• ಮನೆ
  • ಸುದ್ದಿ
    • ಜಿಲ್ಲಾವಾರು ಸುದ್ದಿ
    • ಕ್ರೀಡಾಸುದ್ದಿ
    • ಕರ್ನಾಟಕ ರೌಂಡಪ್
    • ರಾಷ್ಟ್ರೀಯ ಸುದ್ದಿ
    • ಅಂತರಾಷ್ಟ್ರೀಯ ಸುದ್ದಿ
    • ವಾಣಿಜ್ಯ ಸುದ್ದಿ
    • ಸಂಪಾದಕೀಯ
    • ಡಿಂಕು ರೌಂಡಪ್
  • ಸಿನಿಮಾ
    • ಸಿನಿಸುದ್ದಿ
    • ಚಿತ್ರ ವಿಮರ್ಶೆ
    • ಬಾಲಿವುಡ್
    • ಹಾಲಿವುಡ್
    • ಗಾಸಿಪ್
    • ಟಿ.ವಿ
    • ಸಂದರ್ಶನ
    • ನಮ್ ಹಾಡು
  • ಲೈಫ್ ಲೈನ್
    • ಸೌಂದರ್ಯ
    • ಆರೋಗ್ಯ
    • ಮನೆಮದ್ದು
    • ಫಿಟ್ನೆಸ್
  • ಗ್ಯಾರೇಜ್
    • ಗ್ಯಾರೇಜ್ ಮಾತು
    • ಬೈಕ್ ರೈಡ್
    • ಹೊಸಕಾರು
    • ಸವಾರಿ
  • ಟೆಕ್ನಾಲಜಿ
    • ಸಾಫ್ಟ್ ಮಾತು
    • ಟ್ಯಾಬ್ಲೈಟ್ಸ್
    • ಕಂಪ್ಯೂಟರ್ಸ್
    • ಮೊಬೈಲ್ಸ್
  • ಇತರೆ
    • ಕೃಷಿ
      • ರೈತ
      • ಸಾವಯವ ಕೃಷಿ
      • ನಮ್ಮ ಜಲಾಶಯಗಳು
      • ನೇಗಿಲಯೋಗಿ
    • ಅಂಕಣ
      • ಬದುಕು ಬರಹ
      • ಲೇಖನ
      • ಕವನ
      • ಕತೆ
      • ರಂಗಭೂಮಿ
      • ವಿಮರ್ಶೆ
      • ಹೊಸಪುಸ್ತಕ
      • ಫ್ಯೂಚರ್
      • ಮುಗುಳುನಗೆ
      • ಮಕ್ಕಳ ಸಾಹಿತ್ಯ
    • ಮಹಿಳೆ
      • ಸಾಧಕಿ
      • ಉದ್ಯೋಗಿನಿ
      • ಅಡುಗೆಮನೆ
    • ವೀಡಿಯೋ
    • ಮಾರುಕಟ್ಟೆ
    • ನಾಗರಿಕ ಪತ್ರಕರ್ತ
    • ಪಂಚ್ ಪಾಪಣ್ಣ
    • ಪಬ್ಲಿಕ್ ಪವರ್
    • ಜನಮೆಚ್ಚಿದ ಸುದ್ದಿ
    • ಗೋಡೆಗಳ ಮಾತು
    • ಕೆ.ಎನ್.ಪಿ. ಪದಬಂಧ
    • ಕೆ.ಎನ್.ಪಿ. ಗ್ಯಾಲರಿ
Monday, February 18, 2019
No Result
View All Result
  • ಮನೆ
  • ಸುದ್ದಿ
    • ಜಿಲ್ಲಾವಾರು ಸುದ್ದಿ
    • ಕ್ರೀಡಾಸುದ್ದಿ
    • ಕರ್ನಾಟಕ ರೌಂಡಪ್
    • ರಾಷ್ಟ್ರೀಯ ಸುದ್ದಿ
    • ಅಂತರಾಷ್ಟ್ರೀಯ ಸುದ್ದಿ
    • ವಾಣಿಜ್ಯ ಸುದ್ದಿ
    • ಸಂಪಾದಕೀಯ
    • ಡಿಂಕು ರೌಂಡಪ್
  • ಸಿನಿಮಾ
    • ಸಿನಿಸುದ್ದಿ
    • ಚಿತ್ರ ವಿಮರ್ಶೆ
    • ಬಾಲಿವುಡ್
    • ಹಾಲಿವುಡ್
    • ಗಾಸಿಪ್
    • ಟಿ.ವಿ
    • ಸಂದರ್ಶನ
    • ನಮ್ ಹಾಡು
  • ಲೈಫ್ ಲೈನ್
    • ಸೌಂದರ್ಯ
    • ಆರೋಗ್ಯ
    • ಮನೆಮದ್ದು
    • ಫಿಟ್ನೆಸ್
  • ಗ್ಯಾರೇಜ್
    • ಗ್ಯಾರೇಜ್ ಮಾತು
    • ಬೈಕ್ ರೈಡ್
    • ಹೊಸಕಾರು
    • ಸವಾರಿ
  • ಟೆಕ್ನಾಲಜಿ
    • ಸಾಫ್ಟ್ ಮಾತು
    • ಟ್ಯಾಬ್ಲೈಟ್ಸ್
    • ಕಂಪ್ಯೂಟರ್ಸ್
    • ಮೊಬೈಲ್ಸ್
  • ಇತರೆ
    • ಕೃಷಿ
      • ರೈತ
      • ಸಾವಯವ ಕೃಷಿ
      • ನಮ್ಮ ಜಲಾಶಯಗಳು
      • ನೇಗಿಲಯೋಗಿ
    • ಅಂಕಣ
      • ಬದುಕು ಬರಹ
      • ಲೇಖನ
      • ಕವನ
      • ಕತೆ
      • ರಂಗಭೂಮಿ
      • ವಿಮರ್ಶೆ
      • ಹೊಸಪುಸ್ತಕ
      • ಫ್ಯೂಚರ್
      • ಮುಗುಳುನಗೆ
      • ಮಕ್ಕಳ ಸಾಹಿತ್ಯ
    • ಮಹಿಳೆ
      • ಸಾಧಕಿ
      • ಉದ್ಯೋಗಿನಿ
      • ಅಡುಗೆಮನೆ
    • ವೀಡಿಯೋ
    • ಮಾರುಕಟ್ಟೆ
    • ನಾಗರಿಕ ಪತ್ರಕರ್ತ
    • ಪಂಚ್ ಪಾಪಣ್ಣ
    • ಪಬ್ಲಿಕ್ ಪವರ್
    • ಜನಮೆಚ್ಚಿದ ಸುದ್ದಿ
    • ಗೋಡೆಗಳ ಮಾತು
    • ಕೆ.ಎನ್.ಪಿ. ಪದಬಂಧ
    • ಕೆ.ಎನ್.ಪಿ. ಗ್ಯಾಲರಿ
No Result
View All Result

