ರಕರ್ತ
    • ಪಂಚ್ ಪಾಪಣ್ಣ
    • ಪಬ್ಲಿಕ್ ಪವರ್
    • ಜನಮೆಚ್ಚಿದ ಸುದ್ದಿ
    • ಗೋಡೆಗಳ ಮಾತು
    • ಕೆ.ಎನ್.ಪಿ. ಪದಬಂಧ
    • ಕೆ.ಎನ್.ಪಿ. ಗ್ಯಾಲರಿ
Saturday, December 7, 2019
  • ಮನೆ
  • ಸುದ್ದಿ
    • ಜಿಲ್ಲಾವಾರು ಸುದ್ದಿ
    • ಕ್ರೀಡಾಸುದ್ದಿ
    • ಕರ್ನಾಟಕ ರೌಂಡಪ್
    • ರಾಷ್ಟ್ರೀಯ ಸುದ್ದಿ
    • ಅಂತರಾಷ್ಟ್ರೀಯ ಸುದ್ದಿ
    • ವಾಣಿಜ್ಯ ಸುದ್ದಿ
    • ಸಂಪಾದಕೀಯ
    • ಡಿಂಕು ರೌಂಡಪ್
  • ಸಿನಿಮಾ
    • ಸಿನಿಸುದ್ದಿ
    • ಚಿತ್ರ ವಿಮರ್ಶೆ
    • ಬಾಲಿವುಡ್
    • ಹಾಲಿವುಡ್
    • ಗಾಸಿಪ್
    • ಟಿ.ವಿ
    • ಸಂದರ್ಶನ
    • ನಮ್ ಹಾಡು
  • ಲೈಫ್ ಲೈನ್
    • ಸೌಂದರ್ಯ
    • ಆರೋಗ್ಯ
    • ಮನೆಮದ್ದು
    • ಫಿಟ್ನೆಸ್
  • ಗ್ಯಾರೇಜ್
    • ಗ್ಯಾರೇಜ್ ಮಾತು
    • ಬೈಕ್ ರೈಡ್
    • ಹೊಸಕಾರು
    • ಸವಾರಿ
  • ಟೆಕ್ನಾಲಜಿ
    • ಸಾಫ್ಟ್ ಮಾತು
    • ಟ್ಯಾಬ್ಲೈಟ್ಸ್
    • ಕಂಪ್ಯೂಟರ್ಸ್
    • ಮೊಬೈಲ್ಸ್
  • ಇತರೆ
    • ಕೃಷಿ
      • ರೈತ
      • ಸಾವಯವ ಕೃಷಿ
      • ನಮ್ಮ ಜಲಾಶಯಗಳು
      • ನೇಗಿಲಯೋಗಿ
    • ಅಂಕಣ
      • ಬದುಕು ಬರಹ
      • ಲೇಖನ
      • ಕವನ
      • ಕತೆ
      • ರಂಗಭೂಮಿ
      • ವಿಮರ್ಶೆ
      • ಹೊಸಪುಸ್ತಕ
      • ಫ್ಯೂಚರ್
      • ಮುಗುಳುನಗೆ
      • ಮಕ್ಕಳ ಸಾಹಿತ್ಯ
    • ಮಹಿಳೆ
      • ಸಾಧಕಿ
      • ಉದ್ಯೋಗಿನಿ
      • ಅಡುಗೆಮನೆ
    • ವೀಡಿಯೋ
    • ಮಾರುಕಟ್ಟೆ
    • ನಾಗರಿಕ ಪತ್ರಕರ್ತ
    • ಪಂಚ್ ಪಾಪಣ್ಣ
    • ಪಬ್ಲಿಕ್ ಪವರ್
    • ಜನಮೆಚ್ಚಿದ ಸುದ್ದಿ
    • ಗೋಡೆಗಳ ಮಾತು
    • ಕೆ.ಎನ್.ಪಿ. ಪದಬಂಧ
    • ಕೆ.ಎನ್.ಪಿ. ಗ್ಯಾಲರಿ
No Result
View All Result

KARNATAKA NEWS PORTAL

No Result
View All Result

ಭಾರತ-ಪಾಕ್ ಹೈ ವೋಲ್ಟೇಜ್ ಕದನ ಇಂದು!

admin by admin
June 16, 2019
in ಕ್ರೀಡಾಸುದ್ದಿ, ಸುದ್ದಿ, ಹೋಮ್ ಸ್ಲೈಡರ್
0
ಭಾರತ-ಪಾಕ್ ಹೈ ವೋಲ್ಟೇಜ್ ಕದನ ಇಂದು!
0
SHARES
6
VIEWS
Share on FacebookShare on TwitterShare on whatsappShare on pinterest
Up To 80% Off for Independence Day
Views: 227

