• ಮನೆ
  • ಸುದ್ದಿ
    • ಜಿಲ್ಲಾವಾರು ಸುದ್ದಿ
    • ಕ್ರೀಡಾಸುದ್ದಿ
    • ಕರ್ನಾಟಕ ರೌಂಡಪ್
    • ರಾಷ್ಟ್ರೀಯ ಸುದ್ದಿ
    • ಅಂತರಾಷ್ಟ್ರೀಯ ಸುದ್ದಿ
    • ವಾಣಿಜ್ಯ ಸುದ್ದಿ
    • ಸಂಪಾದಕೀಯ
    • ಡಿಂಕು ರೌಂಡಪ್
  • ಸಿನಿಮಾ
    • ಸಿನಿಸುದ್ದಿ
    • ಚಿತ್ರ ವಿಮರ್ಶೆ
    • ಬಾಲಿವುಡ್
    • ಹಾಲಿವುಡ್
    • ಗಾಸಿಪ್
    • ಟಿ.ವಿ
    • ಸಂದರ್ಶನ
    • ನಮ್ ಹಾಡು
  • ಲೈಫ್ ಲೈನ್
    • ಸೌಂದರ್ಯ
    • ಆರೋಗ್ಯ
    • ಮನೆಮದ್ದು
    • ಫಿಟ್ನೆಸ್
  • ಗ್ಯಾರೇಜ್
    • ಗ್ಯಾರೇಜ್ ಮಾತು
    • ಬೈಕ್ ರೈಡ್
    • ಹೊಸಕಾರು
    • ಸವಾರಿ
  • ಟೆಕ್ನಾಲಜಿ
    • ಸಾಫ್ಟ್ ಮಾತು
    • ಟ್ಯಾಬ್ಲೈಟ್ಸ್
    • ಕಂಪ್ಯೂಟರ್ಸ್
    • ಮೊಬೈಲ್ಸ್
  • ಇತರೆ
    • ಕೃಷಿ
      • ರೈತ
      • ಸಾವಯವ ಕೃಷಿ
      • ನಮ್ಮ ಜಲಾಶಯಗಳು
      • ನೇಗಿಲಯೋಗಿ
    • ಅಂಕಣ
      • ಬದುಕು ಬರಹ
      • ಲೇಖನ
      • ಕವನ
      • ಕತೆ
      • ರಂಗಭೂಮಿ
      • ವಿಮರ್ಶೆ
      • ಹೊಸಪುಸ್ತಕ
      • ಫ್ಯೂಚರ್
      • ಮುಗುಳುನಗೆ
      • ಮಕ್ಕಳ ಸಾಹಿತ್ಯ
    • ಮಹಿಳೆ
      • ಸಾಧಕಿ
      • ಉದ್ಯೋಗಿನಿ
      • ಅಡುಗೆಮನೆ
    • ವೀಡಿಯೋ
    • ಮಾರುಕಟ್ಟೆ
    • ನಾಗರಿಕ ಪತ್ರಕರ್ತ
    • ಪಂಚ್ ಪಾಪಣ್ಣ
    • ಪಬ್ಲಿಕ್ ಪವರ್
    • ಜನಮೆಚ್ಚಿದ ಸುದ್ದಿ
    • ಗೋಡೆಗಳ ಮಾತು
    • ಕೆ.ಎನ್.ಪಿ. ಪದಬಂಧ
    • ಕೆ.ಎನ್.ಪಿ. ಗ್ಯಾಲರಿ
Saturday, February 23, 2019
No Result