Knp

No Result
View All Result

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲಾ ವ್ಯಾಪ್ತಿಗೆ ತರಲು : ಸಂಸ್ಥೆಗಳಿಂದ ಪ್ರಸ್ತಾವನೆ ಆಹ್ವಾನ

admin by admin
August 4, 2018
in ಕೊಪ್ಪಳ, ಜಿಲ್ಲಾವಾರು ಸುದ್ದಿ, ಸುದ್ದಿ, ಹೋಮ್ ಸ್ಲೈಡರ್
0
ಸರ್ವ ಶಿಕ್ಷಣ ಅಭಿಯಾನ
Views: 400

ಕೆ.ಎನ್.ಪಿ.ವಾರ್ತೆ,ಕೊಪ್ಪಳ,ಆ.04;

ಕೊಪ್ಪಳ ಸರ್ವ ಶಿಕ್ಷಣ ಅಭಿಯಾನ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪುನಃ ಶಾಲಾ ವ್ಯಾಪ್ತಿಗೆ ತರಲು ಆಸಕ್ತ ಅರ್ಹ ಸರಕಾರೇತರ ಸಂಘ ಸಂಸ್ಥೆಗಳಿಂದ ಪ್ರಸ್ತಾವನೆ ಆಹ್ವಾನಿಸಲಾಗಿದೆ.

