• ಮನೆ
  • ಸುದ್ದಿ
    • ಜಿಲ್ಲಾವಾರು ಸುದ್ದಿ
    • ಕ್ರೀಡಾಸುದ್ದಿ
    • ಕರ್ನಾಟಕ ರೌಂಡಪ್
    • ರಾಷ್ಟ್ರೀಯ ಸುದ್ದಿ
    • ಅಂತರಾಷ್ಟ್ರೀಯ ಸುದ್ದಿ
    • ವಾಣಿಜ್ಯ ಸುದ್ದಿ
    • ಸಂಪಾದಕೀಯ
    • ಡಿಂಕು ರೌಂಡಪ್
  • ಸಿನಿಮಾ
    • ಸಿನಿಸುದ್ದಿ
    • ಚಿತ್ರ ವಿಮರ್ಶೆ
    • ಬಾಲಿವುಡ್
    • ಹಾಲಿವುಡ್
    • ಗಾಸಿಪ್
    • ಟಿ.ವಿ
    • ಸಂದರ್ಶನ
    • ನಮ್ ಹಾಡು
  • ಲೈಫ್ ಲೈನ್
    • ಸೌಂದರ್ಯ
    • ಆರೋಗ್ಯ
    • ಮನೆಮದ್ದು
    • ಫಿಟ್ನೆಸ್
  • ಗ್ಯಾರೇಜ್
    • ಗ್ಯಾರೇಜ್ ಮಾತು
    • ಬೈಕ್ ರೈಡ್
    • ಹೊಸಕಾರು
    • ಸವಾರಿ
  • ಟೆಕ್ನಾಲಜಿ
    • ಸಾಫ್ಟ್ ಮಾತು
    • ಟ್ಯಾಬ್ಲೈಟ್ಸ್
    • ಕಂಪ್ಯೂಟರ್ಸ್
    • ಮೊಬೈಲ್ಸ್
  • ಇತರೆ
    • ಕೃಷಿ
      • ರೈತ
      • ಸಾವಯವ ಕೃಷಿ
      • ನಮ್ಮ ಜಲಾಶಯಗಳು
      • ನೇಗಿಲಯೋಗಿ
    • ಅಂಕಣ
      • ಬದುಕು ಬರಹ
      • ಲೇಖನ
      • ಕವನ
      • ಕತೆ
      • ರಂಗಭೂಮಿ
      • ವಿಮರ್ಶೆ
      • ಹೊಸಪುಸ್ತಕ
      • ಫ್ಯೂಚರ್
      • ಮುಗುಳುನಗೆ
      • ಮಕ್ಕಳ ಸಾಹಿತ್ಯ
    • ಮಹಿಳೆ
      • ಸಾಧಕಿ
      • ಉದ್ಯೋಗಿನಿ
      • ಅಡುಗೆಮನೆ
    • ವೀಡಿಯೋ
    • ಮಾರುಕಟ್ಟೆ
    • ನಾಗರಿಕ ಪತ್ರಕರ್ತ
    • ಪಂಚ್ ಪಾಪಣ್ಣ
    • ಪಬ್ಲಿಕ್ ಪವರ್
    • ಜನಮೆಚ್ಚಿದ ಸುದ್ದಿ
    • ಗೋಡೆಗಳ ಮಾತು
    • ಕೆ.ಎನ್.ಪಿ. ಪದಬಂಧ
    • ಕೆ.ಎನ್.ಪಿ. ಗ್ಯಾಲರಿ
Sunday, February 17, 2019
No Result