View All Result
  • ಮನೆ
  • ಸುದ್ದಿ
    • ಜಿಲ್ಲಾವಾರು ಸುದ್ದಿ
    • ಕ್ರೀಡಾಸುದ್ದಿ
    • ಕರ್ನಾಟಕ ರೌಂಡಪ್
    • ರಾಷ್ಟ್ರೀಯ ಸುದ್ದಿ
    • ಅಂತರಾಷ್ಟ್ರೀಯ ಸುದ್ದಿ
    • ವಾಣಿಜ್ಯ ಸುದ್ದಿ
    • ಸಂಪಾದಕೀಯ
    • ಡಿಂಕು ರೌಂಡಪ್
  • ಸಿನಿಮಾ
    • ಸಿನಿಸುದ್ದಿ
    • ಚಿತ್ರ ವಿಮರ್ಶೆ
    • ಬಾಲಿವುಡ್
    • ಹಾಲಿವುಡ್
    • ಗಾಸಿಪ್
    • ಟಿ.ವಿ
    • ಸಂದರ್ಶನ
    • ನಮ್ ಹಾಡು
  • ಲೈಫ್ ಲೈನ್
    • ಸೌಂದರ್ಯ
    • ಆರೋಗ್ಯ
    • ಮನೆಮದ್ದು
    • ಫಿಟ್ನೆಸ್
  • ಗ್ಯಾರೇಜ್
    • ಗ್ಯಾರೇಜ್ ಮಾತು
    • ಬೈಕ್ ರೈಡ್
    • ಹೊಸಕಾರು
    • ಸವಾರಿ
  • ಟೆಕ್ನಾಲಜಿ
    • ಸಾಫ್ಟ್ ಮಾತು
    • ಟ್ಯಾಬ್ಲೈಟ್ಸ್
    • ಕಂಪ್ಯೂಟರ್ಸ್
    • ಮೊಬೈಲ್ಸ್
  • ಇತರೆ
    • ಕೃಷಿ
      • ರೈತ
      • ಸಾವಯವ ಕೃಷಿ
      • ನಮ್ಮ ಜಲಾಶಯಗಳು
      • ನೇಗಿಲಯೋಗಿ
    • ಅಂಕಣ
      • ಬದುಕು ಬರಹ
      • ಲೇಖನ
      • ಕವನ
      • ಕತೆ
      • ರಂಗಭೂಮಿ
      • ವಿಮರ್ಶೆ
      • ಹೊಸಪುಸ್ತಕ
      • ಫ್ಯೂಚರ್
      • ಮುಗುಳುನಗೆ
      • ಮಕ್ಕಳ ಸಾಹಿತ್ಯ
    • ಮಹಿಳೆ
      • ಸಾಧಕಿ
      • ಉದ್ಯೋಗಿನಿ
      • ಅಡುಗೆಮನೆ
    • ವೀಡಿಯೋ
    • ಮಾರುಕಟ್ಟೆ
    • ನಾಗರಿಕ ಪತ್ರಕರ್ತ
    • ಪಂಚ್ ಪಾಪಣ್ಣ
    • ಪಬ್ಲಿಕ್ ಪವರ್
    • ಜನಮೆಚ್ಚಿದ ಸುದ್ದಿ
    • ಗೋಡೆಗಳ ಮಾತು
    • ಕೆ.ಎನ್.ಪಿ. ಪದಬಂಧ
    • ಕೆ.ಎನ್.ಪಿ. ಗ್ಯಾಲರಿ
No Result
View All Result