ಸರ್ವ ಶಿಕ್ಷಣ ಅಭಿಯಾನವು ಪ್ರಸಕ್ತ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪುನಃ ಶಾಲಾ ವ್ಯಾಪ್ತಿಗೆ ತರಲು ಅರ್ಹ ಎನ್.ಜಿ.ಓ ಗಳಿಂದ, 6 ತಿಂಗಳ ಎಸ್.ಆರ್.ಎಸ್.ಟಿ ಕಾರ್ಯತಂತ್ರಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಪ್ರಸ್ತಾವನೆ ಸಲ್ಲಿಸಲು ಎನ್.ಜಿ.ಓ ಸಂಸ್ಥೆ ನೊಂದಾಯಿತಗೊಂಡು ಕನಿಷ್ಟ 05 ವರ್ಷ ಪೂರೈಸಿರಬೇಕು. 05 ವರ್ಷದ ವಾರ್ಷಿಕ ವರದಿಯನ್ನು (ನಡೆಸಲಿಚ್ಚಿಸಿರುವ ಕಾರ್ಯತಂತ್ರಗಳಿಗೆ ಸಂಬಂಧಿಸಿದಂತೆ) ಲಗತ್ತಿಸಬೇಕು.

ಭಾಗವಹಿಸುವ ಸಂಸ್ಥೆಯು ತಮ್ಮ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುವ ಮಾನವ ಸಂಪನ್ಮೂಲ ವಿವರದ ಪಟ್ಟಿಯನ್ನು ಲಗತ್ತಿಸಬೇಕು. 05 ವರ್ಷದ ಆಡಿಟ್ ವರದಿ ಲಗತ್ತಿಸಬೇಕು. ಆದರೆ ಅದರಲ್ಲಿ ಪ್ರತಿಕೂಲ ಷರಾಗಳು ಇರಬಾರದು. 05 ವರ್ಷದ ಆದಾಯ ತೆರಿಗೆ ಪಾವತಿಸಿರುವ ಪ್ರತಿಯನ್ನು ಲಗತ್ತಿಸಬೇಕು.

ಹಣಕಾಸಿನ ವಹಿವಾಟು ಮತ್ತು ಬ್ಯಾಂಕ್ ಶುಲ್ಕ, ವಿಶೇಷ ತರಬೇತಿ ಕೇಂದ್ರ ನಡೆಸಲು ಖಾತ್ರಿ ಪಡಿಸಬೇಕು. ಶಿಕ್ಷಣ ಕ್ಷೇತ್ರದಲ್ಲಿ, ಅದರಲ್ಲೂ ಇಚ್ಚಿಸಿದ ಕಾರ್ಯತಂತ್ರದಲ್ಲಿ ಅನುಭವ ಇರುವವರಿಗೆ ಆದ್ಯತೆ ನೀಡಲಾಗುವುದು. ಪ್ರಸ್ತಾವನೆಯಲ್ಲಿ ಸಲ್ಲಿಸಿರುವ ಕಾರ್ಯತಂತ್ರ ನಡೆಸಲು ಸರಕಾರೇತರ ಸಂಸ್ಥೆಯು(ಎನ್.ಜಿ.ಓ) ಆರ್ಥಿಕ ಸಬಲತೆಯನ್ನು ಹೊಂದಿರಬೇಕು.