View All Result
  • ಮನೆ
  • ಸುದ್ದಿ
    • ಜಿಲ್ಲಾವಾರು ಸುದ್ದಿ
    • ಕ್ರೀಡಾಸುದ್ದಿ
    • ಕರ್ನಾಟಕ ರೌಂಡಪ್
    • ರಾಷ್ಟ್ರೀಯ ಸುದ್ದಿ
    • ಅಂತರಾಷ್ಟ್ರೀಯ ಸುದ್ದಿ
    • ವಾಣಿಜ್ಯ ಸುದ್ದಿ
    • ಸಂಪಾದಕೀಯ
    • ಡಿಂಕು ರೌಂಡಪ್
  • ಸಿನಿಮಾ
    • ಸಿನಿಸುದ್ದಿ
    • ಚಿತ್ರ ವಿಮರ್ಶೆ
    • ಬಾಲಿವುಡ್
    • ಹಾಲಿವುಡ್
    • ಗಾಸಿಪ್
    • ಟಿ.ವಿ
    • ಸಂದರ್ಶನ
    • ನಮ್ ಹಾಡು
  • ಲೈಫ್ ಲೈನ್
    • ಸೌಂದರ್ಯ
    • ಆರೋಗ್ಯ
    • ಮನೆಮದ್ದು
    • ಫಿಟ್ನೆಸ್
  • ಗ್ಯಾರೇಜ್
    • ಗ್ಯಾರೇಜ್ ಮಾತು
    • ಬೈಕ್ ರೈಡ್
    • ಹೊಸಕಾರು
    • ಸವಾರಿ
  • ಟೆಕ್ನಾಲಜಿ
    • ಸಾಫ್ಟ್ ಮಾತು
    • ಟ್ಯಾಬ್ಲೈಟ್ಸ್
    • ಕಂಪ್ಯೂಟರ್ಸ್
    • ಮೊಬೈಲ್ಸ್
  • ಇತರೆ
    • ಕೃಷಿ
      • ರೈತ
      • ಸಾವಯವ ಕೃಷಿ
      • ನಮ್ಮ ಜಲಾಶಯಗಳು
      • ನೇಗಿಲಯೋಗಿ
    • ಅಂಕಣ
      • ಬದುಕು ಬರಹ
      • ಲೇಖನ
      • ಕವನ
      • ಕತೆ
      • ರಂಗಭೂಮಿ
      • ವಿಮರ್ಶೆ
      • ಹೊಸಪುಸ್ತಕ
      • ಫ್ಯೂಚರ್
      • ಮುಗುಳುನಗೆ
      • ಮಕ್ಕಳ ಸಾಹಿತ್ಯ
    • ಮಹಿಳೆ
      • ಸಾಧಕಿ
      • ಉದ್ಯೋಗಿನಿ
      • ಅಡುಗೆಮನೆ
    • ವೀಡಿಯೋ
    • ಮಾರುಕಟ್ಟೆ
    • ನಾಗರಿಕ ಪತ್ರಕರ್ತ
    • ಪಂಚ್ ಪಾಪಣ್ಣ
    • ಪಬ್ಲಿಕ್ ಪವರ್
    • ಜನಮೆಚ್ಚಿದ ಸುದ್ದಿ
    • ಗೋಡೆಗಳ ಮಾತು
    • ಕೆ.ಎನ್.ಪಿ. ಪದಬಂಧ
    • ಕೆ.ಎನ್.ಪಿ. ಗ್ಯಾಲರಿ
No Result
View All Result