Knp

No Result
View All Result

ರಸ್ತೆ ಕಾಮಗಾರಿ ಸಂಪೂರ್ಣ ಕಳಪೆ ಮತ್ತು ಅವೈಜ್ಞಾನಿಕದಿಂದ ಕೂಡಿದೆ : ಅಬ್ಬಿಗೇರಿ ಆರೋಪ

ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಎಸಿಬಿ ಹಾಗೂ ಕೋರ್ಟ್ ಮೊರೆ

admin by admin
June 9, 2018
in ಗದಗ, ಜಿಲ್ಲಾವಾರು ಸುದ್ದಿ, ಸುದ್ದಿ, ಹೋಮ್ ಸ್ಲೈಡರ್
0
ರಸ್ತೆ ಕಾಮಗಾರಿ ಸಂಪೂರ್ಣ ಕಳಪೆ ಮತ್ತು ಅವೈಜ್ಞಾನಿಕ
Views: 499

ಕೆ.ಎನ್.ಪಿ.ವಾರ್ತೆ,ಮುಂಡರಗಿ,ಜೂ.09;

ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮವು ಪಟ್ಟಣದಲ್ಲಿ ಕೈಗೊಂಡಿರುವಂತ ಹೆದ್ದಾರಿ ರಸ್ತೆ ಕಾಮಗಾರಿಯು ಅವೈಜ್ಞಾನಿಕ ಮತ್ತು ಸಂಪೂರ್ಣ ಕಳಪೆ ಮಟ್ಟದಿಂದ ಕೂಡಿದೆ ಎಂದು ಪುರಸಭೆ ಅಧ್ಯಕ್ಷೆ ಹೇಮಾವತಿ ಅಬ್ಬಿಗೇರಿ ಆರೋಪಿಸಿದರು.

ಪಟ್ಟಣದಲ್ಲಿ ನಡೆಯುತ್ತಿರುವ ಹೆದ್ದಾರಿ ರಸ್ತೆ ಕಾಮಗಾರಿ ಪರಿಶೀಲಿಸಿ ನಂತರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಇಬಿ ಬಳಿ ಇರುವಂತ ಸೇತುವೆ ಮೇಲೆ ನಿಲ್ಲುವಂತ ನೀರು ಸೇತುವೆ ಕೆಳಗಡೆಯ ಹಳ್ಳದಲ್ಲಿರುವ ಪ್ರತ್ಯೇಕ ಚರಂಡಿಗೆ ಹೋಗುವಂತೆ ಮಾಡಬೇಕು ಎಂದು ಗುತ್ತಿಗೆದಾರರಿಗೆ ತಿಳಿಸಿದ್ದೆವು. ಆದರೆ, ಸೇತುವೆ ಮೇಲಿನ ನೀರು ಯಾವ ಕಡೆಗೆ ಹೋಗಬೇಕೆನ್ನುವಂತ ವ್ಯವಸ್ಥೆಯನ್ನು ಸರಿಯಾಗಿ ಮಾಡಿಲ್ಲ ಎಂದು ತಿಳಿಸಿದರು.

ಕಾಮಗಾರಿ ಮಾಡದಂತೆ ನೋಟಿಸ್ ನೀಡಿದರೂ ಗುತ್ತಿಗೆದಾರರು ಯಾರು ಇಲ್ಲದ ಸಮಯದಲ್ಲಿ ತಡರಾತ್ರಿಯಲ್ಲಿ ಕಾಮಗಾರಿ ಮಾಡುತ್ತಾರೆ. ಒಟ್ಟಿನಲ್ಲಿ ಯಾರ ಮಾತಿಗೂ ಅವರು ಬೆಲೆ ಕೊಡುತ್ತಿಲ್ಲ. ಎರಡು ಬದಿಗಳಲ್ಲಿ ಪಾದಚಾರಿಗಳಿಗೆ ನಡೆದಾಡಲು ಪುಟ್‍ಬಾತ್ ವ್ಯಸಸ್ಥೆ ಕಲ್ಪಿಸಿಲ್ಲ. ನೀರು ಪೂರೈಸುವ ಬೃಹತ್ ಪೈಪ್‍ಗಳ ಮೇಲೆ ಚರಂಡಿ ಕಾಮಗಾರಿ ಮಾಡಲು ಮುಂದಾಗಿದ್ದು, ನೀರು ಪೂರೈಕೆಯಲ್ಲಿ ವ್ಯತ್ಯಯಾದ್ರೆ ಪೈಪ್‍ಲೈನ್ ದುರಸ್ಥಿಗೊಳಿಸುವುದಾದರೂ ಹೇಗೆ? ಎಂದು ಅವರು ಪ್ರಶ್ನೆಸಿದರು.