ಪ್ರಸ್ತಾವನೆ ಸಲ್ಲಿಸಲಿಚ್ಛಿಸುವ ಆಸಕ್ತ ಸರಕಾರೇತರ ಸಂಘ ಸಂಸ್ಥೆಯವರು ಪ್ರಸ್ತಾವನೆಗಳನ್ನು ಅಗತ್ಯ ದಾಖಲೆಗಳೊಂದಿಗೆ ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ದ್ವಿ-ಪ್ರತಿಯಲ್ಲಿ ಆ.10 ರೊಳಗಾಗಿ ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ ಸರ್ವ ಶಿಕ್ಷಣ ಅಭಿಯಾನ, ಕೊಪ್ಪಳ ಇವರಿಗೆ ಸಲ್ಲಿಸಬೇಕು. ನಂತರ ಬಂದ ಪ್ರಸ್ತಾವನೆಗಳನ್ನು ಸ್ವೀಕರಿಸುವುದಿಲ್ಲ.

ಅರ್ಜಿ ನಮೂನೆಯನ್ನು ವೆಬ್‍ಸೈಟ್ http://ssakarnataka.gov.in ನಿಂದ ಪಡೆದುಕೊಳ್ಳಬಹುದಾಗಿದೆ ಎಂದು ಕೊಪ್ಪಳ ಸರ್ವ ಶಿಕ್ಷಣ ಅಭಿಯಾನದ ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ. 

  • ಕೆ.ಎನ್.ಪಿ.ಫೇಸ್ಬುಕ್ ಅಕೌಂಟ್ ಗಾಗಿ ಈ ಗುಂಡಿ ಒತ್ತಿರಿ
  • ಕೆ.ಎನ್.ಪಿ.ಯುಟ್ಯೂಬ್ ಚಾನಲ್ ಗಾಗಿ ಈ ಗುಂಡಿ ಒತ್ತಿರಿ
  • ಕೆ.ಎನ್.ಪಿ.ಆ್ಯಪ್ ಗಾಗಿ ಈ ಗುಂಡಿ ಒತ್ತಿರಿ
Tags: ಎನ್.ಜಿ.ಓಕೆ.ಎನ್.ಪಿ.ವಾರ್ತೆಕೊಪ್ಪಳಕೊಪ್ಪಳ ಸರ್ವ ಶಿಕ್ಷಣ ಅಭಿಯಾನಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲಾ ವ್ಯಾಪ್ತಿಗೆ ತರಲು : ಸಂಸ್ಥೆಗಳಿಂದ ಪ್ರಸ್ತಾವನೆ ಆಹ್ವಾನಸರಕಾರೇತರ ಸಂಘ ಸಂಸ್ಥೆಗಳಿಂದ ಪ್ರಸ್ತಾವನೆಸರ್ವ ಶಿಕ್ಷಣ ಅಭಿಯಾನ
Previous Post

ದೇವರಾಜ ಅರಸು ಪ್ರತಿಭಾ ಪುರಸ್ಕಾರ : ಅರ್ಜಿ ಆಹ್ವಾನ

Next Post

ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿಕೆಗೆ ಖಂಡನೆ

Related Posts

ಹುತಾತ್ಮ ವೀರಯೋಧರಿಗೆ ಶ್ರದ್ಧಾಂಜಲಿ
ಗದಗ

ಮೋಸದ ಕುಕೃತ್ಯಕ್ಕೆ ತಕ್ಕ ಉತ್ತರ ನೀಡಿ ಸ್ನೇಹಿತರ ಶೌರ್ಯಕ್ಕೆ ಅರ್ಪಿಸುತ್ತೇವೆ : ಯೋಧ ಬಸವರಾಜ ಯರಗೇರಿ

February 17, 2019
ಪುರಸಭೆ ಮುಖ್ಯಾಧಿಕಾರಿ ಸಿದ್ಧಲಿಂಗ ಇಬ್ರಂಡಿಯು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ : ಅಬ್ಬಿಗೇರಿ ಆರೋಪ
ಗದಗ

ಪುರಸಭೆ ಮುಖ್ಯಾಧಿಕಾರಿ ಸಿದ್ಧಲಿಂಗ ಇಬ್ರಂಡಿಯು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ : ಅಬ್ಬಿಗೇರಿ ಆರೋಪ