ಕೆ.ಎನ್.ಪಿ.ವಾರ್ತೆ,ಮ್ಯಾಂಚೆಸ್ಟರ್,ಜೂ.16;

ಐಸಿಸಿ 2019 ಏಕದಿನ ವಿಶ್ವಕಪ್‌ನಲ್ಲಿ ಇಂದು ನಡೆಯಲಿರುವ ಹೈ ವೋಲ್ಟೇಜ್ ಕದನದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಪರಸ್ಪರ ಮುಖಾಮುಖಿಯಾಗುತ್ತಿವೆ.

ಏಕದಿನ ವಿಶ್ವಕಪ್‌ನಲ್ಲಿ ಪಾಕ್ ವಿರುದ್ಧ ಎಲ್ಲ ಆರು ಬಾರಿ ಗೆಲುವು ದಾಖಲಿಸಿರುವ ಭಾರತ ತನ್ನ ಜೈತ್ರಯಾತ್ರೆ ಮುಂದುವರಿಸುವ ತವಕದಲ್ಲಿದೆ. ಅತ್ತ ಎರಡು ವರ್ಷಗಳ ಹಿಂದೆ ಇದೇ ಇಂಗ್ಲೆಂಡ್ ನಾಡಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಭಾರತವನ್ನು ಮಣಿಸಿರುವ ಹುಮ್ಮಸ್ಸಿನಲ್ಲಿರುವ ಪಾಕಿಸ್ತಾನ ಮತ್ತದೇ ಫಲಿತಾಂಶ ಪುನರಾವರ್ತಿಸುವ ಇರಾದೆಯಲ್ಲಿದೆ.

ಈ ಹಿಂದಿನೆಲ್ಲ ಕದನಕ್ಕಿಂತ ಮಿಗಿಲಾಗಿ ಭಾರತ ಎಲ್ಲ ವಿಭಾಗದಲ್ಲೂ ಸಮತೋಲಿತ ತಂಡವನ್ನು ಹೊಂದಿರುವುದು ಫೇವರಿಟ್ ಪಟ್ಟ ಕಟ್ಟಿಕೊಳ್ಳಲು ಕಾರಣವಾಗಿದೆ. ಇದಕ್ಕೆ ತಕ್ಕಂತೆ ತನ್ನ ಮೊದಲೆರೆಡು ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾಗಳಂತಹ ಬಲಿಷ್ಠ ತಂಡಗಳನ್ನೇ ಮಣಿಸಿದೆ. ನ್ಯೂಜಿಲೆಂಡ್ ವಿರುದ್ಧದ ಮೂರನೇ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು.

ಗಾಯಾಳು ಶಿಖರ್ ಧವನ್ ಅಲಭ್ಯತೆಯಲ್ಲಿ ಅನುಭವಿ ರೋಹಿತ್ ಶರ್ಮಾ ಜತೆಗೆ ಕರ್ನಾಟಕದ ಕೆಎಲ್ ರಾಹುಲ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ನಾಯಕ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ನಾಲ್ಕು ವರ್ಷಗಳ ಹಿಂದಿನ ಶತಕ ಸಾಧನೆಯನ್ನು ಪುನರಾವರ್ತಿಸುವ ಇರಾದೆಯಲ್ಲಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಂತೂ ಅಭಿಮಾನಿಗಳ ಫೈಟ್ ಜೋರಾಗಿ ನಡೆಯುತ್ತಿದೆ. ಆಟಗಾರರು ಸಹ ಅತೀವ ಒತ್ತಡದಲ್ಲಿದ್ದಾರೆ. ಇವೆಲ್ಲದರ ನಡುವೆ ಮಳೆಯ ಭೀತಿಯೂ ಕಾಡುತ್ತಿದೆ.

ಒಟ್ಟಿನಲ್ಲಿ ಪುಲ್ವಾಮಾ ದಾಳಿಯ ಬಳಿಕ ನಡೆಯುವ (ಉಗ್ರರ ದಾಳಿಯ ಬೆನ್ನಲ್ಲೇ ಪಾಕ್ ವಿರುದ್ಧದ ಪಂದ್ಯವನ್ನು ಕೈಬಿಡುವಂತೆ ಭಾರಿ ಒತ್ತಡ ಕೇಳಿಬಂದಿತ್ತು) ಹೈ ವೋಲ್ಟೇಜ್ ಪಂದ್ಯದ ಪ್ರತಿಯೊಂದು ಕ್ಷಣವೂ ಆಟಗಾರರಿಗೆ ರಸದೌತಣ ನೀಡಲಿದೆ ಎಂಬುದರಲ್ಲಿ ಸಂಶಯವೇ ಇಲ್ಲ.