Knp

No Result
View All Result

ಎಮ್‍ಇಎಸ್ ಸಂಘಟನೆ ವಿರುದ್ಧ ಕರವೇ ಸ್ವಾಭಿಮಾನಿ ಬಣ ಆಕ್ರೋಶ

admin by admin
October 21, 2018
in ಜಿಲ್ಲಾವಾರು ಸುದ್ದಿ, ಧಾರವಾಡ, ಸುದ್ದಿ, ಹೋಮ್ ಸ್ಲೈಡರ್
0
ಎಮ್‍ಇಎಸ್ ಸಂಘಟನೆ ವಿರುದ್ಧ ಕರವೇ ಸ್ವಾಭಿಮಾನಿ ಬಣ ಆಕ್ರೋಶ
Views: 348

ಕೆ.ಎನ್.ಪಿ.ವಾರ್ತೆ,ಧಾರವಾಡ,ಅ.21;

ನವ್ಹೆಂಬರ 1 ರಂದು ಎಮ್‍ಇಎಸ್ ಸಂಘಟನೆ ಮುಖಂಡರುಗಳು ಕರಾಳ ದಿನಾಚರಣೆ  ಆಚರಿಸಲು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಅನುಮತಿ ಕೇಳಿರುವದ್ದಕ್ಕೆ ಕರವೇ ಸ್ವಾಭಿಮಾನಿ ಬಣದ ಬೆಳಗಾವಿ ವಿಭಾಗಿಯ ಅಧ್ಯಕ್ಷ ಪಾಪು ಧಾರೆ ಕೆ.ಎನ್.ಪಿ.ಯೊಂದಿಗೆ ಮಾತನಾಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಪ್ರತಿ ವರ್ಷದಂತೆ ನವ್ಹೆಂಬರ 1 ರಂದು ರಾಜ್ಯ ಸರ್ಕಾರ ಹಾಗೂ ರಾಜ್ಯದ ಜನತೆ “ಕರ್ನಾಟಕ ರಾಜ್ಯೋತ್ಸವ” ಆಚರಣೆ ಮಾಡುತ್ತಿದ್ದರೆ ಇದೇ ದಿನದಂದು ಎಮ್‍ಇಎಸ್ ಸಂಘಟನೆ ಕರಾಳ ದಿನವೆಂದು ಕಪ್ಪು ಬಟ್ಟೆ ಧರಿಸಿ ಬೆಳಗಾವಿಯ ನಗರ ತುಂಬೆಲ್ಲ ರ್ಯಾಲಿ ಮಾಡಿ ರಾಜ್ಯವಿರೋಧಿ ಚಟವಟಿಕೆ ನಡೆಸಲು ಸಂಚು ರೂಪಿಸಿದೆ.

ಮರಾಠಿ ಭಾಷಿಕರು ಹಾಗೂ ಕನ್ನಡಿಗರ ಮಧ್ಯ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದೆ. ಎಮ್‍ಇಎಸ್ ಸಂಘಟನೆ ಹಲವಾರು ವರ್ಷದಿಂದ ಬೆಳಗಾವಿ ಜಿಲ್ಲೆಯನ್ನು ಮಹಾರಾಷ್ಟ್ರ ರಾಜ್ಯಕ್ಕೆ ಸೇರಿಸಬೇಕೆಂದು ರಾಜ್ಯವಿರೋಧಿ ನಾಯಕರೊಡನೆ ಮತ್ತು ರಾಜ್ಯವಿರೋಧಿ ಸಂಘಟನೆಗಳೊಂದಿಗೆ ಸೇರಿ ರಾಜ್ಯದ್ರೋಹದ ಕೆಲಸ ಮಾಡುತ್ತಿದೆ.

ಎಮ್‍ಇಎಸ್ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಿ ಅದರ ಮುಖಂಡರುಗಳನ್ನು ಗಡಿಪಾರು ಮಾಡಬೇಕು. ಯಾವುದೇ ಕಾರಣಕ್ಕೆ ನವಂಬರ 1 ರಂದು ಎಮ್‍ಇಎಸ್ ಸಂಘಟನೆ ಆಚರಿಸುವ ಕರಾಳ ದಿನಕ್ಕೆ ಬೆಳಗಾವಿ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರ ಪರವಾನಿಗೆ ನೀಡಬಾರದೆಂದು ಮನವಿಯಲ್ಲಿ ತಿಳಿಸಿದ್ದಾರೆ.

ಎಮ್‍ಇಎಸ್ ಸಂಘಟನೆ ಆಚರಿಸುವ ಕರಾಳ ದಿನಕ್ಕೆ ಪರವಾನಿಗೆ ನೀಡಿದ್ದೇ ಆದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಮುಖಂಡತ್ವದಲ್ಲಿ ಎಲ್ಲ ಕನ್ನಡಪರ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟಿಸುವ ಮೂಲಕ ತನ್ನ ಹೋರಾಟ ಪ್ರಾರಂಭಿಸುತ್ತದೆ ಎಂದು ತಿಳಿಸಿದ್ದಾರೆ.

ವರದಿ: ಚಂದ್ರು ಹಿರೇಮಠ್ ಧಾರವಾಡ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ. 

  • ಕೆ.ಎನ್.ಪಿ.ಫೇಸ್ಬುಕ್ ಅಕೌಂಟ್ ಗಾಗಿ ಈ ಗುಂಡಿ ಒತ್ತಿರಿ
  • ಕೆ.ಎನ್.ಪಿ.ಯುಟ್ಯೂಬ್ ಚಾನಲ್ ಗಾಗಿ ಈ ಗುಂಡಿ ಒತ್ತಿರಿ
  • ಕೆ.ಎನ್.ಪಿ.ಆ್ಯಪ್ ಗಾಗಿ ಈ ಗುಂಡಿ ಒತ್ತಿರಿ