February 17, 2019
ನೈಜತೆಯನ್ನು ಎತ್ತಿಹಿಡಿದು ಇತಿಹಾಸ ಬರೆದ ಮಹಾನ್ ತಪಸ್ವಿಗಳು
ಗದಗ

ನೈಜತೆಯನ್ನು ಎತ್ತಿಹಿಡಿದು ಇತಿಹಾಸ ಬರೆದ ಮಹಾನ್ ತಪಸ್ವಿಗಳು

February 17, 2019
ಯುವ ಮನಸ್ಸುಗಳನ್ನು ಸದೃಢಗೊಳಿಸಲು ಕ್ರೀಡೆಗಳು ಅವಶ್ಯ : ರಾಮಪ್ಪ ಟಿ 
ಕೊಪ್ಪಳ

ಯುವ ಮನಸ್ಸುಗಳನ್ನು ಸದೃಢಗೊಳಿಸಲು ಕ್ರೀಡೆಗಳು ಅವಶ್ಯ : ರಾಮಪ್ಪ ಟಿ 

February 17, 2019
ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ
ಜಿಲ್ಲಾವಾರು ಸುದ್ದಿ

ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ

February 17, 2019
ಹುತಾತ್ಮ ಯೋಧರ ಶ್ರದ್ಧಾಂಜಲಿ ಸಭೆಯಲ್ಲಿ ಪಾಕ್ ಪರ ಘೋಷಣೆ ; ಓರ್ವನ ಬಂಧನ
ಜಿಲ್ಲಾವಾರು ಸುದ್ದಿ

ಹುತಾತ್ಮ ಯೋಧರ ಶ್ರದ್ಧಾಂಜಲಿ ಸಭೆಯಲ್ಲಿ ಪಾಕ್ ಪರ ಘೋಷಣೆ ; ಓರ್ವನ ಬಂಧನ

February 16, 2019
Next Post
ಪಾಪು ಧಾರೆ

ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿಕೆಗೆ ಖಂಡನೆ

Leave a Reply Cancel reply

Your email address will not be published. Required fields are marked *

Latest News

ಹುತಾತ್ಮ ವೀರಯೋಧರಿಗೆ ಶ್ರದ್ಧಾಂಜಲಿ

ಮೋಸದ ಕುಕೃತ್ಯಕ್ಕೆ ತಕ್ಕ ಉತ್ತರ ನೀಡಿ ಸ್ನೇಹಿತರ ಶೌರ್ಯಕ್ಕೆ ಅರ್ಪಿಸುತ್ತೇವೆ : ಯೋಧ ಬಸವರಾಜ ಯರಗೇರಿ

by admin
February 17, 2019
0

ಕೆ.ಎನ್.ಪಿ.ವಾರ್ತೆ,ಗಜೇಂದ್ರಗಡ,ಫೆ.17; ಪುಲ್ವಾಮಾದಲ್ಲಿ ಬಸ್‍ನಲ್ಲಿ ಚಲಿಸುತ್ತಿದ್ದ ಯೋಧರಿಗೆ ಮೋಸದ ಮೂಲಕ ಕುಕೃತ್ಯ ನಡೆಸಿ ಹತ್ಯೆ ಮಾಡಿರುವ ಜೈಷ್ ಉಗ್ರರನ್ನು ಸೆದೆಬಡಿಯುವ ಮೂಲಕ ನಮ್ಮ 49 ಸ್ನೇಹಿತರಿಗೆ ಅರ್ಪಣೆ ಮಾಡುತ್ತೇವೆ...