ಪುರಸಭೆ ಸ್ಥಾಯಿ ಕಮಿಟಿ ಅಧ್ಯಕ್ಷ ಪ್ರಭು ಅಬ್ಬಿಗೇರಿ ಮಾತನಾಡಿ, ಹೆಸರೂರ ಸರ್ಕಲ್‍ನಿಂದ ಬ್ಯಾಲವಾಡಗಿ ಸರ್ಕಲ್‍ವರೆಗಿನ ರಸ್ತೆ ವಿಭಜಕವು ಕಳಪೆ ಮಟ್ಟದಲ್ಲಿದೆ. ವಿಭಜಕದ ಮಧ್ಯೆ ಹೂಗಿಡ, ಶೋಗಿಡಗಳನ್ನು ಬೆಳೆಸುವುದಕ್ಕೆ ಫಲವತ್ತಾದ ಮಣ್ಣನ್ನು ಹಾಕಬೇಕು. ಆದರೆ, ಗುತ್ತಿಗೆದಾರರು ದೊಡ್ಡ ದೊಡ್ಡ ಕಲ್ಲು ಮಿಶ್ರಿತ ಮಣ್ಣನ್ನು ಹಾಕಿದ್ದಾರೆ ಎಂದರು.

ಸದಸ್ಯ ಬಸವರಾಜ ರಾಮೇನಹಳ್ಳಿ ಮಾತನಾಡಿ, ಹೆದ್ದಾರಿ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆ ಮತ್ತು ಅವೈಜ್ಞಾನಿಕದಿಂದ ಕೂಡಿದೆ. ಇದಕ್ಕೆ ಸಂಬಂಧಿಸಿದ ಮೇಲಾಧಿಕಾರಿಗಳು ತಕ್ಷಣ ಈ ಬಗೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಎಸಿಬಿ ಹಾಗೂ ಕೋರ್ಟ್ ಮೊರೆ ಹೋಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ವೇಳೆ ಪುರಸಭೆ ಉಪಾಧ್ಯಕ್ಷ ಬಸವರಾಜ ನರೇಗಲ್ಲ, ಸದಸ್ಯರಾದ ಪರುಶುರಾಮ ಕರಡಿಕೊಳ್ಳ, ವೀರೇಶ ಸಜ್ಜನರ, ಲಿಂಗರಾಜಗೌಡ ಪಾಟೀಲ, ಪಕ್ರುಸಾಬ್ ಹಾರೋಗೇರಿ, ಮುಖಂಡರಾದ ಮಂಜುನಾಥ ಇಟಗಿ, ಶ್ರೀನಿವಾಸ ಅಬ್ಬಿಗೇರಿ, ದೇವು ಹಡಪದ, ನಾಗರಾಜ ಗುಡಿಮನಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

ವರದಿ : ಕೊಗಳಿ ಶೇಖರ್

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

9513326661

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ. 

  • ಕೆ.ಎನ್.ಪಿ.ಫೇಸ್ಬುಕ್ ಅಕೌಂಟ್ ಗಾಗಿ ಈ ಗುಂಡಿ ಒತ್ತಿರಿ
  • ಕೆ.ಎನ್.ಪಿ.ಯುಟ್ಯೂಬ್ ಚಾನಲ್ ಗಾಗಿ ಈ ಗುಂಡಿ ಒತ್ತಿರಿ
  • ಕೆ.ಎನ್.ಪಿ.ಆ್ಯಪ್ ಗಾಗಿ ಈ ಗುಂಡಿ ಒತ್ತಿರಿ

Tags: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮಕೆ.ಎನ್.ಪಿ.ವಾರ್ತೆಪುರಸಭೆ ಅಧ್ಯಕ್ಷೆ ಹೇಮಾವತಿ ಅಬ್ಬಿಗೇರಿಮುಂಡರಗಿರಸ್ತೆ ಕಾಮಗಾರಿ ಸಂಪೂರ್ಣ ಕಳಪೆ ಮತ್ತು ಅವೈಜ್ಞಾನಿಕದಿಂದ ಕೂಡಿದೆಹೆದ್ದಾರಿ ರಸ್ತೆ ಕಾಮಗಾರಿ
Previous Post