Tags: ಎಮ್‍ಇಎಸ್ ಸಂಘಟನೆ ವಿರುದ್ಧ ಕರವೇ ಸ್ವಾಭಿಮಾನಿ ಬಣ ಆಕ್ರೋಶಕರವೇಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಬೆಳಗಾವಿ ವಿಭಾಗೀಯ ಅಧ್ಯಕ್ಷ ಪಾಪು ಧಾರೆಕರ್ನಾಟಕ ರಾಜ್ಯೋತ್ಸವಧಾರವಾಡ
Previous Post

ಬಾಲ್ಯ ವಿವಾಹ ತಡೆಯುವಲ್ಲಿ ಯಶಸ್ವಿಯಾದ ಅಧಿಕಾರಿಗಳು

Next Post

ಪೋಷಕತ್ವ ಯೋಜನೆಯಡಿಯಲ್ಲಿ ಆಸಕ್ತಿಯಿರುವ ಪೋಷಕರಿಂದ ಅರ್ಜಿ ಆಹ್ವಾನ

Related Posts

ಹುತಾತ್ಮ ಯೋಧರ ಶ್ರದ್ಧಾಂಜಲಿ ಸಭೆಯಲ್ಲಿ ಪಾಕ್ ಪರ ಘೋಷಣೆ ; ಓರ್ವನ ಬಂಧನ
ಜಿಲ್ಲಾವಾರು ಸುದ್ದಿ

ಹುತಾತ್ಮ ಯೋಧರ ಶ್ರದ್ಧಾಂಜಲಿ ಸಭೆಯಲ್ಲಿ ಪಾಕ್ ಪರ ಘೋಷಣೆ ; ಓರ್ವನ ಬಂಧನ

February 16, 2019
ರಜೌರಿಯಲ್ಲಿ ಐಇಡಿ ಸ್ಫೋಟ : ಸೇನಾ ಮೇಜರ್ ಹುತಾತ್ಮ
ರಾಷ್ಟ್ರೀಯ ಸುದ್ದಿ

ರಜೌರಿಯಲ್ಲಿ ಐಇಡಿ ಸ್ಫೋಟ : ಸೇನಾ ಮೇಜರ್ ಹುತಾತ್ಮ

February 16, 2019
ಕರ್ನಾಟಕ ಆಚೀವರ್ಸ್ ಬುಕ್ ಆಫ್ ರೆಕಾರ್ಡ್
ಜಿಲ್ಲಾವಾರು ಸುದ್ದಿ

ಕರ್ನಾಟಕ ಆಚೀವರ್ಸ್ ಬುಕ್ ಆಫ್ ರೆಕಾರ್ಡ್ ನ ಸಾಧಕರಿವರು….

February 16, 2019
ಹುತಾತ್ಮ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ
ಜಿಲ್ಲಾವಾರು ಸುದ್ದಿ

ಹುತಾತ್ಮ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ

February 16, 2019
ಆಪರೇಷನ್‌ ಕಮಲ ಆಡಿಯೋ ಪ್ರಕರಣದಲ್ಲಿ ಬಿಎಸ್‌ವೈಗೆ ಬಿಗ್‌ ರಿಲೀಫ್‌
ಜಿಲ್ಲಾವಾರು ಸುದ್ದಿ

ಆಪರೇಷನ್‌ ಕಮಲ ಆಡಿಯೋ ಪ್ರಕರಣದಲ್ಲಿ ಬಿಎಸ್‌ವೈಗೆ ಬಿಗ್‌ ರಿಲೀಫ್‌

February 16, 2019
ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ : ಮಹಿಳೆಯರ ರಕ್ಷಣೆ
ಜಿಲ್ಲಾವಾರು ಸುದ್ದಿ

ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ : ಮಹಿಳೆಯರ ರಕ್ಷಣೆ

February 15, 2019
Next Post
ಪೋಷಕತ್ವ ಯೋಜನೆಯಡಿಯಲ್ಲಿ ಆಸಕ್ತಿಯಿರುವ ಪೋಷಕರಿಂದ ಅರ್ಜಿ ಆಹ್ವಾನ