ಪಂದ್ಯಾರಂಭ :

ಮಧ್ಯಾಹ್ನ 3ಕ್ಕೆ, ಟಾಸ್: 2.30ಕ್ಕೆ (ಭಾರತೀಯ ಕಾಲಮಾನ)

ತಂಡಗಳು ಇಂತಿದೆ:

ಭಾರತ :

ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ ಕೆಎಲ್ ರಾಹುಲ್, ವಿಜಯ್ ಶಂಕರ್, ಮಹೇಂದ್ರ ಸಿಂಗ್ ಧೋನಿ, ಹಾರ್ದಿಕ್ ಪಾಂಡ್ಯ, ಕೇದಾರ್ ಜಾಧವ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಹಲ್, ಕುಲ್‌ದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ದಿನೇಶ್ ಕಾರ್ತಿಕ್ ಮತ್ತು ಶಿಖರ್ ಧವನ್.

ಪಾಕಿಸ್ತಾನ :

ಸರ್ಫರಾಜ್ ಅಹ್ಮದ್ (ನಾಯಕ), ಫಖಾರ್ ಜಮಾನ್, ಇಮಾಮ್ ಉಲ್ ಹಕ್, ಬಾಬರ್ ಅಜಾಮ್, ಹ್ಯಾರಿಸ್ ಸೊಹೈಲ್, ಹಸನ್ ಅಲಿ, ಶಹದಾಬ್ ಖಾನ್, ಮೊಹಮ್ಮದ್ ಹಫೀಜ್, ಮೊಹಮ್ಮದ್ ಹಸ್ನೈನ್, ಶಾಹೀನ್ ಶಾ ಆಫ್ರದಿ, ವಹಾಬ್ ರಿಯಾಜ್, ಮೊಹಮ್ಮದ್ ಆಮೀರ್, ಶೋಯಿಬ್ ಮಲಿಕ್, ಇಮಾದ್ ವಾಸೀಂ, ಆಸಿಫ್ ಅಲಿ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ. 

  • ಕೆ.ಎನ್.ಪಿ.ಫೇಸ್ಬುಕ್ ಅಕೌಂಟ್ ಗಾಗಿ ಈ ಗುಂಡಿ ಒತ್ತಿರಿ
  • ಕೆ.ಎನ್.ಪಿ.ಯುಟ್ಯೂಬ್ ಚಾನಲ್ ಗಾಗಿ ಈ ಗುಂಡಿ ಒತ್ತಿರಿ
  • ಕೆ.ಎನ್.ಪಿ.ಆ್ಯಪ್ ಗಾಗಿ ಈ ಗುಂಡಿ ಒತ್ತಿರಿ
Previous Post

ವಿದ್ಯಾರ್ಥಿಗಳೇ ಗಮನಿಸಿ : ಪಿಯು ಪ್ರವೇಶಕ್ಕೆ ಅವಧಿ ವಿಸ್ತರಣೆ

Next Post

ಕರುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ಇಬ್ಬರ ಬಂಧನ

Related Posts

ಕಾಮುಕರ ಎನ್'ಕೌಂಟರ್ : ಆರೋಪಿಗಳ ಮೃತದೇಹ ಹಸ್ತಾಂತರಕ್ಕೆ ಕುಟುಂಬಸ್ಥರ ಧರಣಿ
ರಾಷ್ಟ್ರೀಯ ಸುದ್ದಿ

ಕಾಮುಕರ ಎನ್’ಕೌಂಟರ್ : ಆರೋಪಿಗಳ ಮೃತದೇಹ ಹಸ್ತಾಂತರಕ್ಕೆ ಕುಟುಂಬಸ್ಥರ ಧರಣಿ

December 7, 2019
ಕಾಮುಕರ ಎನ್'ಕೌಂಟರ್ : ಮರಣೋತ್ತರ ಪರೀಕ್ಷೆ ಅಂತ್ಯ
ರಾಷ್ಟ್ರೀಯ ಸುದ್ದಿ

ಕಾಮುಕರ ಎನ್’ಕೌಂಟರ್ : ಮರಣೋತ್ತರ ಪರೀಕ್ಷೆ ಅಂತ್ಯ, ಡಿ.9ರವರೆಗೂ ಮೃತದೇಹ ಸಂರಕ್ಷಿಸುವಂತೆ ‘ಹೈ’ ಆದೇಶ