ಬಾಕಿ ವೇತನ ಪಾವತಿಗೆ ಒತ್ತಾಯಿಸಿ ಗುತ್ತಿಗೆ ಪೌರಕಾರ್ಮಿಕರ ಅನಿರ್ಧಿಷ್ಟಾವಧಿ ಧರಣಿ

Next Post

ನಿಷೇಧಿತ ಪ್ಲಾಸ್ಟಿಕ್ : ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

Related Posts

ನಿಷೇಧಿತ ಔಷಧಿ ಪಟ್ಟಿಯಿಂದ ಸ್ಯಾರಿಡಾನ್ ಗೆ ಮುಕ್ತಿ
ರಾಷ್ಟ್ರೀಯ ಸುದ್ದಿ

ನಿಷೇಧಿತ ಔಷಧಿ ಪಟ್ಟಿಯಿಂದ ಸ್ಯಾರಿಡಾನ್ ಗೆ ಮುಕ್ತಿ

February 22, 2019
ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ
ಜಿಲ್ಲಾವಾರು ಸುದ್ದಿ

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

February 22, 2019
ಶಾಸಕ ಆನಂದ್ ಸಿಂಗ್ ಹಲ್ಲೆ ಪ್ರಕರಣ : ಶಾಸಕ ಗಣೇಶ್ ಗೆ 14ದಿನ ನ್ಯಾಯಾಂಗ ಬಂಧನ
ಜಿಲ್ಲಾವಾರು ಸುದ್ದಿ

ಶಾಸಕ ಆನಂದ್ ಸಿಂಗ್ ಹಲ್ಲೆ ಪ್ರಕರಣ : ಶಾಸಕ ಗಣೇಶ್ ಗೆ 14ದಿನ ನ್ಯಾಯಾಂಗ ಬಂಧನ

February 22, 2019
ಅತ್ಯಾಚಾರದ ವಿಡಿಯೋ ತೋರಿಸಿ ಯುವತಿಯ ಮೇಲೆ ನಿರಂತರ ಅತ್ಯಾಚಾರ
ರಾಷ್ಟ್ರೀಯ ಸುದ್ದಿ

ಅತ್ಯಾಚಾರದ ವಿಡಿಯೋ ತೋರಿಸಿ ಯುವತಿಯ ಮೇಲೆ ನಿರಂತರ ಅತ್ಯಾಚಾರ

February 22, 2019
ಬಿಜೆಪಿಯ 'ಮೋದಿ ವಿಜಯ ಸಂಕಲ್ಪ ಯಾತ್ರೆ' ಇಂದಿನಿಂದ ಆರಂಭ
ಜಿಲ್ಲಾವಾರು ಸುದ್ದಿ

ಬಿಜೆಪಿಯ ‘ಮೋದಿ ವಿಜಯ ಸಂಕಲ್ಪ ಯಾತ್ರೆ’ ಇಂದಿನಿಂದ ಆರಂಭ

February 22, 2019
ಕನ್ನಡ ಸಾಹಿತ್ಯ ಪರಿಷತ್ತಿನ 8ನೇ ತಿಂಗಳ ಸಾಹಿತ್ಯ ಚಿಂತನಾಗೋಷ್ಠಿ
ಗದಗ

ಸಾಹಸದ ಸಂಕೇತ ಸೈನಿಕ ಮತ್ತು ಜಾಗತಿಕ ಪಿಡುಗು ಭಯೋತ್ಪಾದನೆ

February 22, 2019
Next Post
ನಿಷೇಧಿತ ಪ್ಲಾಸ್ಟಿಕ್ ಮಾರುತ್ತಿದ್ದ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