ಪೋಷಕತ್ವ ಯೋಜನೆಯಡಿಯಲ್ಲಿ ಆಸಕ್ತಿಯಿರುವ ಪೋಷಕರಿಂದ ಅರ್ಜಿ ಆಹ್ವಾನ

Leave a Reply Cancel reply

Your email address will not be published. Required fields are marked *

Latest News

ಹುತಾತ್ಮ ಯೋಧರ ಶ್ರದ್ಧಾಂಜಲಿ ಸಭೆಯಲ್ಲಿ ಪಾಕ್ ಪರ ಘೋಷಣೆ ; ಓರ್ವನ ಬಂಧನ

ಹುತಾತ್ಮ ಯೋಧರ ಶ್ರದ್ಧಾಂಜಲಿ ಸಭೆಯಲ್ಲಿ ಪಾಕ್ ಪರ ಘೋಷಣೆ ; ಓರ್ವನ ಬಂಧನ

by admin
February 16, 2019
0

ಕೆ.ಎನ್.ಪಿ.ವಾರ್ತೆ,ಹಾವೇರಿ,ಫೆ.16; ಪುಲ್ವಾಮಾದಲ್ಲಿ ಉಗ್ರದಾಳಿಗೆ ಸಿಕ್ಕು ಹುತಾತ್ಮರಾದ ವೀರ ಯೋಧರಿಗೆ ಗೌರವ ಸಲ್ಲಿಸಲು ಏರ್ಪಡಿಸಿದ್ದ ಸಭೆಯಲ್ಲಿ ಪಾಕ್-ಪರ ಘೋಷಣೆ ಕೂಗಿದ್ದ ಓರ್ವನನ್ನು ಹಾವೇರಿ ಪೋಲೀಸರು ಬಂಧಿಸಿದ್ದಾರೆ. ಶುಕ್ರವಾರ ರಾತ್ರಿ...

ರಜೌರಿಯಲ್ಲಿ ಐಇಡಿ ಸ್ಫೋಟ : ಸೇನಾ ಮೇಜರ್ ಹುತಾತ್ಮ

ರಜೌರಿಯಲ್ಲಿ ಐಇಡಿ ಸ್ಫೋಟ : ಸೇನಾ ಮೇಜರ್ ಹುತಾತ್ಮ

by admin
February 16, 2019
0

ಕೆ.ಎನ್.ಪಿ.ವಾರ್ತೆ,ಶ್ರೀನಗರ,ಫೆ.16; ಪುಲ್ವಾಮಾ ಭಯೋತ್ಪಾದನಾ ದಾಳಿಯಿಂದ ದೇಶದ 40ಕ್ಕೂ ಹೆಚ್ಚು ಸಿಆರ್ ಪಿಎಫ್ ಯೋಧರು ಹುತಾತ್ಮರಾದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆ ನೌಶೇರಾ ವಲಯದಲ್ಲಿ ಐಇಡಿ (ಸುಧಾರಿತ...

ಕರ್ನಾಟಕ ಆಚೀವರ್ಸ್ ಬುಕ್ ಆಫ್ ರೆಕಾರ್ಡ್

ಕರ್ನಾಟಕ ಆಚೀವರ್ಸ್ ಬುಕ್ ಆಫ್ ರೆಕಾರ್ಡ್ ನ ಸಾಧಕರಿವರು….

by admin
February 16, 2019
0

ಕೆ.ಎನ್.ಪಿ.ವಾರ್ತೆ,ಬೆಂಗಳೂರು,16; ಇತ್ತೀಚೆಗಷ್ಟೇ ವೆಬ್ಸೈಟ್ ಲಾಂಚ್ ಮಾಡಿ ನಾಡಿಗೆ ಹೊಸ ವೇದಿಕೆಯನ್ನು ಸಾಧಕರಿಗೆ ತಮ್ಮ ಅಮೂಲ್ಯ ಪ್ರತಿಭೆಯನ್ನು ಅನಾವರಣ ಮಾಡಲು ಅವಕಾಶ ಕಲ್ಪಿಸಿಕೊಡುವ ಕರ್ನಾಟಕ ಆಚೀವರ್ಸ್ ಬುಕ್ ಆಫ್...

ಹುತಾತ್ಮ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಹುತಾತ್ಮ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ

by admin
February 16, 2019
0

ಕೆ.ಎನ್.ಪಿ.ವಾರ್ತೆ,ಹಾವೇರಿ,ಫೆ.16; ತಾಲೂಕಿನ ನೆಗಳೂರ ಗ್ರಾಮದಲ್ಲಿ ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಗೆ ಸಿಲುಕಿ ವೀರಮರಣವನ್ನಪ್ಪಿದ ಸಿ.ಆರ್.ಪಿ.ಎಫ್ ನ ವೀರ ಯೋಧರಿಗೆ ಗ್ರಾಮಸ್ಥರು ಹಾಗೂ ಡ್ರೀಮ್ ನೆಗಳೂರ ಯೂಥ್ ಕ್ಲಬ್...