December 7, 2019
Jharkhand Assembly Elections 2019 : ಎರಡನೇ ಹಂತದ ಮತದಾನ ಪ್ರಗತಿಯಲ್ಲಿ
ರಾಷ್ಟ್ರೀಯ ಸುದ್ದಿ

Jharkhand Assembly Elections 2019 : ಎರಡನೇ ಹಂತದ ಮತದಾನ ಪ್ರಗತಿಯಲ್ಲಿ

December 7, 2019
ಬದುಕುಳಿಯಲಿಲ್ಲ ಉನ್ನಾವೋ ಅತ್ಯಾಚಾರ ಸಂತ್ರಸ್ತೆ: ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಯುವತಿ
ರಾಷ್ಟ್ರೀಯ ಸುದ್ದಿ

ಬದುಕುಳಿಯಲಿಲ್ಲ ಉನ್ನಾವೋ ಅತ್ಯಾಚಾರ ಸಂತ್ರಸ್ತೆ: ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಯುವತಿ

December 7, 2019
‘ಹತ್ಯಾಚಾರ’ ಪ್ರಕರಣದ ಆರೋಪಿಗಳ ಎನ್'ಕೌಂಟರ್ : ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
ರಾಷ್ಟ್ರೀಯ ಸುದ್ದಿ

‘ಹತ್ಯಾಚಾರ’ ಪ್ರಕರಣದ ಆರೋಪಿಗಳ ಎನ್’ಕೌಂಟರ್ : ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ

December 6, 2019
ಮಹಿಳೆಯರ ಸುರಕ್ಷತೆಗೆ ನಿರ್ಭಯಾ ನಿಧಿಯಡಿ 100 ಕೋಟಿ ಮಂಜೂರು ಮಾಡಿದ ಕೇಂದ್ರ ಗೃಹ ಸಚಿವಾಲಯ
ರಾಷ್ಟ್ರೀಯ ಸುದ್ದಿ

ಮಹಿಳೆಯರ ಸುರಕ್ಷತೆಗೆ ನಿರ್ಭಯಾ ನಿಧಿಯಡಿ 100 ಕೋಟಿ ಮಂಜೂರು ಮಾಡಿದ ಕೇಂದ್ರ ಗೃಹ ಸಚಿವಾಲಯ

December 6, 2019
Next Post
ಕರುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ಇಬ್ಬರ ಬಂಧನ

ಕರುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ಇಬ್ಬರ ಬಂಧನ

Please login to join discussion

Newsletter

  • Trending
  • Comments
  • Latest
ಬೈಕ್, ಲಾರಿ ಡಿಕ್ಕಿ : ಯುವಕನ ದುರ್ಮರಣ

ಬೈಕ್, ಲಾರಿ ಡಿಕ್ಕಿ : ಯುವಕನ ದುರ್ಮರಣ

March 24, 2018
ಗಂಗಾವತಿ ತಾಲೂಕಿನ 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ವಿವರ ಇಲ್ಲಿದೆ ನೋಡಿ

ಗಂಗಾವತಿ ತಾಲೂಕಿನ 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ವಿವರ ಇಲ್ಲಿದೆ ನೋಡಿ