ನಿಷೇಧಿತ ಪ್ಲಾಸ್ಟಿಕ್ : ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

Leave a Reply Cancel reply

Your email address will not be published. Required fields are marked *

Latest News

ನಿಷೇಧಿತ ಔಷಧಿ ಪಟ್ಟಿಯಿಂದ ಸ್ಯಾರಿಡಾನ್ ಗೆ ಮುಕ್ತಿ

ನಿಷೇಧಿತ ಔಷಧಿ ಪಟ್ಟಿಯಿಂದ ಸ್ಯಾರಿಡಾನ್ ಗೆ ಮುಕ್ತಿ

by admin
February 22, 2019
0

ಕೆ.ಎನ್.ಪಿ.ವಾರ್ತೆ,ನವದೆಹಲಿ,ಫೆ.22; ನೋವು ನಿವಾರಕ ಸಾರಿಡಾನ್ ಮಾತ್ರೆಯನ್ನು ಸುಪ್ರೀಂಕೋರ್ಟ್ ನಿಷೇಧಿತ ಔಷಧಿಗಳ ಪಟ್ಟಿಯಿಂದ ತೆಗೆದು ಹಾಕಿದೆ. ಈ ಕುರಿತಂತೆ ಮಾತ್ರೆ ಉತ್ಪಾದನಾ ಸಂಸ್ಥೆ ಪಿರಾಮಲ್ ಎಂಟರ್ಪ್ರೈಸಸ್ ಲಿಮಿಟೆಡ್ ಹೇಳಿಕೆ...

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

by admin
February 22, 2019
0

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಫೆ.22; ರಾಜ್ಯಾದ್ಯಂತ ಮಾ. 1ರಿಂದ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಗಳು ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು...

ಶಾಸಕ ಆನಂದ್ ಸಿಂಗ್ ಹಲ್ಲೆ ಪ್ರಕರಣ : ಶಾಸಕ ಗಣೇಶ್ ಗೆ 14ದಿನ ನ್ಯಾಯಾಂಗ ಬಂಧನ

ಶಾಸಕ ಆನಂದ್ ಸಿಂಗ್ ಹಲ್ಲೆ ಪ್ರಕರಣ : ಶಾಸಕ ಗಣೇಶ್ ಗೆ 14ದಿನ ನ್ಯಾಯಾಂಗ ಬಂಧನ

by admin
February 22, 2019
0

ಕೆ.ಎನ್.ಪಿ.ವಾರ್ತೆ,ರಾಮನಗರ,ಫೆ.22; ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಗೆ ರಾಮನಗರದ ಜೆಎಂಎಫ್ ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ...

ಅತ್ಯಾಚಾರದ ವಿಡಿಯೋ ತೋರಿಸಿ ಯುವತಿಯ ಮೇಲೆ ನಿರಂತರ ಅತ್ಯಾಚಾರ

ಅತ್ಯಾಚಾರದ ವಿಡಿಯೋ ತೋರಿಸಿ ಯುವತಿಯ ಮೇಲೆ ನಿರಂತರ ಅತ್ಯಾಚಾರ

by admin
February 22, 2019
0

ಕೆ.ಎನ್.ಪಿ.ವಾರ್ತೆ,ಪಾಟ್ನಾ,ಫೆ.21; ಯುವಕನೊಬ್ಬ ಅತ್ಯಾಚಾರ ಮಾಡಿದ ವಿಡಿಯೋ ತೋರಿಸಿ ಬೆದರಿಸಿ ಯುವತಿಯೊಬ್ಬಳ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಘಟನೆ ಪಾಟ್ನಾದಲ್ಲಿ ನಡೆದಿದೆ. ಯುವಕನೊಬ್ಬ ಜನವರಿ 18 ರಂದು...

KNP

The Karnataka news portal offers latest updates of Karnataka news, current affairs, stories, videos, photos, movies, sports, literature, new short films, political news and interviews, automobile, health, technology related news and information's.