ಪುರಸಭೆ ಮುಖ್ಯಾಧಿಕಾರಿ ಸಿದ್ಧಲಿಂಗ ಇಬ್ರಂಡಿಯು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ : ಅಬ್ಬಿಗೇರಿ ಆರೋಪ

ಪುರಸಭೆ ಮುಖ್ಯಾಧಿಕಾರಿ ಸಿದ್ಧಲಿಂಗ ಇಬ್ರಂಡಿಯು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ : ಅಬ್ಬಿಗೇರಿ ಆರೋಪ

by admin
February 17, 2019
0

ಕೆ.ಎನ್.ಪಿ.ವಾರ್ತೆ,ಮುಂಡರಗಿ,ಫೆ.17; ಪುರಸಭೆಯಲ್ಲಿ ಫೆ.18ರಂದು ಕರೆದಿರುವ ಸಭೆಯು ಹೈಕೋಟ್‌ನ ನಿರ್ದೇಶನದಂತೆ ಕರೆಯದೇ ಮುಖ್ಯಾಧಿಕಾರಿಯು ಕಾನೂನು ಬಾಹಿರವಾಗಿ ವರ್ತಿಸುತ್ತಿದ್ದಾರೆ ಎಂದು ಪುರಸಭೆ ಅಧ್ಯಕ್ಷೆ ಹೇಮಾವತಿ ಅಬ್ಬಿಗೇರಿ ಆರೋಪಿಸಿದರು. ಪುರಸಭೆ ಅಧ್ಯಕ್ಷರ...

ನೈಜತೆಯನ್ನು ಎತ್ತಿಹಿಡಿದು ಇತಿಹಾಸ ಬರೆದ ಮಹಾನ್ ತಪಸ್ವಿಗಳು

ನೈಜತೆಯನ್ನು ಎತ್ತಿಹಿಡಿದು ಇತಿಹಾಸ ಬರೆದ ಮಹಾನ್ ತಪಸ್ವಿಗಳು

by admin
February 17, 2019
0

ಕೆ.ಎನ್.ಪಿ.ವಾರ್ತೆ,ಮುಂಡರಗಿ,ಫೆ.17; ನಗರದಲ್ಲಿ ಫೆ 15 ಮತ್ತು 17 ರಂದು ನಡೆದ ಶ್ರೀ ಅನ್ನದಾನೇಶ್ವರ ಜಾತ್ರಾ ಮಹೋತ್ಸವಕ್ಕೆ ಒಂದು ಐತಿಹಾಸಿಕ ಧಾರ್ಮಿಕ ಇತಿಹಾಸವಿದೆ. 12ನೇ ಶತಮಾನದಿಂದ ಇಂದಿನವರೆಗೂ ಭವ್ಯ...

ಯುವ ಮನಸ್ಸುಗಳನ್ನು ಸದೃಢಗೊಳಿಸಲು ಕ್ರೀಡೆಗಳು ಅವಶ್ಯ : ರಾಮಪ್ಪ ಟಿ 

ಯುವ ಮನಸ್ಸುಗಳನ್ನು ಸದೃಢಗೊಳಿಸಲು ಕ್ರೀಡೆಗಳು ಅವಶ್ಯ : ರಾಮಪ್ಪ ಟಿ 

by admin
February 17, 2019
0

ಕೆ.ಎನ್.ಪಿ.ವಾರ್ತೆ,ಕನಕಗಿರಿ,ಫೆ.17; ಯುವ ಮನಸ್ಸುಗಳನ್ನು ಸದೃಢಗೊಳಿಸಲು ಕ್ರೀಡೆಗಳು ಅವಶ್ಯವಾಗಿದ್ದು, ಗ್ರಾಮೀಣ ಪ್ರದೇಶದ ಸಂಘ, ಸಂಸ್ಥೆಗಳು ಕಲೆ ಮತ್ತು ಕ್ರೀಡೆಯಲ್ಲಿ ತೊಡಗಿಕೊಂಡಾಗ ನಮ್ಮ ದೇಶದ ಭಾಷೆ, ಸಾಂಸ್ಕೃತಿಕ ಬಾಂಧವ್ಯ ಮತ್ತು...

KNP

The Karnataka news portal offers latest updates of Karnataka news, current affairs, stories, videos, photos, movies, sports, literature, new short films, political news and interviews, automobile, health, technology related news and information's.