KNP

The Karnataka news portal offers latest updates of Karnataka news, current affairs, stories, videos, photos, movies, sports, literature, new short films, political news and interviews, automobile, health, technology related news and information's.

Follow Us

February 2019
M T W T F S S
« Jan    
 123
45678910
11121314151617
18192021222324
25262728  
  • ಮನೆ
  • ಸುದ್ದಿ
  • ಸಿನಿಮಾ
  • ಲೈಫ್ ಲೈನ್
  • ಗ್ಯಾರೇಜ್
  • ಟೆಕ್ನಾಲಜಿ
  • ಇತರೆ

Copyrights © 2018 Karnatakanewsportal.com | All Rights Reserved.

No Result
View All Result
  • ಮನೆ
  • ಸುದ್ದಿ
    • ಜಿಲ್ಲಾವಾರು ಸುದ್ದಿ
    • ಕ್ರೀಡಾಸುದ್ದಿ
    • ಕರ್ನಾಟಕ ರೌಂಡಪ್
    • ರಾಷ್ಟ್ರೀಯ ಸುದ್ದಿ
    • ಅಂತರಾಷ್ಟ್ರೀಯ ಸುದ್ದಿ
    • ವಾಣಿಜ್ಯ ಸುದ್ದಿ
    • ಸಂಪಾದಕೀಯ
    • ಡಿಂಕು ರೌಂಡಪ್
  • ಸಿನಿಮಾ
    • ಸಿನಿಸುದ್ದಿ
    • ಚಿತ್ರ ವಿಮರ್ಶೆ
    • ಬಾಲಿವುಡ್
    • ಹಾಲಿವುಡ್
    • ಗಾಸಿಪ್
    • ಟಿ.ವಿ
    • ಸಂದರ್ಶನ
    • ನಮ್ ಹಾಡು
  • ಲೈಫ್ ಲೈನ್
    • ಸೌಂದರ್ಯ
    • ಆರೋಗ್ಯ
    • ಮನೆಮದ್ದು
    • ಫಿಟ್ನೆಸ್
  • ಗ್ಯಾರೇಜ್
    • ಗ್ಯಾರೇಜ್ ಮಾತು
    • ಬೈಕ್ ರೈಡ್
    • ಹೊಸಕಾರು
    • ಸವಾರಿ
  • ಟೆಕ್ನಾಲಜಿ
    • ಸಾಫ್ಟ್ ಮಾತು
    • ಟ್ಯಾಬ್ಲೈಟ್ಸ್
    • ಕಂಪ್ಯೂಟರ್ಸ್
    • ಮೊಬೈಲ್ಸ್
  • ಇತರೆ
    • ಕೃಷಿ
      • ರೈತ
      • ಸಾವಯವ ಕೃಷಿ
      • ನಮ್ಮ ಜಲಾಶಯಗಳು
      • ನೇಗಿಲಯೋಗಿ
    • ಅಂಕಣ
      • ಬದುಕು ಬರಹ
      • ಲೇಖನ
      • ಕವನ
      • ಕತೆ
      • ರಂಗಭೂಮಿ
      • ವಿಮರ್ಶೆ
      • ಹೊಸಪುಸ್ತಕ
      • ಫ್ಯೂಚರ್
      • ಮುಗುಳುನಗೆ
      • ಮಕ್ಕಳ ಸಾಹಿತ್ಯ
    • ಮಹಿಳೆ
      • ಸಾಧಕಿ
      • ಉದ್ಯೋಗಿನಿ
      • ಅಡುಗೆಮನೆ
    • ವೀಡಿಯೋ
    • ಮಾರುಕಟ್ಟೆ
    • ನಾಗರಿಕ ಪತ್ರಕರ್ತ
    • ಪಂಚ್ ಪಾಪಣ್ಣ
    • ಪಬ್ಲಿಕ್ ಪವರ್
    • ಜನಮೆಚ್ಚಿದ ಸುದ್ದಿ
    • ಗೋಡೆಗಳ ಮಾತು
    • ಕೆ.ಎನ್.ಪಿ. ಪದಬಂಧ
    • ಕೆ.ಎನ್.ಪಿ. ಗ್ಯಾಲರಿ

Copyrights © 2018 Karnatakanewsportal.com | All Rights Reserved.