Follow Us

February 2019
M T W T F S S
« Jan    
 123
45678910
11121314151617
18192021222324
25262728  
  • ಮನೆ
  • ಸುದ್ದಿ
  • ಸಿನಿಮಾ
  • ಲೈಫ್ ಲೈನ್
  • ಗ್ಯಾರೇಜ್
  • ಟೆಕ್ನಾಲಜಿ
  • ಇತರೆ

Copyrights © 2018 Karnatakanewsportal.com | All Rights Reserved.

No Result
View All Result
  • ಮನೆ
  • ಸುದ್ದಿ
    • ಜಿಲ್ಲಾವಾರು ಸುದ್ದಿ
    • ಕ್ರೀಡಾಸುದ್ದಿ
    • ಕರ್ನಾಟಕ ರೌಂಡಪ್
    • ರಾಷ್ಟ್ರೀಯ ಸುದ್ದಿ
    • ಅಂತರಾಷ್ಟ್ರೀಯ ಸುದ್ದಿ
    • ವಾಣಿಜ್ಯ ಸುದ್ದಿ
    • ಸಂಪಾದಕೀಯ
    • ಡಿಂಕು ರೌಂಡಪ್
  • ಸಿನಿಮಾ
    • ಸಿನಿಸುದ್ದಿ
    • ಚಿತ್ರ ವಿಮರ್ಶೆ
    • ಬಾಲಿವುಡ್
    • ಹಾಲಿವುಡ್
    • ಗಾಸಿಪ್
    • ಟಿ.ವಿ
    • ಸಂದರ್ಶನ
    • ನಮ್ ಹಾಡು
  • ಲೈಫ್ ಲೈನ್
    • ಸೌಂದರ್ಯ
    • ಆರೋಗ್ಯ
    • ಮನೆಮದ್ದು
    • ಫಿಟ್ನೆಸ್
  • ಗ್ಯಾರೇಜ್
    • ಗ್ಯಾರೇಜ್ ಮಾತು
    • ಬೈಕ್ ರೈಡ್
    • ಹೊಸಕಾರು
    • ಸವಾರಿ
  • ಟೆಕ್ನಾಲಜಿ
    • ಸಾಫ್ಟ್ ಮಾತು
    • ಟ್ಯಾಬ್ಲೈಟ್ಸ್
    • ಕಂಪ್ಯೂಟರ್ಸ್
    • ಮೊಬೈಲ್ಸ್
  • ಇತರೆ
    • ಕೃಷಿ
      • ರೈತ
      • ಸಾವಯವ ಕೃಷಿ
      • ನಮ್ಮ ಜಲಾಶಯಗಳು
      • ನೇಗಿಲಯೋಗಿ
    • ಅಂಕಣ
      • ಬದುಕು ಬರಹ
      • ಲೇಖನ
      • ಕವನ
      • ಕತೆ
      • ರಂಗಭೂಮಿ
      • ವಿಮರ್ಶೆ
      • ಹೊಸಪುಸ್ತಕ
      • ಫ್ಯೂಚರ್
      • ಮುಗುಳುನಗೆ
      • ಮಕ್ಕಳ ಸಾಹಿತ್ಯ
    • ಮಹಿಳೆ
      • ಸಾಧಕಿ
      • ಉದ್ಯೋಗಿನಿ
      • ಅಡುಗೆಮನೆ
    • ವೀಡಿಯೋ
    • ಮಾರುಕಟ್ಟೆ
    • ನಾಗರಿಕ ಪತ್ರಕರ್ತ
    • ಪಂಚ್ ಪಾಪಣ್ಣ
    • ಪಬ್ಲಿಕ್ ಪವರ್
    • ಜನಮೆಚ್ಚಿದ ಸುದ್ದಿ
    • ಗೋಡೆಗಳ ಮಾತು
    • ಕೆ.ಎನ್.ಪಿ. ಪದಬಂಧ
    • ಕೆ.ಎನ್.ಪಿ. ಗ್ಯಾಲರಿ

Copyrights © 2018 Karnatakanewsportal.com | All Rights Reserved.