Follow Us

February 2019
M T W T F S S
« Jan    
 123
45678910
11121314151617
18192021222324
25262728  
  • ಮನೆ
  • ಸುದ್ದಿ
  • ಸಿನಿಮಾ
  • ಲೈಫ್ ಲೈನ್
  • ಗ್ಯಾರೇಜ್
  • ಟೆಕ್ನಾಲಜಿ
  • ಇತರೆ

Copyrights © 2018 Karnatakanewsportal.com | All Rights Reserved.

No Result
View All Result
  • ಮನೆ
  • ಸುದ್ದಿ
    • ಜಿಲ್ಲಾವಾರು ಸುದ್ದಿ
    • ಕ್ರೀಡಾಸುದ್ದಿ
    • ಕರ್ನಾಟಕ ರೌಂಡಪ್
    • ರಾಷ್ಟ್ರೀಯ ಸುದ್ದಿ
    • ಅಂತರಾಷ್ಟ್ರೀಯ ಸುದ್ದಿ
    • ವಾಣಿಜ್ಯ ಸುದ್ದಿ
    • ಸಂಪಾದಕೀಯ
    • ಡಿಂಕು ರೌಂಡಪ್
  • ಸಿನಿಮಾ
    • ಸಿನಿಸುದ್ದಿ
    • ಚಿತ್ರ ವಿಮರ್ಶೆ
    • ಬಾಲಿವುಡ್
    • ಹಾಲಿವುಡ್
    • ಗಾಸಿಪ್
    • ಟಿ.ವಿ
    • ಸಂದರ್ಶನ
    • ನಮ್ ಹಾಡು
  • ಲೈಫ್ ಲೈನ್
    • ಸೌಂದರ್ಯ
    • ಆರೋಗ್ಯ
    • ಮನೆಮದ್ದು
    • ಫಿಟ್ನೆಸ್
  • ಗ್ಯಾರೇಜ್
    • ಗ್ಯಾರೇಜ್ ಮಾತು
    • ಬೈಕ್ ರೈಡ್
    • ಹೊಸಕಾರು
    • ಸವಾರಿ
  • ಟೆಕ್ನಾಲಜಿ
    • ಸಾಫ್ಟ್ ಮಾತು
    • ಟ್ಯಾಬ್ಲೈಟ್ಸ್
    • ಕಂಪ್ಯೂಟರ್ಸ್
    • ಮೊಬೈಲ್ಸ್
  • ಇತರೆ
    • ಕೃಷಿ
      • ರೈತ
      • ಸಾವಯವ ಕೃಷಿ
      • ನಮ್ಮ ಜಲಾಶಯಗಳು
      • ನೇಗಿಲಯೋಗಿ
    • ಅಂಕಣ
      • ಬದುಕು ಬರಹ
      • ಲೇಖನ
      • ಕವನ
      • ಕತೆ
      • ರಂಗಭೂಮಿ
      • ವಿಮರ್ಶೆ
      • ಹೊಸಪುಸ್ತಕ
      • ಫ್ಯೂಚರ್
      • ಮುಗುಳುನಗೆ
      • ಮಕ್ಕಳ ಸಾಹಿತ್ಯ
    • ಮಹಿಳೆ
      • ಸಾಧಕಿ
      • ಉದ್ಯೋಗಿನಿ
      • ಅಡುಗೆಮನೆ
    • ವೀಡಿಯೋ
    • ಮಾರುಕಟ್ಟೆ
    • ನಾಗರಿಕ ಪತ್ರಕರ್ತ
    • ಪಂಚ್ ಪಾಪಣ್ಣ
    • ಪಬ್ಲಿಕ್ ಪವರ್
    • ಜನಮೆಚ್ಚಿದ ಸುದ್ದಿ
    • ಗೋಡೆಗಳ ಮಾತು
    • ಕೆ.ಎನ್.ಪಿ. ಪದಬಂಧ
    • ಕೆ.ಎನ್.ಪಿ. ಗ್ಯಾಲರಿ

Copyrights © 2018 Karnatakanewsportal.com | All Rights Reserved.