July 27, 2018
ಎ.16 ರಿಂದ ಪ್ರಥಮ ಪಿಯು ಪೂರಕ ಪರೀಕ್ಷೆ

ಎ.16 ರಿಂದ ಪ್ರಥಮ ಪಿಯು ಪೂರಕ ಪರೀಕ್ಷೆ

March 15, 2018
ಪ್ರಹ್ಲಾದ ಜೋಷಿ

ವಿವಿಧ ವಸತಿ ಯೋಜನೆ ಅವಧಿ ವಿಸ್ತರಣೆಗೆ ಸಂಸದ ಪ್ರಹ್ಲಾದ ಜೋಷಿ ಸೂಚನೆ

June 29, 2018
ಹುತಾತ್ಮ ಟಿಪ್ಪುಸುಲ್ತಾನ್ ಭಾಗ -10

ಹುತಾತ್ಮ ಟಿಪ್ಪುಸುಲ್ತಾನ್ ಭಾಗ -10

0
ಹುತಾತ್ಮ ಟಿಪ್ಪುಸುಲ್ತಾನ್ ಭಾಗ-11

ಹುತಾತ್ಮ ಟಿಪ್ಪುಸುಲ್ತಾನ್ ಭಾಗ-11

0
ಇಂದಿಗೂ ಶಿಥಿಲಗೊಳ್ಳದ ಸಂಗೀತದ ಸೆಕ್ಯುಲರ್ ಸಾಮ್ರಾಜ್ಯ

ಇಂದಿಗೂ ಶಿಥಿಲಗೊಳ್ಳದ ಸಂಗೀತದ ಸೆಕ್ಯುಲರ್ ಸಾಮ್ರಾಜ್ಯ

0
ಚೋಮನ ಕುಣಿತ

ಚೋಮನ ಕುಣಿತ

0
ಕಾಮುಕರ ಎನ್'ಕೌಂಟರ್ : ಆರೋಪಿಗಳ ಮೃತದೇಹ ಹಸ್ತಾಂತರಕ್ಕೆ ಕುಟುಂಬಸ್ಥರ ಧರಣಿ

ಕಾಮುಕರ ಎನ್’ಕೌಂಟರ್ : ಆರೋಪಿಗಳ ಮೃತದೇಹ ಹಸ್ತಾಂತರಕ್ಕೆ ಕುಟುಂಬಸ್ಥರ ಧರಣಿ

December 7, 2019
ಕಾಮುಕರ ಎನ್'ಕೌಂಟರ್ : ಮರಣೋತ್ತರ ಪರೀಕ್ಷೆ ಅಂತ್ಯ

ಕಾಮುಕರ ಎನ್’ಕೌಂಟರ್ : ಮರಣೋತ್ತರ ಪರೀಕ್ಷೆ ಅಂತ್ಯ, ಡಿ.9ರವರೆಗೂ ಮೃತದೇಹ ಸಂರಕ್ಷಿಸುವಂತೆ ‘ಹೈ’ ಆದೇಶ

December 7, 2019
Jharkhand Assembly Elections 2019 : ಎರಡನೇ ಹಂತದ ಮತದಾನ ಪ್ರಗತಿಯಲ್ಲಿ

Jharkhand Assembly Elections 2019 : ಎರಡನೇ ಹಂತದ ಮತದಾನ ಪ್ರಗತಿಯಲ್ಲಿ

December 7, 2019
ಬದುಕುಳಿಯಲಿಲ್ಲ ಉನ್ನಾವೋ ಅತ್ಯಾಚಾರ ಸಂತ್ರಸ್ತೆ: ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಯುವತಿ

ಬದುಕುಳಿಯಲಿಲ್ಲ ಉನ್ನಾವೋ ಅತ್ಯಾಚಾರ ಸಂತ್ರಸ್ತೆ: ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಯುವತಿ

December 7, 2019

Recent News

ಕಾಮುಕರ ಎನ್'ಕೌಂಟರ್ : ಆರೋಪಿಗಳ ಮೃತದೇಹ ಹಸ್ತಾಂತರಕ್ಕೆ ಕುಟುಂಬಸ್ಥರ ಧರಣಿ

ಕಾಮುಕರ ಎನ್’ಕೌಂಟರ್ : ಆರೋಪಿಗಳ ಮೃತದೇಹ ಹಸ್ತಾಂತರಕ್ಕೆ ಕುಟುಂಬಸ್ಥರ ಧರಣಿ

December 7, 2019
ಕಾಮುಕರ ಎನ್'ಕೌಂಟರ್ : ಮರಣೋತ್ತರ ಪರೀಕ್ಷೆ ಅಂತ್ಯ

ಕಾಮುಕರ ಎನ್’ಕೌಂಟರ್ : ಮರಣೋತ್ತರ ಪರೀಕ್ಷೆ ಅಂತ್ಯ, ಡಿ.9ರವರೆಗೂ ಮೃತದೇಹ ಸಂರಕ್ಷಿಸುವಂತೆ ‘ಹೈ’ ಆದೇಶ

December 7, 2019
Jharkhand Assembly Elections 2019 : ಎರಡನೇ ಹಂತದ ಮತದಾನ ಪ್ರಗತಿಯಲ್ಲಿ

Jharkhand Assembly Elections 2019 : ಎರಡನೇ ಹಂತದ ಮತದಾನ ಪ್ರಗತಿಯಲ್ಲಿ

December 7, 2019
ಬದುಕುಳಿಯಲಿಲ್ಲ ಉನ್ನಾವೋ ಅತ್ಯಾಚಾರ ಸಂತ್ರಸ್ತೆ: ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಯುವತಿ

ಬದುಕುಳಿಯಲಿಲ್ಲ ಉನ್ನಾವೋ ಅತ್ಯಾಚಾರ ಸಂತ್ರಸ್ತೆ: ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಯುವತಿ

December 7, 2019

Advertisement

Follow Us

Newsletter

  • ಮನೆ
  • ಸುದ್ದಿ
  • ಸಿನಿಮಾ
  • ಲೈಫ್ ಲೈನ್
  • ಗ್ಯಾರೇಜ್
  • ಟೆಕ್ನಾಲಜಿ
  • ಇತರೆ

Copyrights © 2019 karnatakanewsportal.com | All Rights Reserved.

No Result
View All Result
  • ಮನೆ
  • ಸುದ್ದಿ
    • ಜಿಲ್ಲಾವಾರು ಸುದ್ದಿ
    • ಕ್ರೀಡಾಸುದ್ದಿ
    • ಕರ್ನಾಟಕ ರೌಂಡಪ್
    • ರಾಷ್ಟ್ರೀಯ ಸುದ್ದಿ
    • ಅಂತರಾಷ್ಟ್ರೀಯ ಸುದ್ದಿ
    • ವಾಣಿಜ್ಯ ಸುದ್ದಿ
    • ಸಂಪಾದಕೀಯ
    • ಡಿಂಕು ರೌಂಡಪ್
  • ಸಿನಿಮಾ
    • ಸಿನಿಸುದ್ದಿ
    • ಚಿತ್ರ ವಿಮರ್ಶೆ
    • ಬಾಲಿವುಡ್
    • ಹಾಲಿವುಡ್
    • ಗಾಸಿಪ್
    • ಟಿ.ವಿ
    • ಸಂದರ್ಶನ
    • ನಮ್ ಹಾಡು
  • ಲೈಫ್ ಲೈನ್
    • ಸೌಂದರ್ಯ
    • ಆರೋಗ್ಯ
    • ಮನೆಮದ್ದು
    • ಫಿಟ್ನೆಸ್
  • ಗ್ಯಾರೇಜ್
    • ಗ್ಯಾರೇಜ್ ಮಾತು
    • ಬೈಕ್ ರೈಡ್
    • ಹೊಸಕಾರು
    • ಸವಾರಿ
  • ಟೆಕ್ನಾಲಜಿ
    • ಸಾಫ್ಟ್ ಮಾತು
    • ಟ್ಯಾಬ್ಲೈಟ್ಸ್
    • ಕಂಪ್ಯೂಟರ್ಸ್
    • ಮೊಬೈಲ್ಸ್
  • ಇತರೆ
    • ಕೃಷಿ
      • ರೈತ
      • ಸಾವಯವ ಕೃಷಿ
      • ನಮ್ಮ ಜಲಾಶಯಗಳು
      • ನೇಗಿಲಯೋಗಿ
    • ಅಂಕಣ
      • ಬದುಕು ಬರಹ
      • ಲೇಖನ
      • ಕವನ
      • ಕತೆ
      • ರಂಗಭೂಮಿ
      • ವಿಮರ್ಶೆ
      • ಹೊಸಪುಸ್ತಕ
      • ಫ್ಯೂಚರ್
      • ಮುಗುಳುನಗೆ
      • ಮಕ್ಕಳ ಸಾಹಿತ್ಯ
    • ಮಹಿಳೆ
      • ಸಾಧಕಿ
      • ಉದ್ಯೋಗಿನಿ
      • ಅಡುಗೆಮನೆ
    • ವೀಡಿಯೋ
    • ಮಾರುಕಟ್ಟೆ
    • ನಾಗರಿಕ ಪತ್ರಕರ್ತ
    • ಪಂಚ್ ಪಾಪಣ್ಣ
    • ಪಬ್ಲಿಕ್ ಪವರ್
    • ಜನಮೆಚ್ಚಿದ ಸುದ್ದಿ
    • ಗೋಡೆಗಳ ಮಾತು
    • ಕೆ.ಎನ್.ಪಿ. ಪದಬಂಧ
    • ಕೆ.ಎನ್.ಪಿ. ಗ್ಯಾಲರಿ

Copyrights © 2019 karnatakanewsportal.com | All Rights Reserved.

Login to your account below

Forgotten Password? Sign Up

Fill the forms bellow to register

All fields are required. Log In

Retrieve your password

Please enter your username or email address to reset your password.

Log In